LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಾಜಿ ಸಚಿವ ಮುರಗೇಶ ನಿರಾಣಿ ತಾಯಿ ನಿಧನ - ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಶಿಲಾಬಾಯಿ ನಿಧನಕ್ಕೆ ಸಂತಾಪ.....

ಬಾಗಲಕೋಟೆ -

ಬಿಜೆಪಿ ರಾಜ್ಯ ಉಪಾಧ್ಯಕ್ಷ,ಮಾಜಿ ಸಚಿವ ಮುರುಗೇಶ್ ನಿರಾಣಿ ಅವರಿಗೆ ಮಾತೃ ವಿಯೋಗ ವಾಗಿದೆ ಹೌದು ನಿರಾಣಿ ಅವರ ತಾಯಿ ಸುಶಿಲಾ ಬಾಯಿ(೭೮) ವಿಧಿವಶರಾಗಿದ್ದಾರೆ.ವಯೋಸಹಜ ಖಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.ನಿರಾಣಿ ಅವರ ಸ್ವಗ್ರಾಮ ಬಸವಹಂಚಿನಾಳದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಬಸವ ಹಂಚನಾಳ ಗ್ರಾಮ ದಲ್ಲಿ ಈ ಒಂದು ಕಾರ್ಯವು ನಡೆಯಲಿದೆ.

ಕಳೆದ ಹತ್ತು ದಿನಗಳಿಂದ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ‌ಪಡೆಯುತ್ತಿದ್ದರು ಸುಶೀಲಾ ಭಾಯಿ ರುದ್ರಪ್ಪ ನಿರಾಣಿ ಅವರಿಗೆ ಐವರು ಗಂಡು ಮಕ್ಕಳು,ಇಬ್ಬರು ಹೆಣ್ಣು‌ಮಕ್ಕಳಿದ್ದಾರೆ. ಐವರು ಸೊಸೆಯಂದಿರು 14 ಜನ ಮೊಮ್ಮಕ್ಕ ಳನ್ನು ಅಗಲಿದ್ದಾರೆ ಸುಶಿಲಾಬಾಯಿ.

ಸುಶಿಲಾಬಾಯಿ ಅವರ ಅಗಲಿಕೆಯಿಂದ ದುಃಖದಲ್ಲಿ‌ ಮುಳುಗಿದ ನಿರಾಣಿ ಅಪಾರ ಬಂಧು ಬಳಗ ಇತ್ತ ಬಿಜೆಪಿ ಕಾರ್ಯಕರ್ತರು ಮುಖಂಡರ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬಾಗಲಕೋಟ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....