LIVE TV LocalCrimeNationalInternationalPoliticsEducationTechnologyEntertainmentSportsFeature
Sports News

ಆಸ್ತಿ ವಿವರ ಸಲ್ಲಿಸಲು ಶಾಸಕರಿಗೆ ಡೆಡ್ ಲೈನ್ – ಜೂನ್ 30 ರ ಒಳಗಾಗಿ ಸಲ್ಲಿಸಲು ಗಡುವು.....

ಬೆಂಗಳೂರು -

ಶಾಸಕರ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂನ್ 30 ರೊಳಗೆ ಲೋಕಾಯು ಕ್ತಕ್ಕೆ ಸಲ್ಲಿಸುವಂತೆ ಸೂಚನೆಯನ್ನು ನೀಡಲಾಗಿದೆ.ಹೌದು ಈ ಹಿಂದೆ ಹಲವು ಬಾರಿ ಇದೇ ವಿಚಾರ ಕುರಿತಂತೆ ಹೇಳಿ ದರು ಕೂಡಾ ಇದಕ್ಕೆ ಸಾಕಷ್ಟು ಪ್ರಮಾಣದಲ್ಲಿ ಶಾಸಕರು ಸ್ಪಂದಿಸಿಲ್ಲ ಆಸ್ತಿ ವಿವರವನ್ನು ಸಲ್ಲಿಸಿಲ್ಲ ಹೀಗಾಗಿ ಸಧ್ಯ ಹದಿನೈದನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2021-22ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ಲೋಕಾಯು ಕ್ತರಿಗೆ ಸಲ್ಲಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ.

ಏಪ್ರಿಲ್ 8 ರಂದು ಲೋಕಾಯುಕ್ತ ನಿಬಂಧಕರು ವಿಧಾನ ಸಭೆ ಸಚಿವಾಲಯಕ್ಕೆ ಪತ್ರ ಬರೆದು ಶಾಸಕರು ಆಸ್ತಿ ವಿವರ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಶಾಸವಕರು ಆಯಾ ವರ್ಷದ ಜೂ.30ರೊಳಗಾಗಿ ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿ ವಿವರವನ್ನು ಲೋಕಾಯುಕ್ತ ಕಾಯ್ದೆ ಪ್ರಕಾರ ಸಲ್ಲಿಸಬೇಕಾಗಿದೆ ಎಂದು ಉಲ್ಲೇಖವನ್ನು ಮಾಡಿ ಗಡುವನ್ನು ನೀಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....