LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕರ್ನಾಟಕದ ಮತ್ತೋರ್ವ ಸಾವಿತ್ರಿ ಬಾ ಪುಲೆ ಅಕ್ಷರತಾಯಿ ಲೂಸಿ ಸಾಲ್ಡಾನ - 86 ಸರ್ಕಾರಿ ಶಾಲೆ ಗಳಿಗೆ ದತ್ತಿದಾನಿ ಮಹಾನ್ ತಾಯಿ

ಧಾರವಾಡ -

ಧಾರವಾಡದ ಅಕ್ಷರತಾಯಿ ದತ್ತಿದಾನಿ ಶ್ರೇಷ್ಠ ಶಿಕ್ಷಕಿ ಲೂಸಿ ಸಾಲ್ಡಾನ ಕರ್ನಾಟಕದ ಮತ್ತೋರ್ವ ಸಾವಿತ್ರಿ ಪುಲೆ ಎಂದು ಅಕ್ಷರತಾಯಿ ಲೂಸಿ ಸಾಲ್ಡಾನ ಸೇವಾ ಸಂಸ್ಥೆಯ ಗೌರವಾ ದ್ಯಕ್ಷರಾದ ಭೀಮಪ್ಪ ಕಾಸಾಯಿ ತಿಳಿಸಿದರು.ಅವರು ಧಾರವಾಡದ ಕೆಲಗೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಲೂಸಿ ಸಾಲ್ಡಾನರವರನ್ನು ಸಂಸ್ಥೆಯ ವತಿಯಿಂದ ಸತ್ಕರಿಸಿ ಮಾತನಾಡಿದರು.

ಬದುಕು ಕಟ್ಟಿಕೊಂಡ ಮೇಲೆ ತಾವಾಯಿತು ತಮ್ಮ ಸಂಸಾರ ವಾಯಿತು ಎನ್ನುವವರ ಮದ್ಯೆ ಲೂಸಿ ಸಾಲ್ಡಾನ ತುಂಬಾ ಆದರ್ಶ ವ್ಯಕ್ತಿ ಏಕೆಂದರೆ ತನಗೆ ಬರುವ ಪಿಂಚಣಿ ಹಣದಲ್ಲಿ ಶೆಕಡಾ ತೊಂಬತ್ತರಷ್ಟನ್ನು ಸರಕಾರಿ ಶಾಲೆಗಳ ಬಡ ಮಕ್ಕಳ ಕಲಿಕೆಗೆ ಮೀಸಲಿಟ್ಟು ಉಳಿದ ಶೇಕಡಾ ಹತ್ತರಷ್ಟು ಹಣದಲ್ಲಿ ತನ್ನ ಜೀವನವನ್ನು ನಿರ್ವಹಿಸುತ್ತಾತನ್ನ ನೌಕರಿ ಜೀವನದಲ್ಲಿ ಕೂಡಿಟ್ಟ ಎಲ್ಲಾ ಹಣವನ್ನು ಜಿಲ್ಲೆ ಮತ್ತು ರಾಜ್ಯದ ಶಾಲೆ, ಕಾಲೇಜುಗಳಿಗೆ 86 ದತ್ತಿಯನ್ನು ನೀಡಿದ್ದಾರೆ ಎಂದರು

ಅದ್ಯಕ್ಷರಾದ ಎಲ್ ಐ ಲಕ್ಕಮ್ಮನವರ ಲೂಸಿ ತಾಯಿ ಯಿಂದ ಅಕ್ಷರದ ಜ್ಞಾನ ಪಡೆದ ಸಾವಿರಾರು ವಿದ್ಯಾರ್ಥಿಗಳ ಪೈಕಿ ನಾನುಬೊಬ್ಬನಾಗಿದ್ದು ನನಗೂ ಸಹ ಲೂಸಿ ತಾಯಿಯ ಆಶೀರ್ವಾದದಿಂದ ಪವಿತ್ರ ಶಿಕ್ಷಕ ಹುದ್ದೆ ಪಡೆದಿರುವೆ ಇಂದಿನ ಈ ನಾಗರೀಕ ಸಮಾಜದಲ್ಲಿ ಇಂತಹ ಅಪರೂಪದ ವ್ಯಕ್ತಿ ಎಂದರು.ಶಂಕರ ದೊಡಮನಿ ಅಶೋಕ ಧಾರವಾಡ,ಸೀತಾ ಚಾಕಲಬ್ಬಿ ರುದ್ರೇಶ ಕುರ್ಲಿ,ಶ್ರೀಮತಿ ಮುಲ್ಲಾ ಜೆ ಎಸ್ ಕಿತ್ತೂರ ಪಿ ಎಸ್ ಕೋಲಾರ, ಮುಂತಾ ದವರು ಇದ್ದರು ಆರ್ ಎಸ್ ಹಿರೇಗೌಡರ ಸ್ವಾಗತಿಸಿ ನಿರೂಪಿಸಿದರು. ಅಶೋಕ ಧಾರವಾಡ ವಂದಿಸಿದರು,

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....