LIVE TV LocalCrimeNationalInternationalPoliticsEducationTechnologyEntertainmentSportsFeature
State News

ಬೇಸಿಗೆ ರಜೆ ಘೋಷಣೆ ಯಲ್ಲಿ ತಾರತಮ್ಯ ಹೈಸ್ಕೂಲ್ ಶಿಕ್ಷಕರ ಅಸಮಾಧಾನ.....

ಬೆಂಗಳೂರು -

ಕೊನೆಗೂ ರಾಜ್ಯ ಸರ್ಕಾರ ನಿನ್ನೆಯಷ್ಟೇ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬೇಸಿಗೆ ರಜೆಯನ್ನು ಘೋಷಣೆ ಮಾಡಿದೆ. ಕರೋನ ಮಹಾಮಾರಿಯ ನಡುವೆ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಯ ಶಿಕ್ಷಕರಿಗೆ ಬೇರೆ ಅವಧಿಯ ಲ್ಲಿ ಬೇಸಿಗೆ ರಜೆ ಘೋಷಿಸಲಾಗಿದೆ.ರಜೆ ಘೋಷಣೆ ವಿಚಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು ಈ ನಡೆಗೆ ಪ್ರೌಢಶಾಲಾ ಶಿಕ್ಷಕರು ಅಸಮಾಧಾನಗೊಂಡಿದ್ದಾರೆ

ಹೌದು ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಮೇ 1ರಿಂದ ಜೂನ್‌ 14 ರವರೆಗೆ ಹಾಗೂ ಪ್ರೌಢ ಶಾಲೆಗಳ ಶಿಕ್ಷಕ ರಿಗೆ ಜೂನ್‌ 15 ರಿಂದ ಜುಲೈ 14 ರವರೆಗೆ ಬೇಸಿಗೆ ರಜೆ ಘೋಷಿಸಲಾಗಿದೆ.

ಬೇಸಿಗೆ ರಜೆ ನೀಡುವ ವಿಷಯದಲ್ಲಿ ಶಿಕ್ಷಣ ಇಲಾಖೆ ಯ ಅಧಿಕಾರಿಗಳು ತಾರತಮ್ಯ ಮಾಡಿದ್ದಾರೆ.ಹಿಂದೆ ಂದೂ ಈ ರೀತಿ ಆಗಿರಲಿಲ್ಲ.ಈ ವಿಚಾರವನ್ನು ಸರ್ಕಾರ ಮರುಪರಿಶೀಲಿಸಿ ಮಾರ್ಗಸೂಚಿ ಬದಲಿಸ ಬೇಕು ಎಂದು ಪ್ರೌಢ ಶಾಲೆಯ ಶಿಕ್ಷಕರು ಆಗ್ರಹಿಸಿ ದ್ದಾರೆ.

ಇಲ್ಲಿಯವರೆಗೆ ಒಂದೇ ರೀತಿ ಇತ್ತು. ಈ ಬಾರಿಯೂ ಕೋವಿಡ್‌ ಜೊತೆಗೆ ಬಿಸಿಲಿನ ಸಮಸ್ಯೆ ಇದೆ.ಸದ್ಯ ನಿಗದಿಪಡಿಸಿರುವಂತೆ SSLC ಪರೀಕ್ಷೆಗಳು ಜೂನ್‌ 21 ರಿಂದ ಆರಂಭಗೊಂಡು ಜುಲೈ 5 ರವರೆಗೆ ನಡೆ ಯಲಿದೆ. SSLC ಪರೀಕ್ಷೆ ಸಂದರ್ಭದಲ್ಲಿ ಎಲ್ಲ ಆರೂ ವಿಷಯಗಳ ಶಿಕ್ಷಕರೂ ಶಾಲೆಗಳಲ್ಲಿ ಹಾಜರಿರಬೇಕಾ ಗುತ್ತದೆ.

ಬಳಿಕ ಮೌಲ್ಯಮಾಪನದಲ್ಲಿ ಭಾಗವಹಿಸ ಬೇಕು. ಪರೀಕ್ಷೆ ಮತ್ತು ಮೌಲ್ಯಮಾಪನ ಕೆಲಸದಲ್ಲಿ ಯೇ ಬೇಸಿಗೆ ರಜೆ ಮುಗಿದು ಹೋಗುತ್ತದೆ ಎಂಬ ಆತಂಕ ದಲ್ಲಿ ಶಿಕ್ಷಕರಿದ್ದಾರೆ. ಇದರಿಂದ ನಮಗೆ ಅನ್ಯಾಯವಾ ಗುತ್ತದೆ ಎನ್ನುವುದು ಪ್ರೌಢ ಶಿಕ್ಷಕರ ಆಕ್ಷೇಪ ವಾಗಿದ್ದು ಹೀಗಾಗಿ ಇದನ್ನು ಅರಿತ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ಏನು ಮಾಡುತ್ತದೆ ಎಂಬುದನ್ನು ಕಾದು ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸಿಗಲಿದೆ ಸ್ಥಾನ CM ಭರವಸೆ - ಸಚಿವ ಸ್ಥಾನ ನಿರೀಕ್ಷೆ ಯಲ್ಲಿದ್ದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ನಾಡ ದೊರೆ.....ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....