LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮತ ಚಲಾವಣೆ ಮಾಡುವವರಿಗೆ ಹಣ ಹುಂಚಿಕೆ - ಗ್ರಾಮ ಪಂಚಾಯತ ಅಖಾಡದಲ್ಲೂ ಹಣ ಹಂಚಿಕೆ

ಬೆಳಗಾವಿ-

ಗ್ರಾಮ ಪಂಚಾಯತಿ ಚುನಾವಣೆಗೆ ಮೊದಲ ಹಂತದಲ್ಲಿ ಮತದಾನ ಆರಂಭವಾಗಿದೆ.ರಾಜ್ಯದ ಹಲವೆಡೆ ಬೆಳಿಗ್ಗೆಯಿಂದಲೇ ಮತದಾನ ಆರಂಭವಾಗಿದ್ದು ಇನ್ನೂ ಮತ ಚಲಾವಣೆ ಮಾಡಲು ಮತಗಟ್ಟೆಗೆ ಬರುವವರಿಗೆ ರಾಜಾರೋಷವಾಗಿ ಹಣವನ್ನು ಕೊಡಲಾಗುತ್ತಿದೆ.

ಹೌದು ಬೆಳಗಾವಿ ತಾಲೂಕಿನ ಕಂಗ್ರಾಳಿ ಕೆ ಎಚ್ ಗ್ರಾಮದಲ್ಲಿ ರಾಜಾ ರೋಷವಾಗಿ ಹಣವನ್ನು ಹಂಚಿಕೆ ಮಾಡಲಾಗುತ್ತಿರುವ ಘಟನೆ ಕಂಡು ಬಂದಿದೆ.ವಾರ್ಡ್ ನಂಬರ್ 4ರ ಅಭ್ಯರ್ಥಿ ಪರವಾಗಿ ಹಣವನ್ನು ಹಂಚಿಕೆ ಮಾಡಲಾಗುತ್ತಿದೆ.

ಮತಗಟ್ಟೆಗೆ ಆಗಮಿಸೋವರಿಗೆ ಹಣವನ್ನು ಕೈಯಲ್ಲಿ ವ್ಯಕ್ತಿಯೊಬ್ಬರು ನೀಡುತ್ತಿರುವ ಚಿತ್ರಣ ಕಂಡು ಬಂದಿತು.

ಬಹಿರಂಗವಾಗಿ ಹೀಗೆ ಹಣವನ್ನು ನೀಡುತ್ತಾ ಮತವನ್ನು ನಮ್ಮ ಅಭ್ಯರ್ಥಿಗೆ ಹಾಕುವಂತೆ ಈ ವ್ಯಕ್ತಿ ಮತದಾರರಿಗೆ ಆಮಿಷವನ್ನು ನೀಡುತ್ತಿದ್ದಾನೆ.

ಹೀಗೆ ಮತದಾನ ಕೇಂದ್ರದ ಮುಂದೆ ರಾಜಾ ರೋಷವಾಗಿ ಹಣವನ್ನು ಹಂಚಿಕೆ ಮಾಡುತ್ತಿದ್ದರೂ ಕೂಡಾ ಸುತ್ತ ಮುತ್ತಲಿದ್ದ ಯಾರೊಬ್ಬರು ಅದರಲ್ಲೂ ಪೊಲೀಸರಾಗಲಿ ಚುನಾವಣಾಧಿಕಾರಿಗಳಾಗಿ ನೋಡುತ್ತಿಲ್ಲ ಗಮನಿಸುತ್ತಿಲ್ಲ .

ಹೀಗಾಗಿ ಈ ವ್ಯಕ್ತಿಯ ಹಣ ಹಂಚಿಕೆ ಮತದಾನ ಕೇಂದ್ರದ ಮುಂದೆ ಜೋರಾಗಿದೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...