LIVE TV LocalCrimeNationalInternationalPoliticsEducationTechnologyEntertainmentSportsFeature
International News

ಶಿಕ್ಷಕರಿಗೆ ಮತ್ತೊಂದು ಜವಾಬ್ದಾರಿ ಹೊಸ ಜವಾಬ್ದಾರಿ ಕೆಲಸ ನೋಡಿದರೆ ಗಾಬರಿಯಾಗತೀರಾ

ಬಿಹಾರ -

ಸಾಮಾನ್ಯವಾಗಿ ಶಾಲೆಯಲ್ಲಿ ಪಾಠ ಮಾಡೋದು, ಬಿಸಿ ಯೂಟದ ಜವಾಬ್ದಾರಿ,ಚುನಾವಣೆ ಕರ್ತವ್ಯ ಸೇರಿದಂತೆ ಹತ್ತಾರು ಡ್ಯೂಟಿಗಳನ್ನು ಮಾಡೋದನ್ನು ನೋಡಿದ್ದೇವೆ ಕೇಳಿದ್ದೇವೆ ಇದರ ನಡುವೆ ಬಿಹಾರ ದಲ್ಲಿ ಶಿಕ್ಷಕರಿಗೆ ಈಗ ಹೊಸ ಜವಾಬ್ದಾರಿ ಯನ್ನು ಸರ್ಕಾರ ನೀಡಿದೆ ಹೌದು ಈಗಾಗಲೇ ಕರ್ತವ್ಯ ನಿರತರಾಗಿರುವ ಸರ್ಕಾರಿ ಶಾಲಾ ಶಿಕ್ಷಕರಿಗೆ ಬಿಹಾರ ಸರ್ಕಾರ ಹೊಸ ಜವಾಬ್ದಾರಿಯೊಂದನ್ನು ಹೆಗಲ ಮೇಲೆ ಇಟ್ಟಿದೆ.

ಹೌದು ಏಪ್ರಿಲ್ 2016ರಿಂದಲೂ ರಾಜ್ಯದಲ್ಲಿ ಮದ್ಯಪಾನ ನಿಷೇಧವಾಗಿರುವ ಹಿನ್ನೆಲೆಯಲ್ಲಿ, ಹೆಂಡದ ಸೇವನೆ ಹಾಗೂ ಪೂರೈಕೆಯಲ್ಲಿ ಭಾಗಿಯಾದವರು ಯಾರಾದರೂ ಕಣ್ಣಿಗೆ ಬಿದ್ದರೆ ವರದಿ ಮಾಡುವಂತೆ ಶಿಕ್ಷಕರನ್ನು ನಿತೀಶ್ ಕುಮಾರ್‌ ಸರ್ಕಾರ ಸೂಚಿಸಿದೆ.ರಾಜ್ಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಸಂಜಯ್ ಕುಮಾರ್‌ ಎಲ್ಲ ಜಿಲ್ಲಾ ಶಿಕ್ಷಣ ಅಧಿಕಾರಿಗಳಿಗೆ ಖುದ್ದು ಬರೆದಿರುವ ಪತ್ರದಲ್ಲಿ, ಸರ್ಕಾರದ ಪ್ರಾಥಮಿಕ, ಮಧ್ಯಮ ಹಾಗೂ ಪ್ರೌಢಶಾಲೆಗಳ ಪ್ರಾಂಶು ಪಾಲರು ಹಾಗೂ ಶಿಕ್ಷಕರಿಗೆ, ಮದ್ಯಪಾನ ಹಾಗೂ ಸಾಗಾ ಟದಲ್ಲಿ ಭಾಗಿಯಾಗಿರುವ ಮಂದಿಯನ್ನು ಪತ್ತೆ ಮಾಡಿ ಅಬಕಾರಿ ಇಲಾಖೆಗೆ ತಿಳಿಸುವಂತೆ ಸೂಚಿಸಲು ಹೇಳಲಾ ಗಿದೆ.ಈ ಸಂಬಂಧ ದೂರವಾಣಿ ಸಂಖ್ಯೆಗಳಾದ 9473400378 ಮತ್ತು 9473400606 ಅಥವಾ ಟೋಲ್ ಫ್ರೀ ಶುಲ್ಕಗಳಾದ 18003456268 ಅಥವಾ 15545ಗೆ ಕರೆ ಮಾಡಲು ಸೂಚಿಸಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....