LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಸು – ಹೆಣವಾಗಿ ಕೆರೆಯಲ್ಲಿ ಪತ್ತೆ

ಮಾರಡಗಿ-

ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನೊಬ್ಬ ಕೆರೆಯೊಂದರಲ್ಲಿ ಹಣವಾಗಿ ಪತ್ತೆಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಧಾರವಾಡ ತಾಲ್ಲೂಕಿನ ಮಾರಡಗಿ ಗ್ರಾಮದ ಕೆರೆಯಲ್ಲಿ ಹಣವಾಗಿ ಪತ್ತೆಯಾಗಿದ್ದಾನೆ. ಹೆಬ್ಬಳ್ಳಿ ಗ್ರಾಮದ ಬಸು ಹಡಪದ ಎಂಬುವರು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಕುರಿತಂತೆ ಬಸು ಅವರ ಕುಟಂಬದವರು ಹುಡುಕಾಡಿ ಹುಡುಕಾಡಿ ಧಾರವಾಡ ಗ್ರಾಮೀಣ ಪೊಲೀಸರಿಗೂ ಮಾಹಿತಿ ನೀಡಿದ್ದರು.

ಇವೆಲ್ಲದರ ನಡುವೆ ಇಂದು ಮಾರಡಗಿ ಗ್ರಾಮದಲ್ಲಿ ಬಸು ಹಡಪದ ಶವವಾಗಿ ಪತ್ತೆಯಾಗಿದ್ದಾರೆ. ಮಾರಡಗಿಯ ಊರಿನ ಕೆರೆಯಲ್ಲಿ ತೆಲುತ್ತಿರುವ ಶವವನ್ನು ನೋಡಿದ ಗ್ರಾಮಸ್ಥರು ತಾವೇ ಪತ್ತೆ ಮಾಡಿ ಕೊನೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಬಸು ಹಡಪದ ಅಂತಾ ಎಂದು ನೋಡಿದವರು ಪೊಲೀಸರಿಗೆ ಮಾಹಿತಿ ನೀಡಿದವರು ಹೇಳುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಅವರ ಮನೆಯವರು ಹುಡುಕುತ್ತಿದ್ದರು ಆದರೆ ಶವ ಕೆರೆಯಲ್ಲಿ ಸಿಕ್ಕಿದೆ. ಮೀನು ಹಿಡಿಯಲು ಹೋಗಿ ಕೆರೆಗೆ ಬಿದ್ದಿದ್ದಾರೆನಾ ಅಥವಾ ಕೆರೆಗೆ ಬಿದ್ದು ಆತ್ಮಹತ್ಯೆ

ಮಾಡಿಕೊಂಡಿದ್ದಾರೆನಾ ಇಲ್ಲವೇ ಯಾರಾದರೂ ಕೊಲೆ ಮಾಡಿ ಇಲ್ಲಿಗೆ ತಗೆದುಕೊಂಡು ಹಾಕಿದ್ದಾರೆನಾ ಇವೆಲ್ಲವುಗಳ ಪ್ರಶ್ನೆಗಳಿಗೆ ಪೊಲೀಸರು ಉತ್ತರವನ್ನು ಹುಡುಕುತ್ತಿದ್ದಾರೆ. ಸದ್ಯ ಪೊಲೀಸರು ಎರಡನೇಯ ಹಂತದ ಗ್ರಾಮ ಪಂಚಾಯತ ಮತದಾನದಲ್ಲಿದ್ದು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ನಂತರ ಮಾಹಿತಿ ತಿಳಿದು ಬರಲಿದೆ. ಇಬ್ಬರು ಚಿಕ್ಕ ಮಕ್ಕಳಿದ್ದು ಬಸು ಸಾವೀನ ಸುದ್ದಿ ತಿಳಿದ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...