LIVE TV LocalCrimeNationalInternationalPoliticsEducationTechnologyEntertainmentSportsFeature
State News

BRTS ಯೋಜನೆಗೆ ಮತ್ತೊಂದು ರಾಷ್ಟ್ರ ಮಟ್ಟದ ಪ್ರಶಸ್ತಿ ಗರಿ

ಧಾರವಾಡ -

ಬಹುಶಃ ಹುಬ್ಬಳ್ಳಿ ಧಾರವಾಡ ಮಧ್ಯದಲ್ಲಿ ಸಂಚಾರ ಮಾಡುತ್ತಿರುವ BRTS ಯೋಜನೆಯನ್ನು ಮೆಚ್ಚಿಕೊಂಡವರು ಒಬ್ಬರು ಸಿಗೊದಿಲ್ಲ. ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಅವಳಿ ನಗರದ ಮಧ್ಯೆ ಆರಂಭಗೊಂಡ ಈ ಒಂದು ದೊಡ್ಡ ಪ್ರಮಾಣದ ಯೋಜನೆಯಿಂದ ಲಾಭವಂತೂ ಅಗಿಲ್ಲ. ಬದಲಿಗೆ ಸಾಕಷ್ಟು ಪ್ರಮಾಣದಲ್ಲಿ ಜೀವಹಾನಿಗಳು ಅಪಾರ ನಷ್ಟವಾಗಿದೆ.

ಹುಬ್ಬಳ್ಳಿ ಧಾರವಾಡ ಮಧ್ಯದ ಹೆದ್ದಾರಿ ಸಾವಿನ ದಾರಿಯಾದರೆ ಇನ್ನೂ ಅವಳಿ ನಗರದ ಈ ಒಂದುBRTS ಯೋಜನೆ ಯಿಂದ ಅವಳಿ ನಗರದ ಜನತೆ ಪರದಾಡುತ್ತಿದ್ದಾರೆ‌.ಒಬ್ಬರು ಇಷ್ಟಪಟ್ಟಿ ಎಂಬ ಮಾತು ಅವಳಿ ನಗರದಲ್ಲಿ ಕೇಳಿ ಬರುತ್ತದೆ. ಹೊರವಲಯದಲ್ಲಿ. ದಿನ ಬೆಳಗಾದರೆ ಸದಾ ಒಂದಿಲ್ಲೊಂದು ರೀತಿಯಲ್ಲಿ ಎಡವಟ್ಟುಗಳು ಈ ಒಂದು ಯೋಜನೆಯಿಂದ ಕಂಡು ಬರುತ್ತವೆ.

ಸಂಚಾರದ್ದು ಒಂದು ಸಮಸ್ಯೆಯಾದರೆ ಇನ್ನೂ ಮಳೆ ಬಂದರಂತೂ ಈ ಒಂದು ಯೋಜನೆ ಚಿತ್ರಣ ಕಣ್ಣೆದೆರು ಅನಾವರಣವಾಗುತ್ತದೆ. ಹೀಗಿರುವಾಗ ಈ ಒಂದು ಯೋಜನೆಗೆ ಮತ್ತೊಂದು ರಾಷ್ಟ್ರ ಮಟ್ಟದ ಪ್ರಶಸ್ತಿಯೊಂದು ಲಭಿಸಿದೆ.

ಭಾರತದ ಪ್ರತಿಷ್ಠಿತ ಸಂಸ್ಥೆಯಾದ SKOCH ಸಂಸ್ಥೆಯಿಂದ ಸುಸ್ಥಿರ ಮತ್ತು ಪರಿಸರ (Environment & Sustainability) ವರ್ಗದಡಿ ಕೊಡಮಾಡುವ 2020 ರ ಸಾಲಿನ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಹುಬ್ಬಳ್ಳಿ-ಧಾರವಾಡ ಬಿ.ಆರ್.ಟಿ.ಎಸ್ ಯೋಜನೆಯು ಭಾಜನವಾಗಿದೆ. ಈ ಮೂಲಕ ಅವಳಿ ನಗರವು ರಾಷ್ಟ್ರ ಮಟ್ಟದಲ್ಲಿ ಮತ್ತೊಮ್ಮೆ ತನ್ನ ಯಶಸ್ಸನ್ನು ಪ್ರದರ್ಶಿಸಿದ ಎನ್ನಬಹುದಾಗಿದೆ ಎಂದು ಸಾರ್ವಜನಿಕ ಮಾಹಿತಿ ಅಧಿಕಾರಿ ಮಂಜುನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಒಟ್ಟಾರೆ ಏನೇ ಆಗಲಿ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಯೊಂದು ಬಂದಿದ್ದು ಸಂತಸದ ವಿಚಾರ ಆದರೆ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....