LIVE TV LocalCrimeNationalInternationalPoliticsEducationTechnologyEntertainmentSportsFeature
Local News

BRP ಯಾಗಿ ಅಧಿಕಾರ ವಹಿಸಿಕೊಂಡ - ವಿಜಯಲಕ್ಷ್ಮಿ ಎತ್ತಿನಹಳ್ಳಿಗುರು ತಿಗಡಿ ಮತ್ತು ಟೀಮ್ ನಿಂದ ಅಭಿನಂದನೆಗಳು

ಧಾರವಾಡ -

ಧಾರವಾಡ ನಗರದ ಬಿ ಆರ್ ಪಿ ಯಾಗಿ ವಿಜಯಲಕ್ಷ್ಮಿ ಎತ್ತಿನಹಳ್ಳಿ ಅವರು ಅಧಿಕಾರವನ್ನು ವಹಿಸಿಕೊಂಡರು ಹೌದು ಇಂದು ಧಾರವಾಡ ನಗರದ ಬಿ ಆರ್ ಸಿಯಲ್ಲಿ ಸಮನ್ವಯ ಅಧಿಕಾರಿ ಮಂಜುನಾಥ ಅಡವೇರ ಅವರು ಶ್ರೀಮತಿ ವಿಜಯಲಕ್ಷ್ಮಿ ಎತ್ತಿನಹಳ್ಳಿ ಅವರನ್ನು ಧಾರವಾಡ ನಗರದ ಬಿ ಆರ್ ಪಿಯನ್ನಾಗಿ ಹಾಜರಪಡಿಸಿಕೊಂಡರು

ಈ ಸಂದರ್ಭದಲ್ಲಿ ಧಾರವಾಡದ ಗುರು ಬಳಗದಿಂದ, ಶುಭಹಾರೈಸಲಾಯಿತು,ಕರ್ನಾಟಕ ರಾಜ್ಯ ಶಿಕ್ಷಕರ ಸಂಘ ಗಳ ಪರಿಷತ್ತಿನ ರಾಜ್ಯಾದ್ಯಕ್ಷರಾದ ಗುರು ತಿಗಡಿ,ಎಲ್ ಐ ಲಕ್ಕಮ್ಮನವರ, ಕಾಶಪ್ಪ ದೊಡವಾಡ KSPSTA ಧಾರವಾಡ ನಗರದ ಗೌರವಾದ್ಯಕ್ಷರು ಅಶೋಕ ಎನ್ ವಾಯ್, ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷರಾದ ಅಕ್ಬರಲಿ ಸೋಲಾಪುರ,ಚಂದ್ರಶೇಖರ ತಿಗಡಿ,ರಾಜು ಮಾಳವಾಡ,ಶ್ರೀಮತಿ ಎಸ್ ಎಸ್ ಶಹಪೂರ,ಎಂ ಡಿ ಹೊಸಮನಿ,ಶ್ರೀಧರ ಶಿವಬಸವರಾಜ ಜೋತಿ,ಶ್ರೀಮತಿ ಕಮ್ಮಾರ,ಮೈಲಾರ ಹಡಪದ,ಸುರೇಶ ಮೊರಬದ ಶ್ರೀಮತಿ ಗಾಯತ್ರಿ ಕಮ್ಮಾರ ಶ್ರೀಮತಿ ಸಂಗನಬಸಮ್ಮ ಸೊಬರದ ಶ್ರೀಮತಿ ಅನಗಾ ದೇಶಪಾಂಡೆ ಆರ್ ಎಂ ಕುರ್ಲಿ ಸೇರಿ ದಂತೆ ಇತರರು ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...