LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಧಾರವಾಡ ವಿದ್ಯಾಗಿರಿ ಪೊಲೀಸ ರಿಂದ ಮನೆಕಳ್ಳರ ಬಂಧನ ವಿದ್ಯಾಗಿರಿ ಪೊಲೀಸರು ಭರ್ಜರಿ ಕಾರ್ಯಾಚರಣೆ.....

ಧಾರವಾಡ -

ಧಾರವಾಡ ವಿದ್ಯಾಗಿರಿ ಪೊಲೀಸರು ಭರ್ಜರಿ ಕಾರ್ಯಾಚ ರಣೆ ಮಾಡಿ ಮನೆ ಕಳ್ಳತನ ಮಾಡುತ್ತಿದ್ದವರನ್ನು ಬಂಧನ ಮಾಡಿದ್ದಾರೆ.ಹೌದು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡಿದ್ದ ಐವರು ಕಳ್ಳರನ್ನು ಯಶಶ್ವಿ ಕಾರ್ಯಾಚ ರಣೆ ಮಾಡಿ ಬಂಧಿಸಿದ್ದಾರೆ.

ಕಳೆದ ಜನವರಿ 27 ರಂದು ಕೇಶವ ನಗರದಲ್ಲಿ ಮನೆ ಕಳ್ಳತನ ಪ್ರಕರಣ ನಡೆದಿತ್ತು ಈ ಕುರಿತಂತೆ ಮಹೇಂದ್ರಕರ ಎಂಬುವರ ದೂರನ್ನು ನೀಡಿದ್ದರು.ದೂರು ದಾಖಲಾಗುತ್ತಿ ದ್ದಂತೆ ತನಿಖೆಗಾಗಿ ಪೊಲೀಸ್ ಆಯುಕ್ತರು ವಿಶೇಷವಾದ ತಂಡವನ್ನು ತನಿಖೆಗಾಗಿ ನೇಮಿಸಲಾಗಿತ್ತು.ಕಳ್ಳತನ ನಡೆದು ದೂರು ದಾಖಲಾಗುತ್ತಿದ್ದಂತೆ ಕಾರ್ಯಾಚರಣೆ ಮಾಡಿದ ವಿದ್ಯಾಗಿರಿ ಪೊಲೀಸರು ಆರೋಪಿಗಳನ್ನು ಎಡೆಮೂರಿ ಕಟ್ಟಿದ್ದಾರೆ.

ಹೌದು ಕಳ್ಳತನ ಕುರಿತಂತೆ ದೂರು ದಾಖಲಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ತನಿಖೆಗಾಗಿ ಟೀಮ್ ಮಾಡಲಾಗಿತ್ತು ಪ್ರಕರಣ ಕುರಿತಂತೆ ಐವರು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಕಳ್ಳತನ ಮಾಡಿದ ವಸ್ತುಗಳನ್ನು ತಗೆದುಕೊಳ್ಳುತ್ತಿದ್ದ ಮೂವರನ್ನು ಹಾಗೇ ಕಳ್ಳತನ ಮಾಡುತ್ತಿದ್ದ ಇಭ್ಬರನ್ನು ಪೊಲೀಸರು ಬಂಧನ ಮಾಡಿದ್ದು ಇವರಿಂದ 562 ಗ್ರಾಂ ಚಿನ್ನ ಹಾಗೂ 20 ಸಾವಿರ ನಗದು ಹಣವನ್ನು ಹಾಗೇ ಎರಡು ಕಾರುಗಳನ್ನು ವಶಕ್ಕೆ ತಗೆದುಕೊಳ್ಳಲಾಗಿದೆ.4.5 ಲಕ್ಷ ಮೌಲ್ಯದ ಎರಡು ಕಾರು ವಶಕ್ಕೆ ತಗೆದುಕೊಂಡಿದ್ದು ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.ಯಶಶ್ವಿ ಕಾರ್ಯಾಚರಣೆ ಮಾಡಿದ ವಿದ್ಯಾಗಿರಿ ಪೊಲೀಸರಿಗೆ ಪೊಲೀಸ್ ಆಯುಕ್ತ ರಿಂದ ವಿದ್ಯಾಗಿರಿ ಪೊಲೀಸರಿಗೆ ೨೫ ಸಾವಿರ ಬಹುಮಾನ ಘೋಷಣೆಯನ್ನು ಪೊಲೀಸ್ ಆಯುಕ್ತ ಲಾಬುರಾಮ್ ಅವರಿಂದ ಘೋಷಣೆ ಮಾಡಿದ್ದಾರೆ.

https://youtu.be/t5he4WYVJ3A

ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಈ ಒಂದು ಕಾರ್ಯಾಚರಣೆಯಲ್ಲಿ ಇನ್ಸ್ಪೇಕ್ಟರ್ ಬಾಳನಗೌಡ ಎಸ್ ಎಮ್,ವಿಶ್ವನಾಥ್ ಚೌಗಲೆ,ಸಚಿನಕುಮಾರ ದಾಸ ರಡ್ಡಿ,ಎಸ್ ಆರ್ ತೇಗೂರ,ದೇವೆಂದ್ರ ಮಾವಿನಂಡಿ, ಬಿ ಎಮ್ ಅಂಗಡಿ,ಹೆಚ್ ಕೆ ಗೂಡುನಾಯ್ಕರ್,ಭೀಮಶಿ ಮಂಕಣಿ,ಎಮ್ ಎಪ್ ನದಾಫ್,ಐ ಪಿ ಬುರ್ಜಿ,ಆರ್ ಕೆ ಅತ್ತಾರ,ಎಸ್ ಹೆಚ್ ಕೆಂಪೊಡಿ,ದಯಾನಂದ ಗುಂಡಗೈ, ಆರ್ ಆರ್ ಕೆಂಚನ್ನವರ,ಟಿ ಜಿ ಬಂಡಿವಡ್ಡರ,ರಮೇಶ ಕೋತಂಬರಿ,ಎಮ್ ಜಿ ಪಾಟೀಲ,ಬಿ ಎಮ್ ಪಟಾತ್, ಎಮ್ ವೈ ಮಾದರ.ಎನ್ ಎಮ್ ಹಟ್ಟಿಮನಿ,ಎಮ್ ಎಸ್ ಚಿಕ್ಕಮಠ,ಪಾಲ್ಗೊಂಡಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....