LIVE TV LocalCrimeNationalInternationalPoliticsEducationTechnologyEntertainmentSportsFeature
National News

ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಹಲವು ಸೌಲಭ್ಯಗಳ ಘೋಷಣೆ

ನವದೆಹಲಿ -

ಕೇಂದ್ರ ಸರ್ಕಾರಿ ನೌಕರರಿಗೊಂದು ಗುಡ್ ನ್ಯೂಸ್ ಇದೆ.ಹೌದು ನೀವು ಈ ಸುದ್ದಿ ನೋಡಿದ್ರೆ ಖುಷಿ ಆಗೋದಂತೂ ಸತ್ಯವಾಗಿದ್ದು ಕೇಂದ್ರ ಸರ್ಕಾರ ತನ್ನ ನೌಕರರಿಗೆ ಬಡ್ತಿಯನ್ನು ನೀಡಲು ಮುಂದಾಗಿದೆ ಇದರ ಜೊತೆಗೆ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ನೌಕರಿಗೆ ತುಟ್ಟಿಭತ್ಯೆಯನ್ನು ಏರಿಕೆ ಮಾಡಲಾಗುತ್ತಿದೆ

ಹೌದು ಕೇಂದ್ರ ನೌಕರರಿಗೆ ಬಡ್ತಿ ನೀಡುವ ಉದ್ದೇಶ ಕೇಂದ್ರ ಸರ್ಕಾರ ಹೊಂದಿದೆ.ಆದರೆ ಸರ್ಕಾರ ಬಡ್ತಿಗಾಗಿ ಕನಿಷ್ಠ ಅರ್ಹತಾ ಸೇವೆಗಳ ನಿಯಮಗಳನ್ನು ಬದಲಾಯಿಸಿದೆ.ಹಂತ 1 ಮತ್ತು ಹಂತ 2 ಕ್ಕೆ ಬಡ್ತಿ ಪಡೆಯಲು 3 ವರ್ಷಗಳ ಸೇವೆ ಮಾಡಿರ ಬೇಕು.6 ರಿಂದ 11 ನೇ ಹಂತಕ್ಕೆ ಬಡ್ತಿ ಪಡೆಯಲು 12 ವರ್ಷಗಳ ಅನುಭವದ ಅವಶ್ಯಕತೆ ಇದೆ.

ಹಂತ 7 ಮತ್ತು ಹಂತ 8 ಕ್ಕೆ 2 ವರ್ಷಗಳ ಅನುಭವವನ್ನು ಹೊಂದಿರುವುದು ಅಗತ್ಯವಾಗಿರುತ್ತದೆ.ಇದರ ಜೊತೆಗೆ ಡಿಎ ಹೆಚ್ಚಳಕ್ಕೂ ಸರ್ಕಾರ ತೀರ್ಮಾನ ಮಾಡಿದೆಯಂತೆ.

ಇನ್ನು ದಸರಾ ಹಬ್ಬಕ್ಕೆ ತುಟ್ಟಿಭತ್ಯೆ ಸಿಗಬಹುದು ಎಂದು ಹೇಳಲಾಗುತ್ತಿದೆ.28 ರಂದು ಸಚಿವ ಸಂಪುಟ ಸಭೆ ಇದೆ ಅದರಲ್ಲಿ ಪ್ರಕಟಣೆ ಆಗಲಿದೆ ಈ ನಿರ್ಧಾರಕ್ಕೂ ಮುನ್ನವೇ ಸುಗ್ರೀವಾಜ್ಞೆ ಮೂಲಕ ತಿಳಿಸಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....