LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮನೆಯಲ್ಲಿ ಗಂಡ ಹೆಂಡತಿ - ಪಂಚಾಯತಿನಲ್ಲಿ ಅಧ್ಯಕ್ಷ ಉಪಾಧ್ಯಕ್ಷ - ದಂಪತಿಗಳಿಗೆ ಒಲಿದು ಬಂತು ಗದ್ದುಗೆ

ಹುಬ್ಬಳ್ಳಿ -

ರಾಜ್ಯದ ಗ್ರಾಮ ಪಂಚಾಯ್ತಿಗಳ ಚುನಾವಣೆಯಲ್ಲಿ ಅನೇಕ ಕಡೆಯಲ್ಲಿ ಪತಿ-ಪತ್ನಿಯರು ನಿಂತು ಗೆದ್ದಿರಬಹುದು. ಆದ್ರೇ ಚುನಾವಣೆಯ ಬಳಿಕ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಸಂದರ್ಭದಲ್ಲಿ ಈ ದಂಪತಿಗಳಿಗೆ ಸಿಕ್ಕಂತ ಅವಕಾಶ ಮಾತ್ರ ಮತ್ತಾರಿಗೂ ಸಿಕ್ಕಿಲ್ಲ.ಹೌದು ಇದಕ್ಕೆ ಸಾಕ್ಷಿ ಹುಬ್ಬಳ್ಳಿಯ ವರೂರ ಗ್ರಾಮ ಪಂಚಾಯತಿ. ಈ ಒಂದು ಗ್ರಾಮ ಪಂಚಾಯತಿ ನಲ್ಲಿ ಪತಿ ಪತ್ನಿ ಅಧ್ಯಕ್ಷ ಉಪಾಧ್ಯಕ್ಷ

ಈ ಗ್ರಾಮ ಪಂಚಾಯ್ತಿಯಲ್ಲಿ ಪತ್ನಿ ಅಧ್ಯಕ್ಷೆಯಾಗಿದ್ರೇ, ಉಪಾಧ್ಯಕ್ಷರಾಗಿ ಪತಿ ಆಯ್ಕೆಯಾಗಿದ್ದಾರೆ.ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮ ಪಂಚಾಯ್ತಿಯಲ್ಲೇ ಹೀಗೆ ಪತಿ-ಪತ್ನಿಯ ರಿಬ್ಬರು ಅಧ್ಯಕ್ಷೆ, ಉಪಾಧ್ಯಕ್ಷ ರಾಗಿದ್ದಾರೆ. ವರೂರು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ವಿಶಾಲಾಕ್ಷಿ, ಚೆನ್ನಬಸನಗೌಡ ಹನಮಂತಗೌಡ್ರು ಆಯ್ಕೆಯಾಗಿದ್ದರು.

ಚುನಾವಣೆಯ ಬಳಿಕ ನಡೆದಂತ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ಅವಿರೋಧವಾಗಿ ವಿಶಾಲಾಕ್ಷಿ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರೇ, ಉಪಾಧ್ಯಕ್ಷೆಯಾಗಿ ಚೆನ್ನಬಸನಗೌಡ ಹನುಮಂತಗೌಡ್ರು ಆಯ್ಕೆಯಾಗಿ ದ್ದಾರೆ. ಈ ಮೂಲಕ ವರೂರು ಗ್ರಾಮ ಪಂಚಾಯತಿ ಯಲ್ಲಿ ಪತಿ, ಪತ್ನಿಯರಿಬ್ಬರು ಅಧ್ಯಕ್ಷ, ಉಪಾಧ್ಯಕ್ಷರಾಗಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....