LIVE TV LocalCrimeNationalInternationalPoliticsEducationTechnologyEntertainmentSportsFeature
International News

ಅಬಕಾರಿ ಸಚಿವ ಹೆಚ್.ನಾಗೇಶ್ ವಿರುದ್ದ ಪ್ರಧಾನಿಗೆ ದೂರು.

ಕೋಲಾರ -

ಅಬಕಾರಿ ಅಧಿಕಾರಿಯೊಬ್ಬರ ಪುತ್ರಿಯೊಬ್ಬರು ಪ್ರಧಾನಿ ಮೋದಿ ಕಚೇರಿಗೆ ದೂರು ನೀಡಿದ್ದಾರೆ.

ವರ್ಗಾವಣೆಗೆ ಒಂದು ಕೋಟಿ ರೂಪಾಯಿ ಲಂಚವನ್ನು ಅಬಕಾರಿ ಸಚಿವ ಹೆಚ್.ನಾಗೇಶ್ ಕೇಳಿದ್ದಾರೆ.ಅಬಕಾರಿ ಇಲಾಖೆಯಲ್ಲಿ ದಲ್ಲಾಳಿಗಳನ್ನು ಇರಿಸಿ ವರ್ಗಾವಣೆಯಲ್ಲಿ ಲಂಚ ವಸೂಲಿ ಮಾಡುತ್ತಿದ್ದಾರೆ ಎಂದು ಯುವತಿ ಆರೋಪ ಮಾಡಿದ್ದಾರೆ.

ಪ್ರಧಾನಿ ಕಚೇರಿಯಲ್ಲಿ ದಾಖಲಾದ ದೂರಿನ ಸಂಖ್ಯೆ POWPU/E/2020/0655623,
ರಾಜ್ಯ ಸರ್ಕಾರದಲ್ಲಿ ದಾಖಲಾಗಿರುವ ಇ-ಜನ ಸ್ಪಂದನ ಮನವಿಯ ಸಂಖ್ಯೆ 51868298 ಯಾಗಿದೆ.ನಮ್ಮ ತಂದೆ ಅನಾರೋಗ್ಯ ಪೀಡಿತ ಅಧಿಕಾರಿಯಾಗಿದ್ದಾರೆ. ಹಣಕ್ಕಾಗಿ ಡಿಮ್ಯಾಂಡ್ ಮಾಡಲಾಗುತ್ತಿದೆ ಎಂದು ಅಧಿಕಾರಿಯ ಪುತ್ರಿ ಆರೋಪ ಮಾಡಿದ್ದಾರೆ.

ಭ್ರಷ್ಟಚಾರ ತಡವಾಗಿ ಬೆಳಕಿಗೆ ಬಂದ ಪ್ರಕರಣ ಇದಾಗಿದೆ.ರಾಜ್ಯದ ಸಚಿವರು ಈ ಒಂದು ಭ್ರಷ್ಟಾಚಾರ ಕುರಿತು ವಿರೋಧ ಪಕ್ಷದವರಿಗೂ ದೂರಿನ ಮಾಹಿತಿಯನ್ನು ಅಧಿಕಾರಿಯ ಪುತ್ರಿ ಕೊಟ್ಟಿದ್ದಾಳೆ.

ಹೊಸಪೇಟೆಯ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಬಕಾರಿ ಅಧಿಕಾರಿಗೆ ಬೆಂಗಳೂರಲ್ಲಿ ಖಾಲಿ ಇರುವ ಜಂಟಿ ಆಯುಕ್ತರ ಹುದ್ದೆಗೆ ಬರಲು 1 ಕೋಟಿ ಬೇಡಿಕೆಯನ್ನು ಇಟ್ಟಿದ್ದಾರೆಂದು ದೂರನ್ನು ಅಧಿಕಾರಿ ಪುತ್ರಿ ಸ್ನೇಹ ಎಂಬುವವರಿಂದ ಪ್ರಧಾನಿಗೆ ಪತ್ರವನ್ನು ಬರೆದಿದ್ದಾರೆ.ಸಧ್ಯ ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ದೂರನ್ನು ನೀಡಿದ್ದು ಅಲ್ಲಿಂದ ಏನು ಉತ್ತರ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...