LIVE TV LocalCrimeNationalInternationalPoliticsEducationTechnologyEntertainmentSportsFeature
State News

ಶೀಘ್ರದಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ OPS ಭಾಗ್ಯ ಮಾಹಿತಿ ಅಧಿಕೃತ ಹಂಚಿಕೊಂಡ DCM.....

ಬೆಂಗಳೂರು -

ರಾಜ್ಯ ಸರ್ಕಾರಿ ನೌಕರರಿಗೆ ಶಿಕ್ಷಕರ ದಿನಾಚರಣೆಯ ಶುಭ ಸಂದರ್ಭದಲ್ಲಿ ಶುಭ ಸುದ್ದಿಯೊಂದನ್ನು ರಾಜ್ಯದ ಉಪ ಮುಖ್ಯಮಂತ್ರಿ ಪರಮೇಶ್ವರ ನೀಡಿದ್ದಾರೆ ಹೌದು ಬಹು ದಿನಗಳಿಂದ ರಾಜ್ಯದ ಸಮಸ್ತ ಸರ್ಕಾರಿ ನೌಕರ ರು ಕಾಯುತ್ತಿದ್ದ ಮತ್ತು ಬಹು ಬೇಡಿಕೆಯಾಗಿದ್ದ ಹಳೆ ಪಿಂಚಣಿ ಯೋಜನೆ ಜಾರಿಗೆ ಬರಲಿದೆ ಇದನ್ನು ಉಪ ಮುಖ್ಯಮಂತ್ರಿ ಪರಮೇಶ್ವರಹಂಚಿಕೊಂಡಿದ್ದಾರೆ.news_1788680081_0_768.webp

ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ ಅಧ್ಯಕ್ಷನಾಗಿದ್ದ ಸಂದರ್ಭ ದಲ್ಲಿ ಸರ್ಕಾರಿ ನೌಕರರ ಕೂಗಿಗೆ ಕಿವಿಗೊಟ್ಟು, ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿ ಮಾಡುವುದಾಗಿ ಪಕ್ಷದ ಪ್ರಣಾಳಿ ಕೆಯಲ್ಲಿ ಭರವಸೆ ನೀಡಿದ್ದೆವು ಈಗ ಆ ಬೇಡಿಕೆ ಈಡೇರುವ ಕಾಲ‌ ಸಮೀಪಿಸುತ್ತಿದೆ. 

ಹಳೆ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿ ಮಾಡ ಬೇಕೆಂಬ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಆದೇಶವೂ ಹೊರಬೀಳಲಿದೆ ಜನರು ಮತ್ತು ಸರ್ಕಾರದ ನಡುವೆ ಕೊಂಡಿಯಂತೆ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರ ಹಿತಕಾಯಲು ನಾವು ಸದಾ ಬದ್ಧರಿದ್ದೇವೆ ಎಂದಿದ್ದಾರೆ ಇದರೊಂದಿಗೆ ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ

ಸುದ್ದಿ ಸಂತೆ ನ್ಯೂಸ್ ಬೆಂಗಳೂರು.....

Author
Ravikumar Ullagaddi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಯಾಲಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಶಿಕ್ಷಕ.....ರಾಜ್ಯದ ಸಮಸ್ತ ಶಿಕ್ಷಕರಿಗೆ ಸಂದ ಗೆಲುವು ಇಲಾಖೆಗೆ ಮುಖ ಭಂಗ.....ರಾಜ್ಯದ ಸಮಸ್ತ BLO ಶಿಕ್ಷಕರಿಗೆ ಶುಭ ಸುದ್ದಿ.....ಶಿಕ್ಷಕರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ.....ಶೀಘ್ರದಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ OPS ಭಾಗ್ಯ ಮಾಹಿತಿ ಅಧಿಕೃತ ಹಂಚಿಕೊಂಡ DCM..... ಹಳೆಯ ಪಿಂಚಣಿ ಯೋಜನೆ ವ್ಯಾಪ್ತಿಗೆ ಎಷ್ಟು ನೌಕರರು ಬರುತ್ತಾರೆ ಯಾರಿಗೆ ಯಾರಿಗೆ ಅನುಕೂಲ ಕಂಪ್ಲೀಟ್ ಮಾಹಿತಿ.....ಶುರುವಾಯಿತು ಲೆಕ್ಕಾಚಾರ.....ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತೊಂದು ಭಾಗ್ಯ ಶಿಕ್ಷಕರಿಗೆ ಮತ್ತೊಂದು ತಲೆನೋವು.....ರಾಜ್ಯ ಸರ್ಕಾರಿ ನೌಕರರಿಗೆ ಸಿಗಲಿದೆ ಭರ್ಜರಿ ಗ್ಯಾರಂಟಿ ಯೋಜನೆ.....ಈಡೇರಲಿದೆ ಬಹುದಿನದ ಬೇಡಿಕೆ.....ಶಿಕ್ಷಕರ ದಿನಾಚರಣೆಯಂದು ಇದೆಂಥಾ ಅವಘಡ.....ತಪ್ಪಿತು ದೊಡ್ಡ ದುರಂತ.....ಶಿಕ್ಷಕರ ದಿನಾಚರಣೆ ದಿನದಂದೇ ಹೊಸ ಬೇಡಿಕೆ ಇಟ್ಟ ಶಿಕ್ಷಕರು.....ದೇಶದ ಎಷ್ಟು ಸರ್ಕಾರಿ ಶಾಲೆಗಳಲ್ಲಿ ಎಷ್ಟು ಶಿಕ್ಷಕರಿದ್ದಾರೆ.....ಕರ್ನಾಟಕದಲ್ಲಿ ಶಿಕ್ಷಕರ ಸಂಖ್ಯೆ ಎಷ್ಟಿದೆ ಗೊತ್ತಾ ಒಂದಿಷ್ಟು ಕುತೂಹಲ ಮಾಹಿತಿ ನಿಮಗಾಗಿ.....ಶಿಕ್ಷಕರ ದಿನದಂದೇ ರಾಜ್ಯದ ಶಿಕ್ಷಕರಿಗೆ ಗಿಫ್ಟ್.....