LIVE TV LocalCrimeNationalInternationalPoliticsEducationTechnologyEntertainmentSportsFeature
State News

ಕೋವಿಡ್ ಗೆ ಬಲಿಯಾದ ನಾಡಿನ ಹಿರಿಯ ಸಾಹಿತಿ ಕವಿ ಡಾ ಸಿದ್ದಲಿಂಗಯ್ಯ.....

ಬೆಂಗಳೂರು -

ಮಹಾಮಾರಿ ಕೋವಿಡ್ ರಾಜ್ಯದಲ್ಲಿ ಹಿರೊಯ ಕವಿ ಸಾಹಿತಿ ಡಾ ಸಿದ್ದಲಿಂಗಯ್ಯ ಬಲಿಯಾಗಿದ್ದಾರೆ ‌ಹೌದು ಕೊರೋನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಕವಿ ಡಾ.ಸಿದ್ದಲಿಂ ಗಯ್ಯ(67) ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿ ನಲ್ಲಿ ಸಾವನ್ನಪ್ಪಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಕೊಂಡಿಯೊಂದು ಕಳಚಿದಂತೆ ಆಗಿದೆ.

ಕಳೆದ ಮೇ.2ರಂದು ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರು ಇವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆಗೆ ಮತ್ತು ಅಪೋಲೋ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆ ಗಳಿಗೆ ಸುತ್ತಾಡಿದ್ದರೂ ಬೆಡ್ ಸಿಕ್ಕಿರಲಿಲ್ಲ. ಅಂತಿಮ ವಾಗಿ ಡಿಸಿಎಂ ಡಾ.ಸಿಎನ್ ಅಶ್ವತ್ಥ್ ನಾರಾಯಣಗೆ ವಿಷಯ ತಿಳಿಯುತ್ತಿದ್ದಂತೆ ಕರೆ ಮಾಡಿ ಬೆಡ್ ವ್ಯವಸ್ಥೆ ಮಾಡಿದ್ದರಿಂದಾಗಿ ಮೇ.3ರಂದು ರಂಗದೊರೆ ಆಸ್ಪತ್ರೆ ಯಲ್ಲಿ ಕೊರೋನಾ ಸೋಂಕಿನ ಚಿಕಿತ್ಸೆಗಾಗಿ ಬೆಡ್ ದೊರೆತು ಚಿಕಿತ್ಸೆ ಪಡೆಯುತ್ತಿದ್ದರು

ಹೆಚ್ಚಿನ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆಯಿಂದ ಕಳೆದ ಸೋಮವಾರದಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೋನಾ ಸೋಂಕಿನಿಂದ ಗುಣಮುಖರಾಗಿ ಚೇತರಿಸಿಕೊಂಡ ಎನ್ನುತ್ತಿರುವಾಗಲೇ ಇಂದು ಚಿಕಿತ್ಸೆ ಫಲಕಾರಿಯಾಗೇ ಸಾವನ್ನಪ್ಪಿದ್ದಾರೆ

ಸಾವಿನೊಂದಿಗೆ ಈ ಮೂಲಕ ಖ್ಯಾತ ಕವಿ ಡಾ.ಸಿದ್ದ ಲಿಂಗಯ್ಯ ಇನ್ನಿಲ್ಲವಾಗಿದ್ದಾರೆ. ಈ ಮೂಲಕ ಸಾಹಿತ್ಯ ಲೋಕದ ಕೊಂಡಿಯೊಂದು ಕಳಚಿದಂತಾಗಿದ್ದು ಮೃತರಾದ ಇವರ ಸಾವಿಗೆ ನಾಡಿನ ಗ್ರಾಮೀಣ ಮತ್ತು ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸರ್ವ ಸದಸ್ಯರು ಭಾವಪೂರ್ಣ ನಮನ ಸಂತಾಪವನ್ನು ಸೂಚಿಸಿದ್ದಾರೆ.ಪವಾಡೆಪ್ಪ, ಗುರು ತಿಗಡಿ, ಎಸ್ ವಾಯ್ ಸೊರಟಿ, ಚಂದ್ರಶೇಖರ್ ಶೆಟ್ರು, ಅಶೋಕ ಸಜ್ಜನ, ಎಲ್ ಐ ಲಕ್ಕಮ್ಮನವರ, ಶಂಕರ ಘಟ್ಟಿ, ಶರಣು ಪೂಜಾರ, ಎಸ್ ಎಫ್ ಪಾಟೀಲ, ಹನುಮಂತಪ್ಪ ಮೇಟಿ ಕೆ ಬಿ ಕುರಹಟ್ಟಿ, ಬಡಿಗೇರ ಭೀಮಾಶಂಕರ, ಮಲ್ಲಿಕಾರ್ಜುನ ಉಪ್ಪಿನ, ಶರಣಬಸವ ಬನ್ನಿಗೋಳ, ಹನುಮಂತಪ್ಪ ಬೂದಿಹಾಳ, ಎಂ ವಿ ಕುಸುಮ ಜಿ, ಟಿ, ಲಕ್ಷ್ಮೀದೇವ ಮ್ಮ, ಕೆ ನಾಗರಾಜ, ರಾಮಪ್ಪ ಹಂಡಿ, ಸಂಗಮೇಶ ಖನ್ನಿನಾಯ್ಕರ, ಜೆ ಟಿ ಮಂಜುಳಾ, ಗೋವಿಂದ ಜುಜಾರೆ, ದಾವಣಗೆರೆ ಸಿದ್ದೇಶ, ನಾಗರಾಜ ಕಾಮನಹಳ್ಳಿ, ಅಕ್ಬರಲಿ ಸೋಲಾಪುರ, ರಾಜೀವ ಸಿಂಗ ಹಲವಾಯಿ, ಕಾಶಪ್ಪ ದೊಡವಾಡ, ಸಿದ್ದಣ್ಣ ಉಕ್ಕಲಿ, ಕಿರಣ ರಘುಪತಿ ಚಂದ್ರಶೇಖರ್ ತಿಗಡಿ,, ಆರ್ ನಾರಾಯಣಸ್ವಾಮಿ ಚಿಂತಾಮಣಿ, ಫನೀಂದ್ರ ನಾಥ, ಡಿ ಎಸ್ ಭಜಂತ್ರಿ, ಎನ್ವೆಂ ಕುಕನೂರ ಬಿ ಎಸ್ ಮಂಜುನಾಥ, ರೇವಣ್ಣ ಎಸ್, ಎಸ್ ಆರ್ ಎಮ್ಮಿಮಠ, ತುಮಕೂರು ರವೀಶ, ಟಗರು ಪಂಡಿತ, ಕಲ್ಪನ ಚಂದನಕರ ರಾಜಶ್ರೀ ಪ್ರಭಾಕರ ಶಿವಲೀಲಾ ಪೂಜಾರ, ಶಿವಮೊಗ್ಗ ಸೋಮಶೇಖರ್,ಕೊಡಗು ರೋಜಿ, ಸುರೇಶ ಅರಳಿ ಅಶೋಕ ಬಿಸೆರೊಟ್ಟಿ, ಮಧುಗಿರಿ ದೇವರಾಜ ಲೀಲಾ ಮಹೇಶ್ವರ ಆರ್ ಐ ಹನಗಿ, ಎಂ ಜಿ ಚರಂತಿಮಠ ಬೈಲಹೊಂಗಲ, ಕೋಲಾರ ಶ್ರೀನಿವಾಸ,ಕೆ ಎಮ್ ಮುನವಳ್ಳಿ ಬಿ ವಿ ಅಂಗಡಿ ಎಸ್ ಸಿ ಹೊಳೆಯಣ್ಣವರ ಶಿವಾನಂದ ಬೆಂಚಿಕೇರಿ. ಪ್ರವೀಣ ಪಾಲೇಕರ,ನೆಲಮಂಗಲ ಮಲ್ಲಿಕಾರ್ಜುನ, ಸೇರಿದಂತೆ ಶಂಭುಲಿಂಗನಗೌಡ ಪಾಟೀಲ ಮತ್ತು ಚಂದ್ರಶೇಖರ ನುಗ್ಗಲಿ ಕೂಡಾ ಸರ್ವ ಸದಸ್ಯರ ಪರವಾಗಿ ಸಂತಾಪ ಸೂಚಿಸಿ ನಮನ ಸಲ್ಲಿಸಿದರು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...