LIVE TV LocalCrimeNationalInternationalPoliticsEducationTechnologyEntertainmentSportsFeature
State News

ದೇವದುರ್ಗ ಆಡಿಯೋ ಪ್ರಕರಣ - ಜನಪ್ರತಿನಿಧಿಗಳ ನ್ಯಾಯಾಲಯ ದಲ್ಲಿ ಇಂದು ವಿಚಾರಣೆ.....

ಕಲಬುರಗಿ -

ಸಿಎಂ ಯಡಿಯೂರಪ್ಪ ವಿರುದ್ಧದ ದೇವದುರ್ಗ ಆಡಿಯೋ ಬಾಂಬ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ.ಜಾನ್ ಮೈಕೆಲ್ ಕುನ್ಹಾ ಪೀಠದಲ್ಲಿ ಇಂದು ವಿಚಾರಣೆ ನಡೆಯಲಿದೆ. ನ್ಯಾ.ಜಾನ್ ಮೈಕೆಲ್ ಕುನ್ಹಾ ಕಲಬುರಗಿಯಲ್ಲಿರುವ ಹಿನ್ನೆಲೆಯಿಂದಾಗಿ ವಿಡಿಯೋ ಕಾನ್ಪರೆನ್ಸ್ ಮೂಲಕ ಕಲಬುರಗಿ ಹೈಕೋರ್ಟ್ ನಲ್ಲಿ ನ್ಯಾಯಮೂರ್ತಿ ಕುನ್ಹಾ ವಿಚಾರಣೆ ನಡೆಸಲಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ದೂರು ನೀಡಿದ್ದರು. ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ BSY ಸೇರಿ ನಾಲ್ವರ ವಿರುದ್ಧ ದೂರು ದಾಖಲಾಗಿತ್ತು. ಈ ಬಗ್ಗೆ ಕಲಬುರಗಿ ಹೈಕೋರ್ಟ್ ನಲ್ಲಿ BSY ವಿಚಾರಣೆಗೆ ತಡೆ ಪಡೆದಿದ್ದರು. ಕಳೆದ ತಿಂಗಳು ಕಲಬುರಗಿ ಹೈಕೋರ್ಟ್ ಪೀಠ ಪ್ರಕರಣವನ್ನು ಜನಪ್ರತಿನಿಧಿಗಳ ಕೋರ್ಟ್ ಗೆ ವರ್ಗಾಯಿಸಿತ್ತು.ಆಪರೇಷನ್ ಕಮಲದಡಿಯಲ್ಲಿ BSY ಸೇರಿ ಇನ್ನೂ ನಾಲ್ವರು ನನ್ನನ್ನು ಬಿಜೆಪಿಗೆ ಸೇರುವಂತೆ ಆಮಿಷವೊಡಿದ್ದರು ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ದೂರು ನೀಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಆಡಿಯೋ ಬಾಂಬ್ ಸಹ ಸಿಡಿಸಿದ್ದರು. 2018 ರ ಪೆಬ್ರವರಿಯಲ್ಲಿ ಈ ಘಟನೆ ನಡೆದಿತ್ತು.ಈ ಒಂದು ಪ್ರಕರಣದ ವಿಚಾರಣೆ ಇಂದು ನಡೆಯಲಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....