LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರಿಂದ ಕ್ರಿಕೇಟ್ ಬೆಟ್ಟಿಂಗ ಆಡುತ್ತಿದ್ದವರ ಬಂಧನ.

ಧಾರವಾಡ -

ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕ್ರಿಕೇಟ್ ಬೆಟ್ಟಿಂಗ್ ಆಡುತ್ತಿದ್ದ ಜಾಲವನ್ನು ಧಾರವಾಡದ ಶಹರ ಪೊಲೀಸ್ ಠಾಣೆ ಪೊಲೀಸರು ಭೇಧಿಸಿದ್ದಾರೆ‌‌. ಜೂಜಾಟ ಆಡುವವರ ಮೇಲೆ ನಿಗಾವಹಿಸಿದ ಪೊಲೀಸರು ದಾಳಿ ಮಾಡಿ ಇಬ್ಬರನ್ನುಬಂಧಿಸಿದ್ದಾರೆ‌.

ಇರ್ಪಾನ್ ತಂದೆ ಮನಸೂರ ಬೆಳಗಾವಕರ, ವಯಾ; 26 ವರ್ಷ ಸಾ; ಧಾರವಾಡದ ಬಾರಾ ಇಮಾಮಗಲ್ಲಿ ಇನ್ನೂ ಇವರೊಂದಿಗೆ ಚೇತನ್ ತಂದೆ ಕಲ್ಯಾಣಿರಾವ್ ಜೋಶಿ, 28 ವರ್ಷ ಸಾ; ಧಾರವಾಡ ಮಂಗಳವಾರಪೇಟ್ ಚರಂತಿಮಠ ಓಣಿ ಇಬ್ಬರನ್ನು ದಸ್ತಗೀರ ಮಾಡಲಾಗಿದೆ .

ಇವರ ವಶದಿಂದ. 11,500/- ರೂ, ನಗದು ಹಣ, ಎರಡು ಕಂಪನಿಯ ಮೊಬೈಲ, ಒಂದು ಪೆನ್ನು ಮತ್ತು ಒಂದು ನೋಟ್ ಪುಸ್ತಕ ವಶಕ್ಕೆ ಪಡೆದುಕೊಂಡು ಸದರಿ ಆರೋಪಿತರ ಮೇಲೆ ಕಾನೂನು ಕ್ರಮ ಜರುಗಿಸಿದ್ದು ಇರುತ್ತದೆ. ಈ ಪ್ರಕರಣವನ್ನು ಬೇದಿಸಿದ ಧಾರವಾಡ ಶಹರ ಠಾಣೆಯ ಇನ್ಸಪೆಕ್ಟರ್ ಹಾಗೂ ಸಿಬ್ಬಂದಿಯವರು ಕರ್ತವ್ಯ ನಿರ್ವಹಿಸಿದ್ದು, ಇವರ ಕಾರ್ಯವೈಖರಿಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದರು.

ಪೊಲೀಸ್ ಆಯುಕ್ತರಾದ ಕೆ.ರಾಮರಾಜನ್ ಉಪ ಪೊಲೀಸ್ ಆಯುಕ್ತರು (ಕಾವಸು) ಮತ್ತು ಶ್ರೀ ಆರ್.ಬಿ. ಬಸರಗಿ, ಉಪ ಪೊಲೀಸ್ ಆಯುಕ್ತರು (ಅಪರಾಧ ವ ಸಂಚಾರ) ಮಾರ್ಗದರ್ಶನದಲ್ಲ್ಲಿ ಧಾರವಾಡ ಶಹರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ದಿಡಿಗಿನಾಳ ರವರ ನೇತೃತ್ವದಲ್ಲಿ ಧಾರವಾಡ ಶಹರ ಠಾಣೆಯ ಹದ್ದಿಯ ಧಾರವಾಡ ಮಣಕಿಲ್ಲಾ ಮುಖ್ಯ ರಸ್ತೆ ಮೇಲೆ ಈ ಕೆಳಕಂಡ ಆರೋಪಿತರು ಕ್ರಿಕೇಟ್ ಬೆಟ್ಟಿಂಗ್‍ದಲ್ಲಿ ತೊಡಗಿದಾಗ ದಾಳಿ ಮಾಡಿ ಆರೋಪಿಗಳನ್ನು ಬಂಧನ ಮಾಅಲಾ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...