LIVE TV LocalCrimeNationalInternationalPoliticsEducationTechnologyEntertainmentSportsFeature
State News

ಸರ್ಕಾರಿ ಶಾಲೆಯಲ್ಲಿ ಕುಡುಕನ ರಂಪಾಟ - ಶಿಕ್ಷಕರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಗಲಾಟೆ ಮಾಡಿದ ಕುಡುಕ ಪಾಲಕ.....

ಕೊಪ್ಪಳ -

ಶಾಲೆಯಲ್ಲಿ ಮಕ್ಕಳಿಗೆ ನೀಡುವ ರೇಷನ್ ನೀಡುವ ವಿಷಯದಲ್ಲಿ ಪಾಲಕರೊಬ್ಬರು ಕುಡಿದು ಬಂದು ಶಿಕ್ಷಕರಿಗೆ ಅವಾಚ್ಯ ಪದಗಳಿಂದ ನಿಂದಿಸಿ ಗಲಾಟೆ ಮಾಡಿದ ಘಟನೆ ಕೊಪ್ಪಳ ದಲ್ಲಿ ನಡೆದಿದೆ.

ಹೌದು ಪಾಲಕನೊಬ್ಬ ಶಿಕ್ಷಕರಿಗೆ ಅವಾಚ್ಯ ಪದಗ ಳಿಂದ ನಿಂದಿಸಿ ಗಲಾಟೆ ಮಾಡಿದ ಘಟನೆ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ಜರುಗಿದೆ.ಕೊಪ್ಪಳದ ಗಡಿ ಯಾರ ಕಂಬ ರಸ್ತೆಯ ಕೇಂದ್ರ ಮಾದರಿ ಪ್ರಾಥಮಿಕ ಶಾಲೆ ಮುಂದೆ ಈ ಒಂದು ಘಟನೆ ನಡೆದಿದೆ.

ಕುಡುಕ ಪಾಲಕನೊಬ್ಬ ತನ್ನ ಮಗನ ಹಿಂದೆ ಬಂದಿ ದ್ದಾನೆ.ಕುಡಿದ ಅಮಲಿನಲ್ಲಿ ಶಿಕ್ಷಕರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾನೆ.ಇದರಿಂದ ಶಿಕ್ಷಕರ ಹಾಗೂ ಕುಡುಕನ ಮಧ್ಯ ಗಲಾಟೆಯಾಗಿದೆ.

https://youtu.be/fhrcgPOqTnc

ಶಾಲೆಯಲ್ಲಿ ಹೀಗೆ ಮಾಡುತ್ತಿದ್ದಂತೆ ವಿಚಾರ ತಿಳಿದ ಸಾರ್ವಜನಿಕರು ಯುವಕರು ಆಗಮಿಸಿ ಬುದ್ಧಿ ಹೇಳಿ ದರು‌‌.ಯಾವುದಕ್ಕೂ ತಲೆಯನ್ನು ಕೆಡಿಸಿಕೊಳ್ಳದ ಮಹಾಶಯ ದೊಡ್ಡ ರಂಪಾಟ ಮಾಡಿದನು

ಅದರಲ್ಲೂ ಈ ಒಂದು ವಿಚಾರ ತಿಳಿದ ಕುಡುಕನ ಹೆಂಡತಿ ಮಗ ಕೂಡಾ ಆಗಮಿಸಿ ಒಂದೆರೆಡು ಕೆನ್ನೆಗೆ ಭಾರಿಸಿರು.

https://youtu.be/tyEf98YVflY

ಕೊನಗೆ ಕುಡುಕ ಹೆಂಡತಿ ಮಗ ಕೆನ್ನೆಗೆ ಬಾರಿಸಿದ್ರು ಅಮಲಿನಲ್ಲಿದ್ದ ಶಿಕ್ಷಕರ ಮೊಬೈಲ್ ಕಸಿದುಕೊಳ್ಳಲು ಮುಂದಾಗಿದ್ದಾನೆ.

ಕೆಳಗಡೆ ಬಿದ್ರು ಮೈಮೇಲೆ ಪ್ರಜ್ಞೆಯಿಲ್ಲದೆ ಶಿಕ್ಷಕ ರೊಂದಿಗೆ ಗಲಾಟೆ ಮಾಡಿಕೊಂಡಿದ್ದಾನೆ.ನಂತರ ಪರಿಸ್ಥಿತಿ ಯನ್ನು ತಿಳಿಗೊಳಿಸಿ ಕಳಿಸಲಾಯಿತು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...