LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬುದ್ದಿವಾದ ಹೇಳಿದರು ಬಿಡದ ಪ್ರೀತಿ ಮುಂದೇ ಆಗಿದ್ದೆ ಬೇರೆ.....

ಕಲಬುರಗಿ -

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ನರಿಬೋಳ ಗ್ರಾಮದಲ್ಲಿ ಅನ್ಯಕೋಮಿನ ಬಾಲಕಿ ಪ್ರೀತಿಸುತ್ತಿದ್ದ ಬಾಲಕನಿಗೆ ಚಿತ್ರಹಿಂಸೆ ನೀಡಿ ಮರ್ಮಾಂಗ ಕತ್ತರಿಸಿ ಕೊಲೆ ಮಾಡಿದ ಪ್ರಕರಣ ನಡೆದಿದೆ.

ನರಿಬೋಳ ಗ್ರಾಮದ 15 ವರ್ಷದ ಬಾಲಕ ಅನ್ಯಕೋಮಿನ ಬಾಲಕಿಯನ್ನು ಪ್ರೀತಿಸುತ್ತಿದ್ದ. ಬಾಲಕಿಯ ತಾಯಿ ಮತ್ತು ಆಕೆಗೆ ಪರಿಚಯ ದವನಾಗಿದ್ದ ಮಹಿಬೂಬ್ ಎಂಬಾತ ಅನೇಕ ಬಾರಿ ಬಾಲಕನಿಗೆ ಬುದ್ಧಿವಾದ ಹೇಳಿದ್ದರೂ, ಬಾಲಕ ಕೇಳಿರಲಿಲ್ಲ.

ಮೂರು ದಿನಗಳ ಹಿಂದೆ ಬಾಲಕನನ್ನು ಅಪಹರಿಸಿದ ಮಹಿಬೂಬ್ ಮರ್ಮಾಂಗ ಕತ್ತರಿಸಿ ಮೃತದೇಹ ವನ್ನು ಗೋಣಿ ಚೀಲದಲ್ಲಿ ತುಂಬಿ ಭೀಮಾನದಿಗೆ ಎಸೆದಿದ್ದಾನೆ. ಕಾರ್ಮಿಕರು ಚೀಲ ತೇಲಿ ಬಂದಿದ್ದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು ಪರಿಶೀಲನೆ ನಡೆಸಿದಾಗ ಬಾಲಕನ ಮೃತದೇಹ ಕಂಡು ಬಂದಿದೆ.

ಬಾಲಕನ ಕುಟುಂಬದವರು ಮಗ ನಾಪತ್ತೆಯಾದ ಬಗ್ಗೆ ದೂರು ನೀಡಿದ್ದರು. ಬಾಲಕನ ಮೃತದೇಹ ಕಂಡು ಬಂದ ನಂತರ ಕೊಲೆ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಒಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....