LIVE TV LocalCrimeNationalInternationalPoliticsEducationTechnologyEntertainmentSportsFeature
State News

ಅನಿರೀಕ್ಷಿತವಾಗಿ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್ - ಪ್ರತಿಯೊಂದು ತರಗತಿಗೆ ತೆರಳಿ ಪರಿಶೀಲನೆ.....

ನೆಲಮಂಗಲ -

ಹೌದು ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಸುಧಾನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಅನಿರೀಕ್ಷಿತವಾಗಿ ಧಿಡೀರ್‌ ಭೇಟಿ ನೀಡಿದರು. ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದ ಸುಧಾನಗರದಲ್ಲಿರುವ ಶಾಲೆಗೆ ಬೆಳಗ್ಗೆ 9.45ಕ್ಕೆ ಭೇಟಿ ನೀಡಿದ ಸಚಿವರು ಪ್ರತಿಯೊಂದು ತರಗತಿಗೆ ತೆರಳಿ ಮಕ್ಕಳ ಹಾಜರಾತಿ ಮತ್ತು ಶಿಕ್ಷಕರ ಸಮಯಪಾಲನೆ ಗಮನಿಸಿದರು.

ಶಾಲೆಯ ಪರಿಸರ ಉತ್ತಮವಾಗಿದೆ.ಮಕ್ಕಳು ಪ್ರತಿಭಾ ವಂತರಿದ್ದಾರೆ.ಹಾಜರಾತಿ ಸಹ ಉತ್ತಮವಾಗಿದೆ.ಒಂದು ತರಗತಿಯಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಿತ್ತು.ಶಿಕ್ಷಕರು ಇನ್ನಷ್ಟು ಕಾರ್ಯನ್ಮೋಖರಾಗಬೇಕು.ಹಾಜರಾತಿ ಗಮನಿಸ ಬೇಕು.ಯಾವುದೇ ಸಬೂಬು ನಾನು ಕೇಳುವುದಿಲ್ಲ. ಕ್ರಿಯಾಶೀಲ ರಾಗಿ ಕೆಲಸ ಮತ್ತು ಸಮಯಪಾಲನೆ ಮಾಡಬೇಕು ಎಂದು ಸ್ಥಳದಲ್ಲೇ ಎಚ್ಚರಿಕೆ ನೀಡಿದರು.

ಶಿಕ್ಷಣ ಸಚಿವರು ಏಕಾಏಕಿ ಯಾವುದೇ ಅಧಿಕಾರಿಗಳಿಲ್ಲದೇ ತಮ್ಮ ಆಪ್ತ ಸಹಾಯಕರೊಂದಿಗೆ ಒಬ್ಬರೇ ದಿಢೀರ್‌ ಭೇಟಿ ನೀಡಿದ ತಕ್ಷಣ ನಮಗೆ ಭಯದ ಜೊತೆ ನಮ್ಮ ಶಾಲೆಗೆ ಸಚಿವರೇ ಆಗಮಿಸಿದರು ಎಂಬ ಸಂತಸವು ಇತ್ತು. ಮುಖ್ಯ ಶಿಕ್ಷಕ ಉತ್ತರೇಗೌಡ ವಿವರಿಸಿದರು.ಸಚಿವರ ದಿಢೀರ್‌ ಭೇಟಿ ಶಿಕ್ಷಕರಿಗೆ ಸಮಯಪಾಲನೆ ಅರಿವು ಇನ್ನಷ್ಟು ಹೆಚ್ಚಾಗಲಿದೆ. ಈಗಾಗಲೇ ನಾನು ಸೇರಿದಂತೆ ಅಧಿಕಾರಿ ವರ್ಗ ತಾಲೂಕಿ ನಲ್ಲಿ ದಿಢೀರ್‌ ಮತ್ತು ಅನಿರೀಕ್ಷಿತ ಭೇಟಿ ನೀಡುತ್ತಿದ್ದೇವೆ.25 ಶಾಲೆಗಳಿಗೆ ಭೇಟಿ ವರದಿ ಸಹ ಇದೆ.ಎಲ್ಲಾ ಶಾಲೆಗಳಿಗೆ ಮತ್ತೂಮ್ಮೆ ನೋಟಿಸ್‌ ಜಾರಿ ಮಾಡಿ ಸಮಯಪಾಲನೆ ಮತ್ತು ಹಾಜರಾತಿ ಕಟ್ಟುನಿಟ್ಟು ಮಾಡಿ ಎನ್‌ಇಪಿಯ ಮೂಲ ಪರಿಕಲ್ಪನೆಯಾದ ಕಲಿಕೆಯ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾಜ್ಞಾನಕ್ಕೆ ಒತ್ತು ನೀಡುತ್ತೇವೆಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಮ್ಮಯ್ಯ ತಿಳಿಸಿದರು.ಪ್ರಾಥಮಿಕ ಶಾಲೆ ಸಹಶಿಕ್ಷಕಿ ಪರಿಮಳ,ಸುಧಾಮನಗರ ಗ್ರಾಮಸ್ಥ ಪ್ರಕಾಶ್‌ ಗೌಡ ಮಾತನಾಡಿದರು.ಈ ವೇಳೆಯಲ್ಲಿ ಗ್ರಾಮಸ್ಥ ಪ್ರಕಾಶ್‌, ವೆಂಕಟೇಶ್‌ ಇದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....