LIVE TV LocalCrimeNationalInternationalPoliticsEducationTechnologyEntertainmentSportsFeature
Local News

ದೊಡ್ಡವರ ಕ್ಲಬ್ ಬಿಟ್ಟಾರ – ಸಣ್ಣವರ ಕ್ಲಬ್ ಮೇಲೆ ಪೊಲೀಸರು ರೇಡ್ ಮಾಡ್ಯಾರ - ದೀಪಕ ಚಿಂಚೋರೆ

ಧಾರವಾಡ -

ಧಾರವಾಡ ಜಿಲ್ಲೆಯಲ್ಲಿ ಜೂಜು ಅಡ್ಡೆ ಮೇಲೆ ದಾಳಿ ಮಾಡಿದ ಪ್ರಕರಣ ಕುರಿತಂತೆ ಪೊಲೀಸರ ವಿರುದ್ದ ಎಐಸಿಸಿ ಸದಸ್ಯ ದೀಪಕ್ ಚಿಂಚೋರೆ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬೇಕಂತಲೇ ಪೊಲೀಸರು ದೀಪಾವಳಿ ಹಬ್ಬಕ್ಕೆ ಅಡ್ಡಿಪಡಿಸಿದ್ದಾರೆಂದರು. ಇನ್ನೂ ದೀಪಾವಳಿ ಹಿಂದೂಗಳ ದೊಡ್ಡ ಹಬ್ಬವಾಗಿದ್ದ ಅದೇ ದಿನ ಬೇರೆ ಕ್ಲಬ್ ಗಳಲ್ಲಿಯೂ ಜೂಜು ನಡೆದಿದ್ದವು ನಗರದ ಜಿಮ್‌ಖಾನಾ ಕ್ಲಬ್ ನಲ್ಲಿ ಜೂಜಾಡಿದ್ದಾರೆ ಬೇರೆ ಬೇರೆ ಕ್ಲಬ್ ಗಳಲ್ಲಿ ಜೂಜು ಆಡಲಾಗಿದೆ. ಪೊಲೀಸರು ದೊಡ್ಡವರ ಕ್ಲಬ್ ಬಿಟ್ಟಿದ್ದಾರೆ ಬೇಕಂತಲೇ ಕೆಲವು ಕ್ಲಬ್ ಗಳನ್ನು ಅದರಲ್ಲೂ ಮಧ್ಯಮ ವರ್ಗದವರು ಎಲ್ಲಿ ಎಲ್ಲಿ ಆಡುತ್ತಿದ್ದರು ಅದರ ಮೇಲೆ ಟಾರ್ಗೆಟ್ ಮಾಡಲಾಗಿದೆ ಎಂದರು.ಇನ್ನೂ ದೊಡ್ಡವರಿಗೊಂದು, ಸಣ್ಣವರಿಗೊಂದು ನ್ಯಾಯನಾ ಎಂದು ದೀಪಕ ಚಿಂಚೊರೆ ಪೊಲೀಸರನ್ನು ಪ್ರಶ್ನೆ ಮಾಡಿದರು.

ಧಾರವಾಡವನ್ನಷ್ಟೇ ಏಕೆ ಟಾರ್ಗೆಟ್ ಮಾಡಲಾಗಿದೆ ಉತ್ತರ ವಲಯ ಐಜಿಪಿಗೆ ಬೇರೆ ಜಿಲ್ಲೆಗಳು ಕಾಣಲಿಲ್ಲವೇ ಐಜಿಪಿ ರಾಘವೇಂದ್ರ ಸುಹಾಸ್ ಅವರಿಗೆ ಪ್ರಶ್ನೆ ಮಾಡಿದರು. ಇನ್ನೂ ಇಂಥ‌ ಪ್ರಕರಣದಲ್ಲಿ ಪೊಲೀಸ್ ಠಾಣೆಯಲ್ಲಿಯೇ ಬೇಲ್ ನೀಡಲಾಗುತ್ತೆ ಆದರೆ ಇಲ್ಲಿ ಬೇಕಂತಲೇ ತೊಂದರೆ ಕೊಡಲಾಗಿದೆ ಪೊಲೀಸರ ದಬ್ಬಾಳಿಕೆ ಹೆಚ್ಚಾಗಿದೆ ಕೆಲವರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗಿದೆ ವೃದ್ಧರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗಿದೆ ಎನ್ನುತ್ತಾ ಪೊಲೀಸರ ಕ್ರಮವನ್ನು ಖಂಡಿಸಿದರು. ಇನ್ನೂ ಜಾಮೀನು ನೀಡಿದ ಬಳಿಕ ಮತ್ತೆ ಕರೆಸಿಕೊಳ್ಳಲಾಗಿದೆ ಠಾಣೆಗೆ ಕರೆಸಿ ಮತ್ತೆ ವಿಚಾರಣೆ ಮಾಡಲಾಗಿದೆ ಹಿಂದೂಗಳ ದೊಡ್ಡ ಹಬ್ಬ ದೀಪಾವಳಿ ವೈಯಕ್ತಿಕ ಪ್ರತಿಷ್ಠೆಗಾಗಿ ಪೊಲೀಸರು ಇಂಥ ಕೆಲಸ ಮಾಡಿದ್ದಾರೆ ಧಾರವಾಡ ಜಿಲ್ಲೆಯನ್ನೇ ಏಕೆ ಆಯ್ದುಕೊಳ್ಳಲಾಯಿತು ಎಂದು ಐಜಿಪಿಯನ್ನು ಮತ್ತು ಪೊಲೀಸರನ್ನು ದೀಪಕ ಚಿಂಚೋರೆ ನೇರವಾಗಿ ಪ್ರಶ್ನೆ ಮಾಡಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....