LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ಭೀಕರ ಅಪಘಾತ ಮೃತರ ಸಂಖ್ಯೆ 11 - ಗುರುತು ಸಿಗಲಾರದಷ್ಟು ದೇಹಗಳು ನುಜ್ಜು ಗುಜ್ಜು

ಧಾರವಾಡ -

ಧಾರವಾಡ ಹೊರವಲಯದಲ್ಲಿ ನಡೆದ ಟೆಂಪೂ ಮತ್ತು ಟಿಪ್ಪರ್ ನಡುವಿನ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 11 ಆಗಿದೆ. ಟೆಂಪೊ ದಲ್ಲಿ ಪ್ರಯಾಣ ಮಾಡುತ್ತಿದ್ದ 16 ಜನರಲ್ಲಿ 11 ಜನರು ಸಾವಿಗೀಡಾಗಿದ್ದಾರೆ‌.

ಈಗಾಗಲೇ ಮೃತರಾದವರಲ್ಲಿ ಕೆಲವರು ಹೆಸರುಗಳು ಲಭ್ಯವಾಗಿವೆ‌ . ವೀಣಾ ಮತ್ತಿಹಳ್ಳಿ,ಮಂಜುಳಾ ನಟೇಶ್,ರಜನಿ,ಪರಂಜ್ಯೋತಿ,ಪ್ರೀತಿ ರವಿಕುಮಾರ್ ಹೀಗೆ ಐದು ಜನರ ಮಾಹಿತಿ ಸಿಕ್ಕಿದೆ.

ಇನ್ನೂಳಿದಂತೆ ಆರು ಜನರ ಗುರುತು ಪತ್ತೆ ಹಚ್ಚಲು ತುಂಬಾ ಕಷ್ಟವಾಗುತ್ತಿದೆ‌ .ಅಪಘಾತದಲ್ಲಿ ಇವರ ದೇಹಗಳು ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ನುಜ್ಜು ಗುಜ್ಜಾಗಿವೆ.ಹೀಗಾಗಿ ಕಿಮ್ಸ್ ಆಸ್ಪತ್ರೆಯಲ್ಲಿ ಇವರ ದೇಹವನ್ನು ಇಡಲಾಗಿದ್ದು ತುಂಬಾ ತುಂಬಾ ಕಷ್ಟವಾಗುತ್ತಿದೆ.

ಇನ್ನೂ ಬೆಳಗಿನ ಲೇಡಿಜ್ ಕ್ಲಬ್‌ ನ‌ವರು ಸೇರಿಕೊಂಡು ದಾವಣಗೆರೆ ಯಿಂದ ಸಂತೋಷ ಕೂಟ ಮಾಡಲು ಹೊರಟಿದ್ದರು. ಬೆಳಗಿನ ಜಾವ ಟೆಂಪೂ ದಲ್ಲಿ ಕುಳಿತುಕೊಂಡು ಒಂದು ಸೆಲ್ಪಿ ತಗೆದುಕೊಂಡು ಗಾಡಿ ಹತ್ತಿದವರು ಅರ್ಧ ದಾರಿಯಲ್ಲಿ ಬೆಳಗಾಗುವಷ್ಟರಲ್ಲಿ ರಸ್ತೆ ಅಪಘಾತವಾಗಿದೆ.

ಕೊನೆಯ ಸೆಲ್ಪಿ ಪೊಟೊ

ಧಾರವಾಡಗೆ ಬಂದು ಇಲ್ಲಿ ಉಪಹಾರ ಮಾಡಿಕೊಂಡು ಮುಂದೆ ಹೊರಡುವ ಪ್ಲಾನ್ ಇತ್ತು ಆದರೆ ಆಗಿದ್ದು ಬೇರೆ. ಸಧ್ಯ 11 ಜನರು ಸಾವಿಗೀಡಾಗಿದ್ದು ಎಲ್ಲರ ಮಾಹಿತಿಯನ್ನು ಪೊಲೀಸರು ಪಡೆದುಕೊಳ್ಳುತ್ತಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....