Also read
ಧಾರವಾಡ -
Also read
ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿ ಬಸವರಾಜ ಹೊರಟ್ಟಿ ನಾಮಪತ್ರ ಸಲ್ಲಿಸಿದರು ಹೌದು ವಿಧಾನಪರಿಷತ್ತಿನ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ ಹೊರಟ್ಟಿ ಅವರು ಸಹಾಯಕ ಚುನಾವಣಾಧಿಕಾರಿಗಳಾಗಿರುವ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ದ್ವಿಪ್ರತಿಯಲ್ಲಿ ನಾಮಪತ್ರಗಳನ್ನು ಪ್ರತ್ಯೇಕವಾಗಿ ಸಲ್ಲಿಸಿ ದರು.

ಮೊದಲ ಬಾರಿ ಸಲ್ಲಿಸುವಾಗ ಪತ್ನಿ ಹೇಮಲತಾ ಹೊರಟ್ಟಿ ಎನ್.ಎನ್.ಸವಣೂರ.ಎರಡನೇ ಬಾರಿ ನಾಮಪತ್ರ ಸಲ್ಲಿಸುವಾಗ ವಿ.ಎಸ್.ಹುದ್ದಾರ,ಶ್ಯಾಮ ಮಲ್ಲನಗೌಡರ ಇದ್ದರು.