LIVE TV LocalCrimeNationalInternationalPoliticsEducationTechnologyEntertainmentSportsFeature
State News

ಎಚ್ ಎನ್ ಪ್ರಶಸ್ತಿಗೆ ಅರ್ಜಿ ಆಹ್ವಾನ - ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಯಚೂರು.....

ರಾಯಚೂರು -

ಕನ್ನಡ ನಾಡಿನಲ್ಲಿ ವೈಜ್ಞಾನಿಕತೆ, ವೈಚಾರಿಕತೆಯ ವಿಷಯ ವಾಗಿ ಪವಾಡ ಬಯಲು ಕಾರ್ಯಕ್ರಮ, ಮೂಢನಂಬಿಕೆ ಗಳನ್ನು ತೊಲಗಿಸುವ ನಿಟ್ಟಿನಲ್ಲಿ ತನ್ನದೇ ಆದ ಸೇವೆ ಸಲ್ಲಿಸಿದ ಮಹನೀಯರನ್ನು ಗುರುತಿಸಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ ಬೆಂಗಳೂರು ಸಂಸ್ಥೆಯು"ಎಚ್ ಎನ್ ಪ್ರಶಸ್ತಿಯನ್ನು " ಈ ವರ್ಷದಿಂದ ನೀಡುತ್ತಿದ್ದು ಆಸಕ್ತರು ಅರ್ಜಿಯನ್ನು ಸಲ್ಲಿಸ ಬಹುದು ಎಂದು ಸಂಸ್ಥೆ ಹೇಳಿದೆ

-:ನಿಯಮಗಳು:-
▪️50 ವರ್ಷ ಮೇಲ್ಪಟ್ಟವರಾಗಿರಬೇಕು.
▪️ನಾಡಿನಾದ್ಯಂತ ವೈಚಾರಿಕತೆ, ವೈಜ್ಞಾನಿಕತೆಯ ಉಪನ್ಯಾಸ ನೀಡಿರುವ, ಪವಾಡ ಬಯಲು ಕಾರ್ಯಕ್ರಮ ಮಾಡಿರುವ ದಾಖಲೆ, ಪತ್ರಿಕಾ ವರದಿಗಳನ್ನು ಅರ್ಜಿಯ ಜೊತೆ ನೀಡಬೇಕು.
▪️ಶಾಲೆಗಳಲ್ಲಿ, ಇನ್ನಿತರ ಸಭೆ ಸಮಾರಂಭಗಳಲ್ಲಿ ಕಾರ್ಯಕ್ರಮ ನೀಡಿರುವ ಫೋಟೋ ಮತ್ತು ವರದಿ ನೀಡಬೇಕು.
▪️ಬೇರೆ ಸಂಘ ಸಂಸ್ಥೆಗಳಿಂದ ಪ್ರಶಸ್ತಿ ಪಡೆದಿದ್ದರೆ ಅದರ ಮಾಹಿತಿ ನೀಡಬೇಕು.
▪️ಕನ್ನಡ ನಾಡು ನುಡಿಗೆ ತನ್ನದೇ ಆದ ಸೇವೆ ಸಲ್ಲಿಸುತ್ತಿರಬೇಕು.
▪️ರಾಜಕೀಯ ಮತ್ತು ಅಪರಾಧ ಹಿನ್ನಲೆ ಇರಬಾರದು.
▪️ಆಧಾರ ಕಾರ್ಡ್ ಜೆರಾಕ್ಸ್ ಪ್ರತಿ ಕಡ್ಡಾಯವಾಗಿ ಸಲ್ಲಿಸಬೇಕು.
▪️ಪರಿಷತ್ತಿನ ಪದಾಧಿಕಾರಿ ಆಗಿರಬಾರದು, ಪರಿಷತ್ತಿನ ಸದಸ್ಯರು ಆಗಿರಬಹುದು.

ಆಸಕ್ತರು ತಮ್ಮ ಅರ್ಜಿಗಳನ್ನು 2021 ನವೆಂಬರ್ - 5 ರೊಳಗೆ ಆಯಾ ತಾಲೂಕಿನ
ಅಧ್ಯಕ್ಷರುಗಳಿಗೆ ಅಥವಾ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು.
ರಾಯಚೂರು -9483072474
ದೇವದುರ್ಗ - 9008437801
ಸಿರವಾರ - 9611333716
ಮಾನ್ವಿ - 9663751236
ಮಸ್ಕಿ - 7996769881
ಸಿಂಧನೂರು - 9663480160,9845484624,
ಲಿಂಗಸಗೂರು -9972209359
ಅವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.

-ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಯಚೂರು ಜಿಲ್ಲಾ ಘಟಕ

ವರದಿ - ಶರಣಬಸವ ಬನ್ನಿಗೋಳ ಶಿಕ್ಷಕರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...