LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರಕಾರಿ ಪ್ರಾಥಮಿಕ ಶಾಲಾ ಸಹ 'ಶಿಕ್ಷಕ'ರಿಂದ ಅರ್ಜಿ ಆಹ್ವಾನ.....

ಉಡುಪಿ -

ಉಡುಪಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 2021-22ರ ಸಾಲಿನಲ್ಲಿ ಖಾಲಿ ಇರುವ ಪ್ರಾಥಮಿಕ ವಿಭಾಗದ ಬಿಐಇಆರ್‌ಟಿ ಹುದ್ದೆಗೆ ಅರ್ಹ ಸರಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿಶೇಷ ಚೇತನ ಮಕ್ಕಳ ಮನೆ-ಮನೆಗೆ ಭೇಟಿ ನೀಡಿ ಬೋಧಿಸುವ ಮತ್ತು ಸಂಪನ್ಮೂಲ ಕೇಂದ್ರದಲ್ಲಿ ಬೋಧಿಸುವವರಿಗಾಗಿ ಇರುವ ಪ್ರಾಥಮಿಕ ವಿಭಾಗ ದ ಈ ಬಿಐಇಆರ್‌ಟಿ ಹುದ್ದೆಗೆ,ಶಿಕ್ಷಕ ತರಬೇತಿ ಯೊಂದಿಗೆ ವಿಶೇಷ ಡಿ.ಇಡಿ ಕಡ್ಡಾಯವಾಗಿದೆ. ನಿವೃತ್ತರಿಗೆ ಅವಕಾಶವಿಲ್ಲ.ಆಸಕ್ತರು ಹತ್ತಿರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಸೂಕ್ತ ದಾಖಲೆಗಳೊಂ ದಿಗೆ ಜೂ.21ರಂದು ಅಪರಾಹ್ನ 12:00 ಗಂಟೆ ಒಳಗೆ ಅರ್ಜಿ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಳ ನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆ ಯುವಂತೆ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....