LIVE TV LocalCrimeNationalInternationalPoliticsEducationTechnologyEntertainmentSportsFeature
State News

ಗಣಪತಿ ವಿಸರ್ಜನೆ ಸಮಯದಲ್ಲಿ ಕಾಳಜಿ ಇರಲಿ - ಒಂದು ಕಡೆ ಮಳೆ ಹುಷಾರಾಗಿರಿ.....

ಬೆಂಗಳೂರು -

ಗಣಪತಿ ವಿಸರ್ಜನೆ ಸಮಯದಲ್ಲಿ ಸ್ವಲ್ಪವೇ ಮೈ ಮರೆತರೆ ದೊಡ್ಡ ಪ್ರಮಾಣದ ಎಡವಟ್ಡುಗಳಾಗು ತ್ತವೆ.ಇದಕ್ಕೆ ರಾಜ್ಯದಲ್ಲಿ ಈ ಹಿಂದೆ ಕಂಡು ಬಂದ ಸಾಕಷ್ಟು ಪ್ರಮಾಣದಲ್ಲಿನ ಉದಾಹರಣೆಗಳು ಹೌದು ಸಧ್ಯ ಮತ್ತೆ ಇಂದು ಐದು ದಿನ ಗಣಪತಿ ವಿಸರ್ಜನೆ ಬಂದಿದ್ದು ಹೀಗಾಗಿ ವಿಸರ್ಜನೆ ಸಮಯದಲ್ಲಿ ಸ್ವಲ್ಪ ಮಟ್ಟಿಗೆ ಕಾಳಜಿ ವಹಿಸಿ

ಒಂದು ಕಡೆಗೆ ಬಿಟ್ಟು ಬಿಡಲಾರದೆ ಮಳೆ ಆಗುತ್ತಿದೆ ಮತ್ತೊಂದು ಕಡೆಗೆ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಪರಿಸರದಲ್ಲಿ ಬದಲಾವಣೆ ಆಗಿರುತ್ತವೆ ಹೀಗಾಗಿ ಈ ಒಂದು ಸಮಯದಲ್ಲಿ ನಾವು ಏನನ್ನು ನೋಡದೆ ವಿಸರ್ಜನೆ ಮಾಡುತ್ತೆವೆ

ಸಾಮಾನ್ಯವಾಗಿ ನಾವುಗಳು ತಪ್ಪು ಮಾಡೊದೆ ಈ ಒಂದು ಸಮಯದಲ್ಲಿ ಎಲ್ಲವೂ ಗೊತ್ತಿದ್ದರು ಕೂಡಾ ಮತ್ತೆ ಗೊತ್ತಿಲ್ಲದ ಹಾಗೇ ಎಡವಟ್ಟುಗಳಾಗುತ್ತವೆ

ನಮಗೂ ಮುಂಚಿತವಾಗಿ ಎಲ್ಲವೂ ಗಮನದಲ್ಲಿ ಇರುತ್ತವೆ ಆದರೂ ಕೂಡಾ ತಿಳಿಯಲಾರದೆ ಇವುಗಳು ನಡೆಯುತ್ತವೆ ಹೀಗಾಗಿ ಇದರಿಂದಾಗಿ ಜೀವಕ್ಕೆ ದೊಡ್ಡ ಪ್ರಮಾಣದಲ್ಲಿ ಸಮಸ್ಯೆ ಆಗುತ್ತವೆ

https://youtu.be/G-78h1LiXVI

ಇದರಿಂದಾಗಿ ಒಂದು ಕಡೆ ಸಧ್ಯ ಬಿಡಲಾರದ ಮಳೆ ಮತ್ತೊಂದು ಕಡೆಗೆ ಬಾವಿ ಕೆರೆ ಸೇರಿದಂತೆ ಅಲ್ಲಲ್ಲಿ ಪಾಚಿ ಕಟ್ಟಿರುತ್ತದೆ ಇದನ್ನು ಗಮನದಲ್ಲಿಟ್ಟುಕೊಂಡು ನಾವುಗಳು ಈ ಒಂದು ಗಣಪತಿ ವಿಸರ್ಜನೆ ಮಾಡ ಬೇಕು ಇಲ್ಲವಾದರೆ ಹೀಗೆ ಅನಾಹುತಗಳಾಗುತ್ತವೆ

ಏನೇ ಆಗಲಿ ಗಣಪತಿ ವಿಸರ್ಜನೆ ಸಮಯದಲ್ಲಿ ಕಾಳಜಿ ಇರಲಿ ಇದು ನಿಮ್ಮ ಸುದ್ದಿ ಸಂತೆ ಯ ಕಾಳಜಿ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....