LIVE TV LocalCrimeNationalInternationalPoliticsEducationTechnologyEntertainmentSportsFeature
State News

ಆಟೋ ಚಾಲಕರಿಗೆ ನೆರವಾದ ಕಾಂಗ್ರೇಸ್ ಪಕ್ಷದ ಯುವ ಮುಖಂಡ ರಜತ್ ಉಳ್ಳಾಗಡ್ಡಿಮಠ – ಹುಬ್ಬಳ್ಳಿಯಲ್ಲಿ ದಿನಕ್ಕೊಂದು ಹೊಸ ಹೊಸ ಸಂಚಲವನ್ನುಂಟು ಮಾಡುತ್ತಿರುವ ಯುವ ನಾಯಕ ಎದುರಾಳಿಗೆ ಹುಟ್ಟಿಕೊಂಡಿದೆ ನಡುಕ

ಹುಬ್ಬಳ್ಳಿ -

ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನ ಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿರುದ್ದ ಚುನಾವಣೆಯ ಮುನ್ನವೇ ಅಕಾಡಕ್ಕಿಳಿಸಿದ್ದಾರೆ ಕಾಂಗ್ರೇಸ್ ಪಕ್ಷದ ಯುವ ನೇತಾರ ರಜತ್ ಉಳ್ಳಾಗಡ್ಡಿಮಠ. ಕ್ಷೇತ್ರದಲ್ಲಿ 6 ಬಾರಿ ಶಾಸಕರಾಗಿರುವ ಜಗದೀಶ್ ಶೆಟ್ಟರ್ ಗೆ ಈ ಬಾರಿ ಚುನಾವಣೆಯಲ್ಲಿ ಠಕ್ಕರ್ ಕೊಡಬೇಕು ಎಂದುಕೊಂಡು ಅವರ ವಿರುದ್ದ ತೊಡೆ ತಟ್ಟಿದ್ದಾರೆ ರಜತ್ ಉಳ್ಳಾಗಡ್ಡಿಮಠ.

ಈಗಾಗಲೇ ಕಳೆದ ಆರೇಳು ತಿಂಗಳಿನಿಂದ ಬಿಡು ವಿಲ್ಲದೇ ಕ್ಷೇತ್ರದಲ್ಲಿ ಸುತ್ತಾಡುತ್ತಿರುವ ರಜತ್ ಉಳ್ಳಾಗಡ್ಡಿಮಠ ಅವರು ಮನೆ ಮನೆ ಅಭಿ ಯಾನ ಸೇರಿದಂತೆ ಹಲವಾರು ಜನಪ್ರಿಯ ಕಾರ್ಯಕ್ರಮಗಳ ಮೂಲಕ ಮನೆ ಮನೆಗೂ ತೆರಳಿ ಸಮಸ್ಯೆಗಳನ್ನು ಆಲಿಸುತ್ತಾ ಹೊಸ ಸಂಚಲವನ್ನುಂಟು ಮಾಡಿರುವ ಇವರು ಈಗ ಆಟೋ ಚಾಲಕರಿಗೂ ಕೂಡಾ ನೆರವಾಗಿದ್ದಾರೆ.

ಹೌದು ಪ್ರತಿಯೊಬ್ಬ ಆಟೋ ಚಾಲಕರಿಗೂ ಕೂಡಾ ಕುಕ್ಕರ್ ಗಳನ್ನು ನೀಡಿ ವೃತ್ತಿಗೆ ಅವಶ್ಯಕ ವಾಗಿ ಬೇಕಾಗಿರುವ ಸಮವಸ್ತ್ರಗಳನ್ನು ನೀಡಿ ಗೌರವಿಸುತ್ತಿದ್ದಾರೆ.

 

https://youtu.be/HzCPEmALchI

 

ಇದರೊಂದಿಗೆ ಕ್ಷೇತ್ರದಲ್ಲಿನ ಪ್ರತಿಯೊಬ್ಬ ಆಟೋ ಚಾಲಕರಿಗೂ ಕೂಡಾ ರಜತ್ ಅವರು ನೆರವಾಗಿ ಸ್ಪಂದಿಸುತ್ತಿದ್ದಾರೆ.ಪ್ರತಿಯೊಬ್ಬರಿಗೂ ಕೂಡಾ ಕುಕ್ಕರ್ ಗಳನ್ನು ನೀಡುತ್ತಾ ಇದರೊಂದಿಗೆ ಸಮ ವಸ್ತ್ರಗಳನ್ನು ವಿತರಣೆ ಮಾಡಿ ಸಾಲದಂತೆ ಆಟೋ ಗೆ ತಾಡಪಾಲ್ ನ್ನು ನೀಡಿ ನೆರವಾಗುತ್ತಿದ್ದಾರೆ.

ಇದರೊಂದಿಗೆ ಯುವ ನಾಯಕ ರಜತ್ ಕೇಂದ್ರ ವಿಧಾನ ಸಭಾ ಕ್ಷೇತ್ರದಲ್ಲಿ ಹೊಸ ಸಂಚಲವ ನ್ನುಂಟು ಮಾಡಿದ್ದು ಇವರ ಈ ಒಂದು ಕಾರ್ಯಕ್ಕೆ ಉತ್ತಮವಾದ ಸ್ಪಂದನೆ ಬೆಂಬಲ ಸಿಗುತ್ತಿದ್ದು ಇದನ್ನೇಲ್ಲವನ್ನು ನೋಡಿದ ಎದುರಾಳಿಗಳಿಗೆ ನಡುಕ ಹುಟ್ಟಿಕೊಂಡಿದ್ದು ಬೇರೆ ಬೇರೆ ತಂತ್ರಗ ಳನ್ನು ಪ್ಲಾನ್ ಗಳನ್ನು ತೆರೆ ಮರೆಯಲ್ಲಿ ಮಾಡು ತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ.....

 

https://youtu.be/HzCPEmALchI

 

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....