LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಕಾರು, ಬೈಕ್, ಕಳ್ಳನ ಬಂಧನ ಧಾರವಾಡದ ಶಹರ ನಗರ ಪೊಲೀಸರ ಕಾರ್ಯಾಚರಣೆ

ಧಾರವಾಡ -

ಧಾರವಾಡದ ಶಹರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ.ಹೌದು ಕಳೆದ ಹಲವು ದಿನಗಳಿಂದ ಶಹರ ಠಾಣೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಬೈಕ್ ಮತ್ತು ಕಾರು ಕಳ್ಳತನ ಪ್ರಕರಣ ಕುರಿತಂತೆ ಕಾರ್ಯಾಚರಣೆ ಆರಂಭ ಮಾಡಿದ ಪೊಲೀಸರು ಒರ್ವ ಕಳ್ಳನನ್ನು ಬಂಧನ ಮಾಡಿ ಅವನಿಂದ ಸಾಕಷ್ಟು ಪ್ರಮಾಣದಲ್ಲಿ ಬೈಕ್ ಹಾಗೇ ಒಂದು ಕಾರನ್ನು ವಶ ಪಡಿಸಿಕೊಳ್ಳಲಾಗಿದೆ.

ಮುಜಮ್ಮೀಲ್ ರಿಯಾದಖಾಜಿ ಎಂಬುವನನ್ನು ಬಂಧಿಸಿರುವ ಪೊಲೀಸರು ತನಿಖೆಯನ್ನು ಮುಂದು ವರೆಸಿದ್ದಾರೆ.ಬಂಧಿತ ಆರೋಪಿ ಹುಬ್ಬಳ್ಳಿಯ ಆನಂದನಗರದ ಹಳೇ ಹುಬ್ಬಳ್ಳಿಯ ನಿವಾಸಿಯಾಗಿ ದ್ದಾನೆ. ಇನ್ನೂ ಬಂಧಿತನಿಂದ ವಿವಿಧ ಕಂಪನಿಗಳ 7 ಮೊಟಾರ ಬೈಕ್ ಗಳನ್ನು ಹಾಗೇ ಒಂದು ಚಾವರ್ಲೇ ಟ್ ಕಂಪನಿಯ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೇ 7 ಮೊಬೈಲ್ ಗಳನ್ನು ವಶಪಡಿಸಿಕೊಂಡಿ ದ್ದಾರೆ ಪೊಲೀಸರು.

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನ ದಲ್ಲಿ ಧಾರವಾಡ ಉಪವಿಭಾಗದ ಎಸಿಪಿ ಶ್ರೀಮತಿ ಜಿ ಅನುಷಾ ಮತ್ತು ಶಹರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ದಿಡಿಗನಾಳ ಇವರ ನೇತ್ರತ್ವ ದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒರ್ವ ಖತರ್ನಾಕ್ ಕಳ್ಳನನ್ನು ಬಂಧನ ಮಾಡಲಾಗಿದೆ. ಇವರೊಂದಿಗೆ ಈ ಒಂದು ಕಾರ್ಯಾಚರಣೆಯಲ್ಲಿ ಪಿಎಸ್ಐ ಶ್ರೀಮತಿ ಎಲ್ ಕೆ ಕೊಡಬಾಳ, ಹಾಗೇ ಸಿಬ್ಬಂದಿಗಳಾದ ಪಿ ಬಿ ಕಾಳೆ, ಜಿ ಜಿ ಚಿಕ್ಕಮಠ,ಕೆ ಎ ಕೊಪ್ಪಳ,ವಿ ಪಿ ಕಿಲ್ಲೇದಾರ,ಆರ್ ಎಸ್ ಕಿರಿಜಂತನ ವರ,ದಡೇದ,ವಿ ಎಸ್ ಕುದರಿ. ಡಿ ವಾಯ್ ಮನ್ನಿಕೇರಿ,ಮಂಜುನಾಥ ಬಾರಕೇರ, ಬಸವರಾಜ ಕಡಕೋಳ.ಸೇರಿದಂತೆ ಹಲವರು ಪಾಲ್ಗೊಂಡಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...