LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಆಸ್ಪತ್ರೆಯ ವೈಧ್ಯೆ ಡಾ ಸಿಂಧುಜಾ ಸಾವು - ಸಾವಿನ ಹಿಂದೆ ಹುಟ್ಟಿಕೊಂಡಿವೆ ಹಲವು ಅನುಮಾನಗಳು.....

ಚಾಮರಾಜನಗರ -

ಸರ್ಕಾರಿ ಆಸ್ಪತ್ರೆಯ ವೈಧ್ಯೆ ಡಾ ಸಿಂಧುಜಾ ಸಾವು ಸಾವಿನ ಹಿಂದೆ ಹುಟ್ಟಿಕೊಂಡಿವೆ ಹಲವು ಅನು ಮಾನಗಳು.ಹೌದು ಸರ್ಕಾರಿ ಆಸ್ಪತ್ರೆಯ ವೈದ್ಯೆ ಯೊಬ್ಬರು ಸಾವನ್ನಪ್ಪಿದ ಘಟನೆ ಚಾಮರಾಜ ನಗರ ದಲ್ಲಿ ನಡೆದಿದೆ.ಹೌದು ಜಿಲ್ಲೆಯ ಕೊಳ್ಳೇ ಗಾಲ ನಗರದ ಸರಕಾರಿ ಉಪ ವಿಭಾಗ ಆಸ್ಪತ್ರೆ ಯ ವೈದ್ಯೆ ಡಾ. ಸಿಂಧುಜಾ (28) ಅನುಮಾನಾ ಸ್ಪದವಾಗಿ ಮೃತಪಟ್ಟವರಾಗಿದ್ದಾರೆ.

ತಮಿಳುನಾಡಿನ ಚೆನ್ನೈನವರಾದ ಸಿಂಧುಜಾ ಅವರ ಊರಿನಲ್ಲಿ ಎಂಬಿಬಿಎಸ್ ಕೋರ್ಸ್ ಮಾಡಿದ್ದರು.ಆ ಬಳಿಕ ಸ್ನಾತಕೋತ್ತರ ಪದವಿಗೆ ಸೇರಿದ್ದರು.ಸ್ನಾತಕೋತ್ತರ ಪದವಿ ಶಿಕ್ಷಣದ ಭಾಗ ವಾಗಿ ಅವರು ನಗರದ ಆಸ್ಪತ್ರೆಯಲ್ಲಿ ಅರಿವಳಿಕೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಮೀಪವಿರುವ ಬಾಡಿಗೆ ಮನೆಯಲ್ಲಿ ವರ್ಷ ದಿಂದ ವಾಸವಿದ್ದರು.ಸಿಂಧುಜಾ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗಿದ್ದರು ಬೆಳಗ್ಗೆ ಆಸ್ಪತ್ರೆಗೆ ಬಾರದ ಕಾರಣ ವೈದ್ಯೆ ಲೋಕೇಶ್ವರಿ, ಅವರು ಮೊಬೈಲ್ ಗೆ ಕರೆ ಮಾಡಿ ದ್ದಾರೆ.

ಸಿಂಧೂಜಾ ಕರೆ ಸ್ವೀಕರಿಸಿರಲಿಲ್ಲ.ಅನುಮಾನ ಗೊಂಡು ವೈದ್ಯರು ಹಾಗೂ ಸಿಬ್ಬಂದಿ ಮನೆಗೆ ಹೋಗಿದ್ದಾರೆ. ಕೂಗಿದರೂ ಬಾಗಿಲು ತೆರೆಯಲಿಲ್ಲ. ನಂತರ ಸಿಬ್ಬಂದಿ ಮನೆಯ ಕಿಟಕಿ ಗಾಜನ್ನು ಒಡೆದು ನೋಡಿದಾಗ ಡಾ.ಸಿಂಧುಜಾ ನೆಲದ ಮೇಲೆ ಬಿದ್ದಿದ್ದರು.ಪಕ್ಕದಲ್ಲಿ ಸಿರಿಂಜ್, ಔಷಧಿ, ಚಾಕು ಇನ್ನಿತರ ವಸ್ತುಗಳು ಇದ್ದವು.

2024ರ ಜನವರಿ 2ರಂದು ಮದುವೆ ನಿಶ್ಚಯ ವಾಗಿತ್ತು ಇನ್ನೂ ವಿಷಯ ತಿಳಿದ ಡಿವೈಎಸ್ಪಿ ಸೋಮೇಗೌಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಚಾಮರಾಜನಗರ.....

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....