LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶಿಕ್ಷಕರ ಸಂಘಗಳ ಪರಿಷತ್ ನಿಂದ ಪುನೀತ್ ರಾಜ್‍ಕುಮಾರ್ ಗೆ ಸಂತಾಪ - ಭಾವಪೂರ್ಣ ನಮನ ಸಂತಾಪ.....

ಧಾರವಾಡ -

ಕನ್ನಡ ಚಿತ್ರರಂಗದ ಯುವ ನಾಯಕ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಧಾರವಾಡದಲ್ಲಿ ಭಾವಪೂರ್ಣ ನಮನ ಸಂತಾಪವನ್ನು ಸೂಚಿಸಲಾಯಿತು. ಹೌದು ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಅಕ್ಷರ ತಾಯಿ ಲೂಸಿ ಸಾಲ್ಡಾನ ಸೇವಾ ಸಂಸ್ಥೆಯ ಮತ್ತು ಕರ್ನಾಟಕ ಶಿಕ್ಷಕರ ಪರಿಷತ್ತು ಧಾರವಾಡ ಈ ಒಂದು ಸಂಸ್ಥೆಗಳ ವತಿಯಿಂದ ಹಮ್ಮಿಕೊಂಡಿದ್ದ ಈ ಒಂದು ಕಾರ್ಯಕ್ರಮ ದಲ್ಲಿ ಪೂರ್ವಭಾವಿಯಾಗಿ ಅಗಲಿದ ನಾಯಕ ನಟನಿಗೆ ಸಂತಾಪವನ್ನು ಸೂಚಿಸಲಾಯಿತು

ವೇದಿಕೆಯ ಮೇಲೆ ಕನ್ನಡ ಚಿತ್ರರಂಗದ ಹೆಸರಾಂತ ನಾಯಕ ನಟನ ನಿಧನಕ್ಕೆ ಕಾರ್ಯಕ್ರಮದ ಪೂರ್ವ ದಲ್ಲಿ ಸಂತಾಪವನ್ನು ಸೂಚಿಸಲಾಯಿತು.ಉಪ್ಪಿನ ಬೆಟಗೇರಿ ಯ ಮೂರು ಸಾವಿರ ಮಠದ ಮ ನಿ ಪ್ರ ಕುಮಾರ ವಿರುಪಾಕ್ಷ ಮಹಾಸ್ವಾಮಿಗಳು ಇವರ ದಿವ್ಯ ಸಾನಿಧ್ಯದಲ್ಲಿ ಸಂತಾಪವನ್ನು ಸೂಚಿಸಲಾಯಿತು

ಇದೇ ವೇಳೆ ಒಂದು ನಿಮಿಷಗಳ ಕಾಲ ಅಗಲಿದ ನಾಯಕ ನಟನಿಗೆ ಮೌನಾಚರಣೆ ಸಲ್ಲಿಸಲಾಯಿತು ಹಾಗೇ ಭಾವಪೂರ್ಣ ನಮನದೊಂದಿಗೆ ನೆನೆಯಲಾಯಿತು

https://youtu.be/tnXFmMllEJY

ಇನ್ನೂ ಈ ಒಂದು ಕಾರ್ಯಕ್ರಮ ದಲ್ಲಿ ಶ್ರೀಮತಿ ವಿದ್ಯಾ ನಾಡಿಗೇರ, ಶಂಕರ ಹಲಗತ್ತಿ,ಶ್ರೀಮತಿ ಲೂಸಿ ಕೆ ಸಾಲ್ಡಾನ,ಗುರುಮೂರ್ತಿ ಯರಗಂಬಳಿಮಠ,ವಾಯ್ ಬಿ ಕಡಕೋಳ,ಬಾಬಾಜಾನ ಮುಲ್ಲಾ,ಎಸ್ ವೈ ಸೊರಟಿ, ಸಂಗಮೇಶ ಖನ್ನಿನಾಯ್ಕರ,ಆರ್ ನಾರಾಯಣಸ್ವಾಮಿ ಚಿಂತಾಮಣಿ, ಎಲ್ ಐ ಲಕ್ಕಮ್ಮನವರ, ಅಶೋಕ ಸಜ್ಜನ, ಚಂದ್ರಶೇಖರ್ ತಿಗಡಿ,ಗುರು ತಿಗಡಿ,ಶಂಕರ ಗಟ್ಟಿ,ಸುರೇಶ ಗೋವಿಂದರಡ್ಡಿ,ಭೀಮಪ್ಪ ಕಸಾಯಿ,ಎಸ್ ಎಫ್ ಪಾಟೀಲ್ ಮಲ್ಲಿಕಾರ್ಜುನ ಉಪ್ಪಿನ, ಗುರು ಪೋಳ ಸೇರಿದಂತೆ ಹಲವರು ನಟನಿಗೆ ಪುಷ್ಪಾರ್ಚಣೆ ಮಾಡಿ ನಮನ ಸಲ್ಲಿಸಿ ನೆನೆಯಲಾಯಿತು

ವರದಿ ಸುದ್ದಿ ಸಂತೆ ಟೀಮ್

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....