LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಅಪರಾಧ ತಡೆ ಮಾಸಾಚರಣೆ - ಅಪರಾಧ ಮತ್ತು ಮಾಧಕ ವಸ್ತುಗಳ ಪೊಲೀಸ್ ಠಾಣೆಯಿಂದ ಕಾರ್ಯಕ್ರಮ

ಹುಬ್ಬಳ್ಳಿ -

ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ನಡೆಯಿತು. ನಗರದ ರೈಲ್ವೆ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಮಾಸಾಚರಣೆ ಕಾರ್ಯಕ್ರಮದಲ್ಲಿ ಆರ್ಥಿಕ ಮತ್ತು ಮಾದಕ ವಸ್ತುಗಳ ಅಪರಾಧ ಪೊಲೀಸ್ ಠಾಣೆಯ ಪಿಎಸೈ ಸದಾಶಿವ ಕಾನಟ್ಟಿ ಯವರು ಸಾರ್ವಜನಿಕರಿಗೆ ತಿಳುವಳಿಕೆಯನ್ನು ಮೂಡಿಸಿದ್ರು.

ನಗರದ ಹಲವೆಡೆ ಇಲಾಖೆಯ ಸಿಬ್ಬಂದ್ದಿಗಳೊಂದಿಗೆ ತೆರಳಿ ಸಾರ್ವಜನಿಕರಿಗೆ ಅಪರಾಧಗಳ ಕುರಿತಂತೆ ತಿಳುವಳಿಕೆಯನ್ನು ಮೂಡಿಸಿದ್ರು. ಇದೇ ವೇಳೆ ಮಾದಕ ವಸ್ತುಗಳ ಬಳಕೆ ಮಾರಾಟ ಸಾಗಾಟ ಸೇರಿದಂತೆ ಹಲವು ಅಪರಾಧಗಳ ಕುರಿತಂತೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಾರ್ವಜನಿಕರಿಗೆ ತಿಳುವಳಿಕೆಯನ್ನು ಮೂಡಿಸಿದ್ರು.

ನಗರದ ಹಲವೆಡೆ ಸಾರ್ಜಜನಿಕರ ಪ್ರದೇಶಗಳಲ್ಲಿ ತೆರಳಿ ಅಪರಾಧಗಳ ಕುರಿತಂತೆ ಸಾರ್ಜಜನಿಕರಿಗೆ ತಿಳುವಳಿಕೆಯನ್ನು ಮೂಡಿಸಿ ಜಾಗೃತಿಯನ್ನು ಮೂಡಿಸಲಾಯಿತು.

ಇನ್ನೂ ಈ ಒಂದು ಕಾರ್ಯಕ್ರಮದಲ್ಲಿ ಪಿಎಸೈ ಸದಾಶಿವ ಕಾನಟ್ಟಿಯವರೊಂದಿಗೆ ಟಿ ವಿ ಕಂಬಾಳಿಮಠ, ಎಸ್ ವೈ ಸುಣಗಾರ,ಆರ್ ಎನ್ ಕೋಳಿ, ಎ ಎಸ್ ತಹಶೀಲ್ದಾರ ,

ಎಸ್ ಎಮ್ ಕುರಹಟ್ಟಿ, ಎಮ್ ಹೆಚ್ ಹಾಲವರ,ಪ್ರಕಾಶ ಚಿಕ್ಕನಗೌಡರ, ಫಕೀರೇಶ ಗೊಬ್ಬರಗುಂಪಿ,ಸಿ ಡಿ ಬೆಳ್ಳಕ್ಕಿ ಸೇರಿದಂತೆ ಹಲವು ಸಿಬ್ಬಂದಿಗಳು ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...