LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಸೊಸೈಟಿಯ ಸದಸ್ಯರ ಗಮನಕ್ಕೆ.....ಮಹತ್ವದ ಸಂದೇಶ ಮಾಹಿತಿ ಗಾಗಿ.....

ಇಂಡಿ -

ಶಿಕ್ಷಕರ ಸೊಸೈಟಿಯ ಸದಸ್ಯರ ಗಮನಕ್ಕೆ ದಿನಾಂಕ 20/09/2026 ರಂದು ರವಿವಾರ ಬೆಳಗ್ಗೆ 10 ಗಂಟೆಗೆ ಗುರುಭವನ ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಆವರಣದಲ್ಲಿ  ಶಿಕ್ಷಕರ ಸೊಸೈಟಿಯ 106 ನೇ ವಾರ್ಷಿಕ ಸರ್ವ ಸಾಧಾರಣ ಸಭೆ ಹಮ್ಮಿಕೊಳ್ಳಲಾಗಿದೆ. ಈ ಸಭೆಯಲ್ಲಿ ಸದಸ್ಯರ ಮಕ್ಕಳಿಗೆ SSLC ಯಲ್ಲಿ-10 ಮತ್ತು PUC ಯಲ್ಲಿ 10  ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹೆಚ್ಚಿನ ಠೇವಣಿ ಇಟ್ಟ ಸನ್ಮಾನ್ಯರಿಗೆ ಸನ್ಮಾನ ಸಮಾರಂಭ ಇರುವುದರಿಂದ  

ವಲಯುದ  ಶಿಕ್ಷಕರ ಸೊಸೈಟಿಯ ಎಲ್ಲ ಸದಸ್ಯರು ಭಾಗವಹಿಸಿ ಸೊಸೈಟಿಯ ಶ್ರೇಯೋಭಿವೃದ್ಧಿಗಾಗಿ ಸಲಹೆ ಸೂಚನೆಗಳನ್ನು ಕೊಟ್ಟು ಸಹಕರಿಸಬೇಕಾಗಿ ವಿನಂತಿ. ಮತ್ತು ಮರುದಿನ ಎಲ್ಲ ಸದಸ್ಯರಿಗೆ ಡಿವಿಡೆಂಡ್ ತಮ್ಮ ತಮ್ಮ ಖಾತೆಗೆ ಜಮಾ ಮಾಡಲಾಗುವುದು ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಗುರುಗಳು ಹಾಗೂ ಗುರುಮಾತೆ ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಈ ಮೂಲಕ ಎಲ್ಲ ಸದಸ್ಯರಿಗೆ ತಿಳಿಸಲಾಗಿದೆ


 ಅಧ್ಯಕ್ಷರು/ಉಪಾಧ್ಯಕ್ಷರು/ನಿರ್ದೇಶಕರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇಂಡಿ ದಿಂದ ಮಾಹಿತಿ ನೀಡಲಾಗಿದೆ

ಸುದ್ದಿ ಸಂತೆ ನ್ಯೂಸ್ ಇಂಡಿ......

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕರ ಸೊಸೈಟಿಯ ಸದಸ್ಯರ ಗಮನಕ್ಕೆ.....ಮಹತ್ವದ ಸಂದೇಶ ಮಾಹಿತಿ ಗಾಗಿ.....ಗುರು ವೃಂದದ ಹೃದಯಾಭಿನಂದನೆ OPS ಜಾರಿಗೊಳಿಸುವ ಕಾರ್ಯಕ್ರಮ ಆಗಲಿ.....ರಾಜ್ಯದ ಸಮಸ್ತ ಶಿಕ್ಷಕರ ಆಗ್ರಹ.....7ನೇ ತರಗತಿ ವಿದ್ಯಾರ್ಥಿ ಅಪಹರಣ ಕೊಲೆ.....ಹಣಕ್ಕಾಗಿ ಅಪಹರಣ ಕೊಲೆ ಬೆಚ್ಚಿಬಿದ್ದ ರಾಜ್ಯ.....7ನೇ ತರಗತಿ ವಿದ್ಯಾರ್ಥಿ ಅಪಹರಣ ಕೊಲೆ.....ಹಣಕ್ಕಾಗಿ ಅಪಹರಣ ಕೊಲೆ ಬೆಚ್ಚಿಬಿದ್ದ ರಾಜ್ಯ.....ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಫುಟ್‌ಬಾಲ್‌ ತರಬೇತಿ.....ಆರಂಭಗೊಂಡಿತು ವೃತ್ತಿಪರ ತರಬೇತಿ.....ಪ್ರಾಥಮಿಕ ಶಿಕ್ಷಕರಿಗೆ ಹೊಸ ಕೋರ್ಸ್ ಆರಂಭ.....ಎಲ್ಲವೂ ಮುಗಿಯಿತು ಎನ್ನುವಷ್ಟರಲ್ಲಿ ಮತ್ತೊಂದು ಆರಂಭ.....ಧಾರವಾಡದಲ್ಲಿ ವೀರಶೈವ ಲಿಂಗಾಯತ ಮಹಾಸಭಾಗೆ ನಿವೇಶನ ಮಂಜೂರು  - ಶಾಸಕ ವಿನಯ ಕುಲಕರ್ಣಿ ಮನವಿಗೆ ಸ್ಪಂದಿಸಿದ CM.....ಮಹಾಸಭಾದಿಂದ ಗೌರವ ಸನ್ಮಾನ.....ಬೆಳ್ಳಂ ಬೆಳಿಗ್ಗೆ ಇಬ್ಬರು ಸರ್ಕಾರಿ ಅಧಿಕಾರಿಗಳು ಅಮಾನತು..... ರಾಜಕೀಯ ಗುದ್ದಾಟಕ್ಕೆ ಬಲಿಯಾದ ಇಬ್ಬರು ಅಧಿಕಾರಿಗಳು.....NPS ಕುರಿತು ಅಂದು ಎಚ್ಚರಿಸಿದ ಧ್ವನಿ…ಇಂದು ಕಹಿ ಅನುಭವದ ಪ್ರತಿಧ್ವನಿ.....ನೌಕರರೊಬ್ಬರ ಪತ್ರ ವೈರಲ್.....2 KM ಶಾಲೆಗೆ ಹೋಗಲು 2 ಗಂಟೆ ಸಮಯ.....ಸಿಡಿದೆದ್ದ ಪೋಷಕರು ಶಾಲಾ ಇದು ಬದಲಾವಣೆಗೆ ಸಾಕ್ಷಿ.....