LIVE TV LocalCrimeNationalInternationalPoliticsEducationTechnologyEntertainmentSportsFeature
State News

SIR ತೀವ್ರಗೊಳಿಸಲು ಸ್ವತಃ ಅಖಾಡಕ್ಕಿಳಿದ ಪಾಲಿಕೆಯ ಆಯುಕ್ತ ಡಾ ರುದ್ರೇಶ ಘಾಳಿ - ಮನೆ ಮನೆಗೆ ತೆರಳಿ ಸಾರ್ವಜನಿಕರಿಗೆ ತಿಳುವಳಿಕೆ ಮೂಡಿಸುತ್ತಾ SIR ಕಾರ್ಯ ಯಶಸ್ಸಿಗೆ ಪಣತೊಟ್ಟ ಡಾ ರುದ್ರೇಶ ಘಾಳಿ.....

ಹುಬ್ಬಳ್ಳಿ ಧಾರವಾಡ -

ರಾಜ್ಯದಲ್ಲಿ ಸಧ್ಯ SIR ಕಾರ್ಯ ಜೋರಾಗಿ ನಡೆಯುತ್ತಿದ್ದು ಇತ್ತ ರಾಜ್ಯದಲ್ಲಿಯೇ ಎರಡನೇ ದೊಡ್ಡ ಮಹಾನಗರ ಪಾಲಿಕೆ ಯಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೂಡಾ ಈ ಒಂದು SIR ಕಾರ್ಯ ಜೋರಾಗಿ ನಡೆಯುತ್ತಿದೆ ಈಗಾಗಲೇ ಪ್ರತಿಶತ 60 ರಷ್ಟು ಕಾರ್ಯ ಮುಕ್ತಾಯ ವಾಗಿದೆ

ಇನ್ನೂ ಇತ್ತ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಎಸ್‌ಐಆರ್ (SIR) ಪ್ರಕ್ರಿಯೆಯು ಇದೀಗ ಭರದಿಂದ ಸಾಗುತ್ತಿದೆ ಈ ಕಾರ್ಯಕ್ಕೆ ಮತ್ತಷ್ಟು ವೇಗ ನೀಡುವ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ (HDMC) ಆಯುಕ್ತರು ಸ್ವತಃ ಅಖಾಡಕ್ಕಿಳಿದು ಜನಸ್ನೇಹಿ ಆಡಳಿತಕ್ಕೆ ಅತ್ಯುತ್ತಮ ನಿದರ್ಶನ ಒದಗಿಸಿದ್ದಾರೆ.

ಆಯುಕ್ತರೇ ಖುದ್ದಾಗಿ ಜನರ ಮನೆ ಬಾಗಿಲಿಗೆ ತೆರಳಿ ಎನ್ಯುಮ ರೇಷನ್ ಫಾರ್ಮ್‌ಗಳನ್ನು ವಿತರಿಸುತ್ತಿರುವುದು ಮಾತ್ರವಲ್ಲದೆ, ಆ ಫಾರ್ಮ್‌ಗಳನ್ನು ಯಾವುದೇ ಗೊಂದಲವಿಲ್ಲದೆ ಅತ್ಯಂತ ನಿಖರ ವಾಗಿ ಭರ್ತಿ ಮಾಡುವುದು ಹೇಗೆ ಎಂಬುದರ ಕುರಿತು ಸಾರ್ವಜನಿಕರಿಗೆ ಸರಳವಾಗಿ ವಿವರಿಸಿ ಮಾರ್ಗದರ್ಶನ ನೀಡುತ್ತಿದ್ದಾರೆ.

ಹಿರಿಯ ಅಧಿಕಾರಿಗಳೇ ನೇರವಾಗಿ ಜನರ ಬಳಿ ಬಂದು ಅಭಿಯಾನದ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಪಾಲಿಕೆಯ ಪಾರದರ್ಶಕ ಹಾಗೂ ಬದ್ಧತೆಯ ಕಾರ್ಯವೈಖರಿಗೆ ಹಿಡಿದ ಕೈ ಕನ್ನಡಿಯಾಗಿದ್ದು ಇದರೊಂದಿಗೆ ಪ್ರಕ್ರಿಯೆ ಮತ್ತಷ್ಟು ಚುರುಕು ಗೊಂಡಿದೆ.

ಒಂದು ಕಡೆ ಸಿಬ್ಬಂದಿ ಗಳು ಇವರೊಂದಿಗೆ ಪಾಲಿಕೆಯ ಆಯುಕ್ತರು ಕೂಡಾ ಗಲ್ಲಿ ಗಲ್ಲಿ ತಿರುಗುತ್ತಾ ಈ ಒಂದು ಮಹತ್ವದ ಕಾರ್ಯದಲ್ಲಿ ತೊಡಗಿದ್ದನ್ನು ನೋಡಿದರೆ ನಿಜವಾಗಿಯೂ ಆಯುಕ್ತರ ಜನ ಸ್ನೇಹಿ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದ

 

ಅಲಿ ಕುಂದಗೋಳ ಜೊತೆ ಪ್ರಮೋದ್ ಕಪಲಿ

ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ ಧಾರವಾಡ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....