LIVE TV LocalCrimeNationalInternationalPoliticsEducationTechnologyEntertainmentSportsFeature
State News

ವಾರ್ಷಿಕ ರಜೆಗೆ ಕತ್ತರಿ - ಯಾವ ರಾಜ್ಯದಲ್ಲೂ ಇಲ್ಲದ ಶೈಕ್ಷಣಿಕ ನಿಯಮಗಳು ರಾಜ್ಯದಲ್ಲಿ.....

ಬೆಂಗಳೂರು -

ವಾರ್ಷಿಕ ರಜೆಗೆ ಕತ್ತರಿ ಹಾಕಲಾಗುತ್ತಿದೆ ಎಂಬ ಅನುಮಾನ ದಟ್ಟವಾಗಿದೆ ಹೌದು ಕೊರೊನಾ ಬರುವ ಮುನ್ನ ಎಪ್ರಿಲ್ 10ರಿಂದ ಮೇ 30ರ ವರೆಗೆ ಶಾಲೆಗಳಿಗೆ ರಜೆ ಇತ್ತು.ಮಕ್ಕಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಮತ್ತು ಮಾನಸಿಕ ಸಿದ್ಧತೆಗಾಗಿ ಈ ರಜೆಯನ್ನು ನಿಗದಿಪಡಿಸಲಾಗಿದೆ.1ರಿಂದ 5ನೇ ತರಗತಿಗೆ 200 ಶಾಲಾ ದಿನ ಮತ್ತು 5ರ ಮೇಲ್ಪಟ್ಟ ವರಿಗೆ 220 ದಿನಗಳ ಲೆಕ್ಕಾಚಾರವಿದೆ.ಆದರೆ ಬೇರೆ ಎಲ್ಲೂ ಇಲ್ಲದೆ ಕರ್ನಾಟಕದಲ್ಲಿ ಮಾತ್ರ 240 ದಿನಗಳ ಶೈಕ್ಷಣಿಕ ಅವಧಿ ಇಡಲಾಗಿದೆ.ಹೀಗಾಗಿ ಎಪ್ರಿಲ್ 30ರ ವರೆಗೆ ರಾಜ್ಯ ದಲ್ಲಿ ಶೈಕ್ಷಣಿಕ ಅವಧಿ ತೋರಿಸಲಾಗಿದೆ.ಇದರಿಂದಾಗಿ 50 ದಿನ ರಜೆ ಪಡೆಯುತ್ತಿದ್ದ ಮಕ್ಕಳಿಗೆ ಈ ಬಾರಿ 30 ದಿನ ಮಾತ್ರ (ಮೇ ತಿಂಗಳು) ರಜೆ ಎಂದು ತಿಳಿಸಲಾಗಿದೆ.ಹಲವು ವರ್ಷಗಳ ಹಿಂದೆ ದಸರಾ ರಜೆ 20 ದಿನ ಇತ್ತು.ಈ ಬಾರಿ 10 ದಿನ ರಜೆ ನೀಡಿದ್ದರೂ ಸಿಕ್ಕಿದ್ದು ನಾಲ್ಕು ದಿನ ಮಾತ್ರ ಎಂಬುದು ಶಿಕ್ಷಕರೊಬ್ಬರ ಅಭಿಪ್ರಾಯ.

ಹೌದು 1 ರಿಂದ 9ನೇ ತರಗತಿ ಮಕ್ಕಳಿಗೆ ಪರೀಕ್ಷೆಯನ್ನು SSLC ಪರೀಕ್ಷೆಗೆ ಮುನ್ನ ನಡೆಸುವ ಬಗ್ಗೆ ಮಾತುಕತೆ ನಡೆಯುತ್ತಿದೆ.ಈ ಬಗ್ಗೆ ಸರಕಾರ ತೀರ್ಮಾನ ಕೈಗೊಳ್ಳಲಿದೆ. ಸರಕಾರದ ಸೂಚನೆಯ ಪ್ರಕಾರ ಪರೀಕ್ಷಾ ಸಿದ್ಧತೆ ನಡೆಸಲಾ ಗುವುದು ಎ‌ಂಬ ಮಾತುಗಳು ಕೇಳಿ ಬರುತ್ತಿದ್ದು ಏನೇನಾ ಗಲಿದೆ ಎಂಬೊಂದನ್ನು ಕಾದು ನೋಡಬೇಕು

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....