LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸುಟ್ಟ ಸ್ಥಿತಿಯಲ್ಲಿ ಕಾನ್ಸ್ಟೇಬಲ್ ಶವ ಪತ್ತೆ.....ತನಿಖೆ ಕೈಗೊಂಡ ಪೊಲೀಸರು.....

ಬೆಂಗಳೂರು -

ಸುಟ್ಟ ಸ್ಥಿತಿಯಲ್ಲಿ ಕೆಎಸ್‌ಆರ್ಪಿ ಕಾನ್ಸ್ಟೇಬಲ್ ರೊಬ್ಬರ  ಶವ ಪತ್ತೆಯಾಗಿದೆ. ಬೆಂಗಳೂರಿನ ಹೊಸಕೋಟೆಯ ಡಿ ಶೆಟ್ಟಹಳ್ಳಿ ಈ ಒಂದು ಘಟನೆ ನಡೆದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕು ಚಿಂತಾಮಣಿ ಹೈವೇ ಸಮೀಪ ಡಿ. ಶೆಟ್ಟಹಳ್ಳಿ ಗೇಟ್ ಬಳಿ ಶವ ಪತ್ತೆಯಾಗಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ನವೀನ್ ಕುಮಾರ್ (35) ಮೃತ ಸಿಬ್ಬಂದಿ ಎಂದು ತಿಳಿದು ಬಂದಿದೆ. ಬೈಕ್ ನಲ್ಲಿ ನವೀನ್ ಡಿ. ಶೆಟ್ಟಹಳ್ಳಿಗೆ ಬಂದಿದ್ದು, ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿ ಕೊಂಡಿರುವ ಶಂಕೆ ವ್ಯಕ್ತವಾಗಿದೆ.ಬೆಳಿಗ್ಗೆ ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ನಂದಗುಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕ ಆತ್ಮಹತ್ಯೆ ಪೊಲೀಸರ ಎದುರು ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ.....ಸುಟ್ಟ ಸ್ಥಿತಿಯಲ್ಲಿ ಕಾನ್ಸ್ಟೇಬಲ್ ಶವ ಪತ್ತೆ.....ತನಿಖೆ ಕೈಗೊಂಡ ಪೊಲೀಸರು.....ಶಿಕ್ಷಣ ವಲಯದಲ್ಲಿ ಕಾವು ಹೆಚ್ಚಿಸಿದ 'ನೋಟಿಸ್'.....ಇಲಾಖೆಗೆ ತಂದಿಟ್ಟಿದೆ ದೊಡ್ಡ ಪ್ರಮಾಣದ ತಲೆನೋವು.....ದಸರಾ ವಿಭಾಗ ಮಟ್ಟಕ್ಕೆ ಆಯ್ಕೆಯಾದ ದೇವಸೂಗೂರು ಮಹಿಳಾ ಕಬಡ್ಡಿ ತಂಡ.....ದೇವಸೂಗೂರು ಗ್ರಾಮದ ಕ್ರೀಡಾ ಸ್ಪೂರ್ತಿ ಹೆಚ್ಚಿಸಿದ ಕ್ರೀಡಾ ಪ್ರತಿಭೆಗಳು.....ಶಿಕ್ಷಕರಿಗೆ ಮೂರು ದಿನಗಳ ಗಡುವು.....ದೊಡ್ಡ ಸಂಚಲನ ಸೃಷ್ಟಿಸಿದ ನೊಟೀಸ್‌ ವಿಚಾರ.....16 ಜಿಲ್ಲೆಗಳ DDPI, BEO ವಿರುದ್ಧ ಆರಂಭಗೊಂಡ ತನಿಖೆ.....ಅಧಿಕಾರಿಗಳಲ್ಲಿ ಶುರುವಾಯಿತು ಢವಢವ.....ಸರ್ಕಾರಿ ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ.....ಬೆಳ್ಳಂ ಬೆಳಿಗ್ಗೆ ಸರ್ಕಾರಿ ಅಧಿಕಾರಿ ಮೇಲೆ CM ಗರಂ ಅಮಾನತು ಮಾಡಲು ಸೂಚನೆ.....ಸರ್ಕಾರಿ ಅಧಿಕಾರಿ ವಿರುದ್ಧ CM ಆಕ್ರೋಶ..... ಶೈಕ್ಷಣಿಕ ಪ್ರವಾಸದಲ್ಲಿ ನೋ ಸೆಲ್ಫಿ,ನೋ ರೀಲ್ಸ್‌ ಸಂಪೂರ್ಣವಾಗಿ ಬ್ಯಾನ್.....ಆದೇಶ ಹೊರಡಿಸಿದ ಶಿಕ್ಷಣ ಇಲಾಖೆ..... 71 ಶಾಲೆಗಳ 182 ಜನ ಶಿಕ್ಷಕರಿಗೆ ನೊಟೀಸ್ .....ಶಾಸಕರ ನಡೆಗೆ ಅಸಮಾಧಾನ ಬೇಸರ.....