LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಎರಡನೇ ಹಂತದ ಮತದಾನಕ್ಕೆ ಸಿದ್ದಗೊಂಡ ಧಾರವಾಡ ಜಿಲ್ಲೆ

ಹುಬ್ಬಳ್ಳಿ - ನಾಳೆ ಎರಡನೇ ಹಂತದ ಗ್ರಾಮ ಪಂಚಾಯತಿ ಚುನಾವಣೆ ನಡೆಯಲಿದೆ.ಇದಕ್ಕಾಗಿ ಧಾರವಾಡ ಜಿಲ್ಲೆ ಸಿದ್ದಗೊಂಡಿದೆ‌. ಜಿಲ್ಲೆಯ ಕುಂದಗೋಳ, ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕು ವ್ಯಾಪ್ತಿಯಲ್ಲಿ ಗ್ರಾ.ಪಂ.ಸಾರ್ವತ್ರಿಕ ಚುನಾವಣೆಗೆ ಜರುಗಲಿದೆ.

ಎರಡನೇಯ ಹಂತದ ಒಟ್ಟು 71 ಗ್ರಾ.ಪಂ.ಗಳ 385 ಮತಕ್ಷೇತ್ರಗಳಲ್ಲಿ ಮತದಾನ ಜರುಗಲಿದೆ‌.
165319 ಪುರುಷ, 157723 ಮಹಿಳೆ, 5
ಇತರೆ ಮತದಾರರು ಮತ ಚಲಾಯಿಸಲಿದ್ದಾರೆ. 1032 ಗ್ರಾ.ಪಂ.ಸದಸ್ಯರ ಸ್ಥಾನಗಳಲ್ಲಿ 2974
ಅಭ್ಯರ್ಥಿಗಳು ಸ್ಪರ್ಧಿಸಿದ್ದು. 62 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿವೆ. 469 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

80 ಚುನಾವಣೆ ಅಧಿಕಾರಿ, 86 ಸಹಾಯಕ ಚುನಾವಣೆ ಅಧಿಕಾರಿ, 469 ಮತಗಟ್ಟೆ ಅಧ್ಯಕ್ಷಾಧಿಕಾರಿ, 469 ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ ಹಾಗೂ 938 ಮತಗಟ್ಟೆ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

2063 ಸಿಬ್ಬಂದಿಗಳನ್ನು ಕಾಯ್ದಿರಿಸಲಾಗಿದೆ. 35 ಸೆಕ್ಟರ್ 105 ರೂಟ್ ಗುರುತಿಸಲಾಗಿದೆ. 61 ಬಸ್ 113 ಇತರೆ 113 ವಾಹನ ನಿಯೋಜಿಸಲಾಗಿದೆ. ಪ್ರತಿ ಮತಗಟ್ಟೆಗೆ 2 ರಂತೆ 938 ಆರೋಗ್ಯ ಸಿಬ್ಬಂದಿ ನೇಮಿಸಲಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....