LIVE TV LocalCrimeNationalInternationalPoliticsEducationTechnologyEntertainmentSportsFeature
State News

DDPI ತಲೆದಂಡ – ಅಸಮಾಧಾನದ ಬೆನ್ನಲ್ಲೇ ಡಿಡಿಪಿಐ ರನ್ನು ಎತ್ತಂಗಡಿ ಮಾಡಿದ ಶಿಕ್ಷಣ ಇಲಾಖೆ.....

ಮಂಗಳೂರು -

DDPI ತಲೆದಂಡ – ಅಸಮಾಧಾನದ ಬೆನ್ನಲ್ಲೇ ಡಿಡಿಪಿಐ ರನ್ನು ಎತ್ತಂಗಡಿ ಮಾಡಿದ ಶಿಕ್ಷಣ ಇಲಾಖೆ ಹೌದು ಜೊರೆಸಾ ಶಾಲೆಯಲ್ಲಿ ಹಿಂದೂ ದರ್ಮಕ್ಕೆ ಶಿಕ್ಷಕಿಯಿಂದ ಧರ್ಮ ಅವಹೇಳನ ಪಾಠ ವಿಚಾರ ಕುರಿತಂತೆ ಈಗಾಗಲೇ ಶಿಕ್ಷಕಿಯನ್ನು ಅಮಾನತು ಮಾಡಿದ ಬೆನ್ನಲ್ಲೇ ಡಿಡಿಪಿಐ ರನ್ನು ಕೂಡಾ ತಲೆದಂಡ ಮಾಡಲಾಗಿದೆ.ಹೌದು ಜೊರೆಸಾ ಶಾಲೆ ಶಿಕ್ಷಕಿಯಿಂದ ಧರ್ಮ ಅವಹೇ ಳನ ಪಾಠ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ದಯಾನಂದ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಿಡಿಸಿದೆ.

ದಯಾನಂದ್ ನಾಯ್ಕ್ ಅವರನ್ನು ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರವಾಚಕರನ್ನಾಗಿ ನೇಮಸಿ ವರ್ಗಾವಣೆ ಮಾಡ ಲಾಗಿದೆ. ವೆಂಕಟೇಶ್ ಸುಬ್ರಾಯ ಪಟಗಾರ ಅವರನ್ನು ನೂತನ ಡಿಡಿಪಿಐ ರನ್ನಾಗಿ ನೇಮಕ ಮಾಡಲಾಗಿದೆ.ವೆಂಕಟೇಶ್ ಸುಬ್ರಾಯ ಪಟಗಾರ ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ ಉಪನಿರ್ದೇಶಕ (ಯೋಜನೆ)ರಾಗಿದ್ದ ಆಗಿದ್ದರು. ಜೆರೋಸಾ ಶಾಲೆಯ ವಿವಾದವನ್ನು ಸರಿಯಾಗಿ ನಿರ್ವಹಣೆ ಮಾಡುವಲ್ಲಿ ವಿಫಲರಾಗಿದ್ದು ಹೀಗಾಗಿ ಇದನ್ನು ಗಂಭೀರವಾಗಿ ತಗೆದುಕೊಂಡ ರಾಜ್ಯ ಸರ್ಕಾರ ಈ ಒಂದು ಸರ್ಜರಿಯನ್ನು ಮಾಡಿದೆ

ಇನ್ನೂ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನ ಮಾಡಿದ್ದಾರೆ ಅನ್ನೋದಕ್ಕೆ ಆಧಾರ ಸಿಗುತ್ತಿಲ್ಲ ಶಿಕ್ಷಕಿ ಠಾಗೂರ್ ಅವರ ಪಠ್ಯವನ್ನು ಇಂಗ್ಲಿಷ್ನಲ್ಲಿ‌ ಪಾಠ ಮಾಡುತ್ತಿದ್ದರು. ಅವರು ಎಲ್ಲೂ ಕನ್ನಡ ಬಳಸಿಲ್ಲ ಪಠ್ಯಕ್ಕೆ ಸಂಬಂಧಿಸಿದ ವಿಷಯ ಮಾತ್ರ ಮಾತನಾಡಿದ್ದಾರೆ. ಧಾರ್ಮಿಕ ವಿದ್ಯಮಾನ ಕುರಿತು ಮಾತನಾಡಿಲ್ಲ. ಇದು ಶಾಲೆಯ ಆಡಳಿತ ಮಂಡಳಿ ನೀಡಿದ ವಿವರಣೆ ಎಂದು ಹೇಳಿದರು.

ಹೀಗಾಗಿ ಈ ಒಂದು ಪ್ರಕರಣ ಕುರಿತಂತೆ ಸಮಗ್ರ ತನಿಖೆಯನ್ನು ಮಾಡುವಂತೆ ಒತ್ತಾಯ ಕೂಡಾ ಕೇಳಿ ಬರುತ್ತಿದ್ದು ನಾವು ಕೂಡ ಆಗ್ರಹಿಸುತ್ತಿದ್ದೇವೆ ಎಂದಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಮಂಗಳೂರು.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....