LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡದ ಅಳ್ನಾವರ ದಲ್ಲಿ ಮತಾಂತರ ಪತ್ತೆ ಮಾಡಿದ ಭಜರಂಗ ದಳದ ಕಾರ್ಯಕರ್ತರು

ಧಾರವಾಡ -

ಮತಾಂತರ ಯತ್ನ ಆರೋಪವನ್ನು ಧಾರವಾಡದ ಅಳ್ನಾವರ ಪಟ್ಟಣದಲ್ಲಿ ಭಜರಂಗ ದಳದ ಕಾರ್ಯಕರ್ತರು ಪತ್ತೆ ಮಾಡಿದ್ದಾರೆ‌.ಹೌದು ಪ್ರಾರ್ಥನೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ಮಾಡಿ ಪತ್ತೆ ಮಾಡಿದ್ದಾರೆ

ಭಜರಂಗ ದಳ ಕಾರ್ಯಕರ್ತರಿಂದ ಈ ಒಂದು ದಾಳಿ ಯಾಗಿದೆ‌.ಅಳ್ನಾವರ ಪಟ್ಟಣದ ಮನೆಯೊಂದರಲ್ಲಿ ನಡೆಯುತ್ತಿದ್ದ ಪ್ರಾರ್ಥನೆ.

https://youtu.be/pk7mjDYFHoQ

ಅಳ್ನಾವರದ ಹಳಿಯಾಳ ರಸ್ತೆಯ ದಯಾಸಾಗರ ನಿವಾಸ ದಲ್ಲಿ ಪ್ರಾರ್ಥನೆ ನಡೆಯುತ್ತಿತ್ತು.ಅಳ್ನಾವರ ಮತ್ತು ಸುತ್ತ ಮುತ್ತಲಿನ ಗ್ರಾಮಗಳ‌ ಹಿಂದೂಗಳು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದರು.ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದ ಆರೋಪದ ಹಿನ್ನಲೆಯಲ್ಲಿ ದಾಳಿ ಮಾಡಲಾಗಿದೆ.

ಈ ಹಿನ್ನೆಲೆ ಭಜರಂಗ ದಳ ಕಾರ್ಯಕರ್ತರಿಂದ ಈ ಒಂದು ದಾಳಿ ನಡೆದಿದೆ.ಪ್ರಾರ್ಥನೆ ತಡೆದು ಹೆಸರನ್ನು ಕೇಳಿ ಕೇಳಿ ಎಲ್ಲರನ್ನೂ ವಾಪಸ್ ಕಳುಹಿಸಿದ್ದಾರೆ ಕಾರ್ಯಕರ್ತರು. ಇತ್ತೀಚೆಗೆ ಮತಾಂತರಗೊಂಡಿರೋ ಕೆಲವರಿಂದ ನಡೆಯು ತ್ತಿತ್ತಂತೆ ಈ ಒಂದು ಪ್ರಾರ್ಥನೆ.ಮುಖ್ಯಮಂತ್ರಿ ಅವರಿಗೆ ನೇರವಾಗಿ ಪ್ರಶ್ನೆ ಮಾಡಿ ತಡೆ ಹಿಡಿಯುವಂತೆ ಆಗ್ರಹ ಮಾಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....