LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಗರಗ ದಲ್ಲಿ ಬಿಜೆಪಿ ಯ SC,ST ಮೋರ್ಚಾ ಪದಾಧಿಕಾರಿಗಳ ಪದಗ್ರಹಣ ಕಾರ್ಯಾಕಾರಣಿ ಸಭೆ

ಧಾರವಾಡ -

ಗರಗ ಮಡಿವಾಳೇಶ್ವರ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಕ್ಷದ ಧಾರವಾಡದ ಎಸ್ಸಿ ಹಾಗೂ ಎಸ್ಟಿ ಮೋರ್ಚಾ ಪದಾಧಿಕಾರಿಗಳ ಪದ ಗ್ರಹಣ ಹಾಗೂ ಕಾರ್ಯಕಾರಣಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ಅಮೃತ ದೇಸಾಯಿ ಚಾಲನೆ ನೀಡಿದರು

ಸಸಿಗೆ ನೀರೆರೆಯುವ ಮೂಲಕ ಜನಪ್ರಿಯ ಶಾಸಕ ರಾದ ಅಮೃತ ದೇಸಾಯಿ ಉದ್ಘಾಟಿಸಿದರು ಇದೇ ವೇಳೆ ಮಾತನಾಡಿದ ಅವರು ಪಕ್ಷದ ಸಂಘಟನೆ ಮತ್ತು ಇತರೆ ವಿಚಾರಗಳ ಕುರಿತು ಕಾರ್ಯ ನಿರ್ವಹಣೆ ಮಾಡುವ ಕುರಿತು ಕರೆ ನೀಡಿದರು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕಾ ಮಂಡಳದ ಅಧ್ಯಕ್ಷರಾದ ರುದ್ರಪ್ಪ ಅರಿವಾಳ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಬಸವರಾಜ ಕುಂದಗೋಳಮಠ ವಹಿಸಿಕೊಂಡಿದ್ದರು.

ಇನ್ನೂ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಗಳಾದ ರಾಜಕುಮಾರ್ ಬಸವಾ ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ಮಹೇಶ್ ತೊಗಲಂಗಿ ಜಿಲ್ಲಾ ಎಸ್ಟಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಮ್ಯಾಗಿನಮನಿ ತಾಲ್ಲೂಕು ಅಧ್ಯಕ್ಷರಾದ ಸಂಗಮೇಶ ಮಾದರ ಎಸ್ಟಿ ಮೋರ್ಚಾ ತಾಲ್ಲೂಕು ಅಧ್ಯಕ್ಷರಾದ ವಿಠಲ್ ಪೂಜಾರ,ಕಲ್ಮೇಶ ಹಾದಿಮನಿ, ಸಂಭಾಜಿ ಜಾಧವ ಗಿಡ್ಡಪ್ಪ ಶಿವಳ್ಳಿ, ಮಲ್ಲಪ್ಪ ಹಳಕಟ್ಟಿ ಹಾಗೂ ಪ್ರಮುಖರು ಎಸ್ಸಿ ಹಾಗೂ ಎಸ್ಟಿ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಿದ್ದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....