LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಐಪಿಎಲ್ ಮುನ್ನ ದೇಶೀಯ ಟೂರ್ನಿ ಆಯೋಜನೆಗೆ ಬಿಸಿಸಿಐ ಪ್ಲಾನ್

ನವದೆಹಲಿ -

ಈಗಷ್ಟೇ ದೂರದ ದುಬೈ ನಲ್ಲಿ 13ನೇ ಐಪಿಎಲ್ ಆವೃತ್ತಿಯನ್ನು ಮುಗಿಸಿಕೊಂಡು ಬಂದಿರುವ ಬಿಸಿಸಿಐ ಈದ ಮತ್ತೊಂದು ಹೊಸ ಪ್ಲಾನ್ ನಲ್ಲಿ ಇದೆ. ಹೌದು ಒಂದು ಕಡೆ 13ನೇ ಐಪಿಎಲ್ ಆವೃತ್ತಿಯನ್ನು ಮುಗಿಸಿಕೊಂಡು 14ನೇ ಆವೃತ್ತಿಗೆ ಸಿದ್ದತೆ ಒಂದು ಕಡೆ ನಡೀತಾ ಇದ್ದರೇ ಮತ್ತೊಂದು ಕಡೆ ಇದೀಗ.ಮುಂದಿನ ಆವೃತ್ತಿಗೆ ಮತ್ತೊಂದು ತಂಡವನ್ನು ಸೇರ್ಪಡೆಗೊಳಿಸಲು ಬಿಸಿಸಿಐ ಎಲ್ಲ ರೀತಿಯ ಸಿದ್ಧತೆ ನಡೆಸುತ್ತಿದೆ.ಇದರೊಂದಿಗೆ ಈಗ ಬಿಸಿಸಿಐ ಮತ್ತೊಂದು ಹೊಸ ಪ್ಲಾನ್ ಮಾಡಿದ್ದು ದೇಶೀಯ ಕ್ರಿಕೆಟ್‌ನತ್ತ ಒಲವು ವ್ಯಕ್ತಪಡಿಸಿದೆ.

ಹೌದು ಐಪಿಎಲ್-14 ಗೆ ಆಟಗಾರರನ್ನು ಹರಾಜಿನಲ್ಲಿ ಕೊಂಡುಕೊಳ್ಳಲು ಅನುಕೂಲವಾಗುವಂತೆ ದೇಶಿಯ ಟೂರ್ನಿ ಸಯ್ಯದ್ ಮುಷ್ತಾಕ್ ಅಲಿ ಟಿ 20 ಟ್ರೋಫಿ ಆಯೋಜಿಸಲು ಬಿಸಿಸಿಐ ಯೋಚಿಸಿದ್ದು ಮಾಡಲು ಪ್ಲಾನ್ ಮಾಡಿಕೊಳ್ಳುತ್ತಿದೆ.
ಕರೋನಾ ಮಹಾಮಾರಿಯ ನಡುವೆಯೂ ಐಪಿಎಲ್ ನ್ನು ದೊಡ್ಡ ಸವಾಲಾಗಿ ಸ್ವೀಕರಿಸಿಕೊಂಡು 13ನೇ ಐಪಿಎಲ್ ನ್ನು ದೂರದ ದುಬೈ ನಲ್ಲಿ ಆಯೋಜಿಸಿ ಯಶಶ್ವಿಯಾಗಿ ಮುಗಿಸಿಕೊಂಡು ಬಂದಿದೆ ಬಿಸಿಸಿಐ. ಈಗ ರಣಜಿ ಟ್ರೋಫಿಗೂ ಮುನ್ನ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಸಂಘಟಿಸಲು ತೀರ್ಮಾನಿಸಿದೆ.

ಪಂಚತಾರಾ ಹೋಟೆಲ್‌ಗೆ ಹತ್ತಿರವಾಗಿರುವ ಮೈದಾನಗಳಿಗೆ ಆದ್ಯತೆ ನೀಡಲಾಗುತ್ತಿದೆ. ಈ ಕುರಿತು 10 ರಾಜ್ಯ ಘಟಕಗಳನ್ನು ಸಂಪರ್ಕ ಮಾಡಲಾಗಿದ್ದು ದೇಶಿಯ ಪಂದ್ಯಾವಳಿ ಆಯೋಜನೆ ಕುರಿತಂತೆ ಪ್ಲಾನ್ ಮಾಡಿಕೊಳ್ಳುತ್ತಿದೆ ಬಿಸಿಸಿಐ.ಎರಡು ವಾರಗಳ ಅಂತರದಲ್ಲಿ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿ ಆಯೋಜಿಸಿ, ಬಳಿಕ ರಣಜಿ ಟ್ರೋಫಿಗೆ ಚಾಲನೆ ನೀಡಲು ಬಿಸಿಸಿಐ ತೀರ್ಮಾನಿಸಿದೆ.

ಬಂಗಾಳ ಕ್ರಿಕೆಟ್ ಸಂಸ್ಥೆ ಟಿ20 ಟೂರ್ನಿ ಆಯೋಜಿಸಲು ಹೆಚ್ಚಿನ ಆಸಕ್ತಿ ತೋರಿದೆ ಎನ್ನಲಾಗಿದ್ದು ದೇಶಿಯ ಕ್ರೀಕೇಟ್ ಪಂದ್ಯಾವಳಿ ಆರಂಭವಾದ್ರೆ ಕ್ರೀಕೇಟ್ ನಲ್ಲಿ ಮತ್ತಷ್ಟು ಪ್ರತಿಭಾವಂತ ಆಟಗಾರರು ಹೊರಹೊಮ್ಮಲಿದ್ದು ಇತ್ತ ಕ್ರಿಕೇಟ್ ಪ್ರೇಮಿಗಳು ಸಖತ್ ಮನರಂಜನೆ ಸಿಗಲಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...