LIVE TV LocalCrimeNationalInternationalPoliticsEducationTechnologyEntertainmentSportsFeature
Local News

ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕಿಡಿ ಕಾರಿದ ಬಸವರಾಜ್ ಹೊರಟ್ಟಿ......

ಹುಬ್ಬಳ್ಳಿ -

ಮೂರುಸಾವಿರಮಠದ ಆಸ್ತಿ ವಿವಾದ ಕುರಿತಂತೆ ಉನ್ನತ ಸಮಿತಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದ ದಿಂಗಾಲೇಶ್ವರ ಶ್ರೀಗಳ ವಿರುದ್ದ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಕಿಡಿಕಾರಿದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ವಾಮಿಜಿಗಳ ವಿರುದ್ಧ ಕಿಡಿಕಾಡಿದರು.

ನಗರದಲ್ಲಿಂದು ಮಾತನಾಡಿದ ಅವರು,ನಾನು ಮಠದ ಉನ್ನತ ಸಮಿತಿ ಸದಸ್ಯ. ಸ್ವಾಮೀಜಿಗಳು, ದೊಡ್ಡವರು . ಅವರ ಬಾಯಲ್ಲಿ ಯಾವ ರಕ್ತದಲ್ಲಿ ಹುಟ್ಟಿದ್ದಾರೆ ಎಂಬ ಮಾತುಗಳನ್ನಾಡಿದ್ರೆ ನಾನು ಉತ್ತರ ಕೊಡಲ್ಲ.ಮಠದಿಂದ ತಪ್ಪಾಗಿದ್ರೆ ಸರಿಪಡಿಸುತ್ತೇವೆ. ಸಾಮಾನ್ಯ ವ್ಯಕ್ತಿ ಹೇಳಿದ್ರು ಸಹ ಸರಿ ಮಾಡ್ತಿವಿ. ಈಗಾಗಲೇ ಮಠದ ಉನ್ನತ ಸಮಿತಿ ಸಭೆ ಕರೆಯುವಂತೆ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಹೇಳಿದ್ದೇನೆ ಎಂದರು.

ಕೆಎಲ್ ಇ ಸಂಸ್ಥೆಗೆ ಭೂಮಿ ನೀಡಿದ್ದು,ಎಲ್ಲ ಪಕ್ಷದವರು , ಎಲ್ಲಾ ಮಠಾಧೀಶರು ಸೇರಿ ದೊಡ್ಡ ಸ್ವಾಮಿಜಿಗಳು ಇದ್ದಾಗ ನಿರ್ಧಾರ ಆಗಿದ್ದು ಎಂದರು.

https://youtu.be/SklkXoOfK-s

ಮೆಡಿಕಲ್ ಕಾಲೇಜು ಕಟ್ಟಲು ಕೆಎಲ್ ಇ ಸಂಸ್ಥೆಗೆ ನೀಡಿದ ಭೂಮಿಯನ್ನು ಮರಳಿ ಪಡೆಯುವ ವಿಚಾರ ನಮ್ಮ ಮುಂದಿಲ್ಲ ಅವರ ಅಭಿಪ್ರಾಯ ವ್ಯಕ್ತಪಡಿಸಲು ಅವರು ಸ್ವತಂತ್ರ, ಅದಕ್ಕೆ ನಾವು ಉತ್ತರ ಕೊಡುವುದಿಲ್ಲ ಎಂದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....