LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮಾನ್ಯ ಶಿಕ್ಷಕ ಸಹೋದರರೇ ವೈರಲ್ ಆಗಿದೆ ಸಂದೇಶವೊಂದು

ವಿಜಯಪುರ -

ಯಾವ ವಿಷಯದಲ್ಲಿ ನಾವು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯದ ಹುದ್ದೆಯಲ್ಲಿರುವವರಿಗೆ ಯಾವ ಅರ್ಥ ದಲ್ಲಿ ದೊಡ್ಡವರು ಅನ್ನಬೇಕು.ಶಿಕ್ಷಕರ ಯಾವ ಸಮಸ್ಯೆಗಳು ಇವರಿಂದ ಪರಿಹಾರ ಆಗುತ್ತಿವೆ ಅನ್ನೋದು ರಾಜ್ಯದ ಎಲ್ಲಾ ಶಿಕ್ಷಕರಿಗೂ ಗೊತ್ತಾಗಿದೆ.ವಿಜಯಪೂರ ಜಿಲ್ಲೆಯಲ್ಲಿ ಇಬ್ಬರು ರಾಜ್ಯದಲ್ಲಿ ದೊಡ್ಡ ಹುದ್ದೆಗಳು ಹೊಂದಿದ್ದಾರೆ ಇದ್ದರೂ ಕೂಡ ಶಿಕ್ಷಕರ ಯಾವ ಸಮಸ್ಯೆಗಳಿಗೂ ಪರಿಹಾರ ಸಿಕ್ಕಿಲ್ಲ. ಇವರಿಂದಾನೆ ಶಿಕ್ಷಕರ ಸಮಸ್ಯೆಗಳು ಹೆಚ್ಚಾಗಿವೆ.ಈಗಾಗಲೇ ಸೇವಾನಿರತ ಪದವೀಧರ ಶಿಕ್ಷಕರನ್ನು 1-5 ಕ್ಕೆ ತಳ್ಳಿದ್ದಾರೆ. 2016 ರಿಂದ ಸಿ ಮತ್ತು ಆರ್ ನಿಯಮದ ಕುರಿತು ಇವ ರಿಂದ ಆಗಿರುವ ಸಾಧನೆಗಳು.ಇವರ ಸಾಧನೆ ಕೇವಲ ಮನವಿ,ಸನ್ಮಾನ.ಮಾನ್ಯ ರಾಜ್ಯ ಕೋಶಾಧ್ಯಕ್ಷರು ಹಾಗೂ ಕಾರ್ಯದರ್ಶಿಗಳೇ ಈಗಾಗಲೇ ಸರಕಾರ 15000 GPT ಹುದ್ದೆಗಳು ಅಧಿಸೂಚನೆ ಹೊರಡಿಸುತ್ತಿದೆ.ಇವಾಗನೂ ಕೂಡ PST ಶಿಕ್ಷಕರಿಗೆ ನಾವು ನ್ಯಾಯ ಕೊಡಿಸುತ್ತೇವೆ ಅನ್ನೋ ಮಾತು ಹೇಳಿ ನಂಬಿಸುತ್ತಾರೆ.ಇವರಿಂದ ಯಾವ ಸಮಸ್ಯೆಗಳ ಪರಿಹಾರ ಬೇಕಿಲ್ಲ.ಕೇವಲ ಇವರಿಗೆ ಶಿಕ್ಷಕರ ವಂತಿಗೆ ಹಣ ತಗೊಂಡು ಐಷಾರಾಮಿ ಜೀವನ ಕಳೆಯೋಕೆ ಮಾತ್ರ ಬೆಂಗಳೂರಲ್ಲಿ ಮಾನ್ಯ ನುಗ್ಲಿಯವರು ಶಾಲೆಯನ್ನು ಬಿಟ್ಟು ಶಿಕ್ಷಕರಿಗಾಗಿ ಅಲ್ಲಿ ಕೆಲಸ ಮಾಡುವ ನೆಪದಲ್ಲಿ ಮಕ್ಕ ಳಿಗೆ ಮೋಸ ಮಾಡಿ ಇವಾಗ ಶಿಕ್ಷಕರನ್ನು ಮೋಸಗೊಳಿಸುತ್ತಿ ದ್ದಾರೆ

ಇಂದ,

ಆನಂದ ಭೀ ಕೆಂಭಾವಿ ಸ ಶಿ
ಸರಕಾರಿ KBHPS ಹಿರೇಮಸಳಿ
ನಿರ್ದೇಶಕರು KSPSTA ಇಂಡಿ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....