LIVE TV LocalCrimeNationalInternationalPoliticsEducationTechnologyEntertainmentSportsFeature
Local News

ವಾರ್ಡ್ 16 ರಲ್ಲಿ ಜೋರಾಗಿದೆ ಬಿಜೆಪಿ ಅಭ್ಯರ್ಥಿ ಅಲೆ - ಬೆಳ್ಳಂ ಬೆಳಿಗ್ಗೆ ಅಬ್ಬರದ ಪ್ರಚಾರದಲ್ಲಿ ರಾಜೇಶ್ವರಿ ಸಾಲಗಟ್ಟಿ.....

ಧಾರವಾಡ -

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಬೀಳಲಿದ್ದು ಇನ್ನೂ ವಾರ್ಡ್ 16 ರಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮತಿ ರಾಜೇಶ್ವರಿ ಸಾಲಗಟ್ಟಿ ಇಂದು ಕೂಡಾ ಅಬ್ಬರದ ಪ್ರಚಾರವನ್ನು ಮಾಡಿದರು

ಬೆಳ್ಳಂ ಬೆಳಿಗ್ಗೆ ವಾರ್ಡ್ ನಲ್ಲಿ ಇಂದು ಕೂಡಾ ಪ್ರಚಾರ ವನ್ನು ಮಾಡಿ ಮತಯಾಚನೆಯಲ್ಲಿ ತೊಡಗಿದ್ದು ಕಂಡು ಬಂದಿತುಇನ್ನೂ ಬಿಜೆಪಿ ಪಕ್ಷದ ಮಹಿಳಾ ನಾಯಕಿಯರು ಸೇರಿದಂತೆ ಹಲವರೊಂದಿಗೆ ಮನೆ ಮನೆಗೆ ತೆರಳಿ ಅಬ್ಬರದ ಪ್ರಚಾರವನ್ನು ಮಾಡಿದರು.

ಮೂರನೇ ಸುತ್ತು ವಾರ್ಡ್ ನಲ್ಲಿ ಪಕ್ಷದ ಕಾರ್ಯ ಕರ್ತರು ಮುಖಂಡರು ಆಪ್ತರೊಂದಿಗೆ ತೆರಳಿದ ಇವರು ಮತ್ತೊಂದು ಸುತ್ತು ಹಾಕಿ ಪ್ರಚಾರವನ್ನು ಮಾಡಿ ಮತಯಾಚನೆ ಮಾಡಿದರು.ಈಗಾಗಲೇ ವಾರ್ಡ್ ನಲ್ಲಿ ಇವರ ಪರವಾಗಿ ಅಲೆ ಸ್ಪಂದನೆ ಹೆಚ್ಚಾಗಿ ಕಂಡು ಬರುತ್ತಿದ್ದು ಇವರ ಪರ ಗೆಲುವಿನ ಅಲೆ ಕಂಡು ಸಧ್ಯ ಕಂಡು ಬರುತ್ತಿದೆ.

ವಾರ್ಡ್ ನಲ್ಲಿ ಈಗಾಗಲೇ ಬಿಜೆಪಿ ಪರವಾದ ಗಾಳಿ ಬೀಸುತ್ತಿದ್ದು ಇದರ ನಡುವೆ ಇವರು ಕೂಡಾ ಅಬ್ಬರ. ದ ಪ್ರಚಾರದಲ್ಲಿ ತೊಡಗಿದ್ದು ವಾರ್ಡ್ ನಲ್ಲಿ ಕಂಡು ಬಂದಿತು.ಮನೆ ಮನೆಗೆ ತೆರಳಿ ಅಬ್ಬರದ ಮತಯಾ ಚನೆಯನ್ನು ಮಾಡುತ್ತಿದ್ದಾರೆ.

ಹೊದಲೆಲ್ಲ ಇವರ ಪರವಾಗಿ ಸ್ಪಂದನೆ ಗೆಲುವಿನ ಮಾತುಗಳು ಸಾಕಷ್ಟು ಪ್ರಮಾಣದಲ್ಲಿ ಕೇಳಿ ಬರುತ್ತಿವೆ ಹೌದು ಈ ಹಿಂದೆ ಪಕ್ಷದಲ್ಲಿದ್ದುಕೊಂಡು ಅಧಿಕಾರದಲ್ಲಿ ಇರದಿದ್ದರೂ ಕೂಡಾ ಸಾಕಷ್ಟು ಪ್ರಮಾಣದಲ್ಲಿ ಕೆಲಸ ಕಾರ್ಯಗಳನ್ನು ಮಾಡಿದ ಇವರಿಗೆ ವಾರ್ಡ್ ನಲ್ಲಿ ಮತದಾರರು ಉತ್ತಮವಾದ ಸ್ಪಂದನೆ ನೀಡಿದ್ದಾರೆ.

ಯಾವುದೇ ಅಧಿಕಾರದಲ್ಲಿ ಇಲ್ಲದಿದ್ದರೂ ಕೂಡಾ ಈ ಹಿಂದೆ ಕ್ಷೇತ್ರದಲ್ಲಿ ಶಾಸಕ ಅರವಿಂದ ಬೆಲ್ಲದ ಅವರೊಂದಿಗೆ ಮತ್ತು ಸಂಸದರು ಕೇಂದ್ರದ ಸಚಿವರಾಗಿರುವ ಪ್ರಹ್ಲಾದ್ ಜೋಶಿ ಅವರೊಂದಿಗೆ ಸಾಕಷ್ಟು ಪ್ರಮಾಣದಲ್ಲಿ ಅನುದಾನವನ್ನು ತಗೆದುಕೊಂಡು ಬಂದು ಅಭಿವೃದ್ದಿಯನ್ನು ಮಾಡಿರುವ ಇವರು ಈಗ ವಾರ್ಡ್ ನ ಜನತೆಯ ಸೇವೆಗೆ ಮುಂದಾಗಿದ್ದಾರೆ.

ಹೀಗಾಗಿ ಸಧ್ಯ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಯನ್ನು ಮಾಡಿರುವ ಶ್ರೀಮತಿ ರಾಜೇಶ್ವರಿ ಸಾಲಗಟ್ಟಿ ಅವರು ಅಖಾಡಕ್ಕೆ ಇಳಿದಾಗಿನಿಂದ ಸಂತಸಗೊಂ ಡಿರುವ ವಾರ್ಡ್ ನ ಜನರು ಮತದಾರರು ಈಗ ಇವರ ಧ್ವನಿಯಾಗಿ ನಿಂತುಕೊಂಡಿದ್ದಾರೆ.

ನಾಮಪತ್ರ ಸಲ್ಲಿಸಿ ಪ್ರಚಾರ ಕೈಗೊಂಡ ಇವರಿಗೆ ಆರಂಭದಿಂದಲೂ ಗೆಲುವಿನ ಮಾತುಗಳನ್ನು ಹೇಳುತ್ತಿರುವ ಮತದಾರರು ಬದಲಾವಣೆ ಬಯಸಿದ್ದೇವೆ ಅದು ನಿಮ್ಮಿಂದಾಗಲಿ ಎನ್ನುತ್ತಿದ್ದು ಎಲ್ಲೇಡೆ ಇವರ ಪರವಾದ ಅಲೆ ಕಂಡು ಬರುತ್ತಿದೆ.

ಹೀಗಾಗಿ ವಾರ್ಡ್ ನಲ್ಲಿ ಸಧ್ಯ ಬಿಜೆಪಿ ಪರ ಅಲೆ ಜೋರಾಗಿ ಕೇಳಿ ಬರುತ್ತಿದ್ದು ಹೊಸ ಕನಸು ಹೊಸ ಅಭಿವೃದ್ದಿಯ ಯೋಜನೆಗಳೊಂದಿಗೆ ಸ್ಪರ್ಧೆ ಮಾಡಿ ರುವ ಇವರಿಗೆ ವಾರ್ಡ್ ನಲ್ಲಿ ಮತದಾರರು ಜೈ ಜೈ ಎನ್ನುತ್ತಿದ್ದು ಈ ಬಾರಿ ವಾರ್ಡ್ ನಲ್ಲಿ ನಿಮ್ಮದೇ ಗೆಲುವು ನಿವೇ ನಮಗೆ ಬಾಸ್ ಎನ್ನುತ್ತಾ ಗೆಲುವಿನ ಮಾತುಗಳನ್ನು ಹೇಳಿ ಆಶೀರ್ವಾದವನ್ನು ಮಾಡುತ್ತಿದ್ದಾರೆ.

ಹೀಗಾಗಿ ವಾರ್ಡ್ ನಲ್ಲಿ ರಾಜೇಶ್ವರಿ ಸಾಲಗಟ್ಟಿ ಅವರು ಅಬ್ಬರದ ಪ್ರಚಾರವನ್ನು ಮಾಡುತ್ತಿದ್ದಾರೆ.
ಬಿಡುವಿಲ್ಲದೇ ಅಬ್ಬರದ ಪ್ರಚಾರವನ್ನು ಮಾಡುತ್ತಾ ಮತಯಾಚನೆಯಲ್ಲಿ ತೊಡಗಿದ್ದಾರೆ

ಕೇಂದ್ರದಲ್ಲಿ ನಮ್ಮದೇ ಸರ್ಕಾರ ರಾಜ್ಯದಲ್ಲಿ ನಮ್ಮ ಸರ್ಕಾರ ಹೀಗಾಗಿ ಪಾಲಿಕೆಯಲ್ಲೂ ನಾವೇ ಅಧಿಕಾ ರಕ್ಕೆ ಬಂದರೆ ಅನುಕೂಲವಾಗುತ್ತದೆ ಎಂದುಕೊಂಡಿ ರುವ ಇವರು ಮತದಾರರಲ್ಲಿ ಅಭಿವೃದ್ದಿಯ ಕೆಲಸ ಕಾರ್ಯಗಳೊಂದಿಗೆ ಬಿಡುವಿಲ್ಲದೇ ಮತಯಾಚನೆ ಯಲ್ಲಿ ತೊಡಗಿದ್ದಾರೆ

ಇನ್ನೂ ವಾರ್ಡ್ ನಲ್ಲಿ ಹಲವೆಡೆ ಅಬ್ಬರದ ಪ್ರಚಾರ ವನ್ನು ಮಾಡುತ್ತಿದ್ದು ನೂರಾರು ಸಂಖ್ಯೆಯ ಯುವ ಕರು ಭಾಗವಹಿಸಿ ಮತಯಾಚನೆ ಮಾಡಿದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...