LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅರ್ಥಪೂರ್ಣವಾಗಿ ಗಣರಾಜ್ಯೋತ್ಸವ ಆಚರಣೆ

ಧಾರವಾಡ -

ಸಾಮಾನ್ಯವಾಗಿ ಗಣರಾಜ್ಯೋತ್ಸವ ಕಾರ್ಯಕ್ರಮ ಅಂದರೆ ಅಂದ ಚಂದವಾಗಿ ಬಟ್ಟೆಗಳನ್ನು ಹಾಕಿಕೊಂಡು ಧ್ವಜಾರೋಹಣ ಮಾಡಿ ರಾಷ್ಟ್ರಗೀತೆ ಹೇಳಿ ನಂತರ ಒಂದಿಷ್ಟು ಪೊಟೊ ಗಳನ್ನು ತಗೆಸಿಕೊಂಡರೆ ಮುಗಿತು.ಆದರೆ ಇವೆಲ್ಲದರ ನಡುವೆ ಧಾರವಾಡದ ಗುಳೇದಕೊಪ್ಪ ಸರ್ಕಾರಿ ಶಾಲೆ ವಿಶೇಷವಾದ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಯಿತು.

ಹೌದು ಈಗಾಗಲೇ ಎರಡು ವರುಷಗಳ ಹಿಂದೆ ಈ ಒಂದು ಶಾಲೆಯ ಹೆಸರಿನಲ್ಲಿ ಧಾರವಾಡದ M R ಜಾಧವ್ ಮತ್ತು ಕುಟುಂಬದವರು 50 ಸಾವಿರ ರೂಪಾಯಿ ದತ್ತಿ ಇಟ್ಟಿದ್ದಾರೆ‌‌.ಪ್ರತಿ ವರುಷ ಈ ಒಂದು ಹಣದಿಂದ ಬರುವ ಬಡ್ಡಿಯಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಳಸಲಾಗುತ್ತದೆ. ಗಣರಾಜ್ಯೋತ್ಸವದ ದಿನದಂದು ಈ ಒಂದು ಕಾರ್ಯವನ್ನು ಜಾಧವ್ ಪರಿವಾರದವರು ಮಾಡಿದ್ದು ಸಧ್ಯ ಇವರ ಪ್ರೇರಣೆಯಿಂದ ಇದೇ ಸರ್ಕಾರಿ ಶಾಲೆಗೆ ಇಬ್ಬರು ದತ್ತಿ ಹಣ ಇಟ್ಟಿದ್ದಾರೆ.

ಹೌದು ಓಂ ಸಾಯಿ ಇನ್ಪಾಸ್ಚಚ್ಚರ್ ಸಂಸ್ಥೆಯ ಬಸವರಾಜ ಪಾಟೀಲ ಅವರು ತಾಯಿಯ ಹೆಸರಿನಲ್ಲಿ 11 ಸಾವಿರ ಅನ್ನು ದತ್ತಿ ಇಟ್ಟಿದ್ದಾರೆ. ಇಂದು ಶಾಲೆಯಲ್ಲಿ ಈ ಒಂದು ಕಾರ್ಯವನ್ನು ಮಾಡಿದರು.

ಇವರೊಂದಿಗೆ ಇದೇ ಮೊದಲ ಬಾರಿಗೆ ಗುಳೇದಕೊಪ್ಪ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾಗಿ ಆಯ್ಕೆಯಾದ ಗುರುಪಾದ ನಾಗಪ್ಪ ಅಪ್ಪನ್ನವರ ಕೂಡಾ 10 ಸಾವಿರ ರೂಪಾಯಿ ದತ್ತಿ ಇಟ್ಟರು.

ಜಾಧವ್ ಪರಿವಾರದವರನ್ನು ನೋಡಿ ಈಗ ಇಬ್ಬರು ಇದೇ ಶಾಲೆಯನ್ನು ದತ್ತಿ ತಗೆದುಕೊಂಡಿದ್ದಾರೆ. ಇನ್ನೂ ಇದೇ ವೇಳೆ ಮನೋಜ್ ಸಂಗೊಳ್ಳಿ ಅವರು ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ ಗಳನ್ನು ದಾನವಾಗಿ ನೀಡಿದರು.

ಇನ್ನೂ ಹೀಗೆ ಗಣರಾಜ್ಯೋತ್ಸವ ದಿನದಂದು ವಿಭಿನ್ನವಾಗಿ ಕಾರ್ಯ ಮಾಡಿ ಅರ್ಥ ಪೂರ್ಣ ವಾಗಿ ಆಚರಣೆ ಮಾಡಿ ಮಾದರಿಯಾದರು.

ಇನ್ನೂ ಈ ಒಂದು ಕಾರ್ಯಕ್ರಮದಲ್ಲಿ ಶಿವಾಜಿ ರಾಮಚಂದ್ರ ಜಾಧವ್,M R ಜಾಧವ,Sdmc ಅಧ್ಯಕ್ಷ ರುದ್ರಪ್ಪ ವಾಲಿಕಾರ್,ಮನೋಜ್ ಸಂಗೊಳ್ಳಿ,

ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಶಿಕ್ಷಕಿಯರು ಗ್ರಾಮ ಪಂಚಾಯತಿ ಮಾಜಿ ಹಾಲಿ ಸದಸ್ಯರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....