LIVE TV LocalCrimeNationalInternationalPoliticsEducationTechnologyEntertainmentSportsFeature
State News

ಮರಳಿ ಗೂಡಿಗೆ ಪಾಪು ಧಾರೆ - ಬರಮಾಡಿಕೊಂಡರು ಎಲ್ಲರೂ

ಬೆಂಗಳೂರು -

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ ಏ ನಾರಾಯಣಗೌಡರ ಸಮ್ಮುಖದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಗೆ ಸೇರಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ವೇದಿಕೆಯ ರಾಜ್ಯ ಅಧ್ಯಕ್ಷರ ಸಮ್ಮುಖದಲ್ಲಿ ಕರವೇ ಘಟಕಕ್ಕೆ ಸೇರಿಕೊಂಡರು

ಪ್ರಾಥಮಿಕ ಸದಸ್ಯತ್ವವನ್ನೂ ಪಡೆದು ಕೊಂಡು ಅವರ ಆದೇಶದಂತೆ ಧಾರವಾಡ ಜಿಲ್ಲಾ ರೈತ ಘಟಕದ ಅಧ್ಯಕ್ಷರನ್ನಾಗಿ ಪಾಪು ಧಾರೆ ಅವರನ್ನು ಧಾರವಾಡ ಜಿಲ್ಲಾ ಅಧ್ಯಕ್ಷರಾದ ರುದ್ರೇಶ್ ಹವಳದ ನೇಮಕ ಮಾಡಿದರು. ರೈತ ಘಟಕದ ಧಾರವಾಡ ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡ ಪಾಪು ಧಾರೆ ಇವರು ತಮಗೆ ಕೊಟ್ಟಂತಹ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ಹಾಗೂ ರೈತಾಪಿ ವರ್ಗದವರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಟ ಮಾಡುತ್ತಾ ,ನ್ಯಾಯ ಒದಗಿಸಿ ಕೊಡುವುದರ ಮೂಲಕ ಹಾಗೂ ಎಲ್ಲಾ ಹಂತದ ಪದಾಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಧಾರವಾಡ ಜಿಲ್ಲಾದ್ಯಂತ ಪ್ರಬಲ ಸಂಘಟನೆಯನ್ನು ಕಟ್ಟಿ, ಜವಾಬ್ದಾರಿಯಿಂದ ನಡೆಸಿಕೊಂಡು ಹೋಗು ವುದಾಗಿ ಪ್ರಮಾಣ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ನಾರಾಯಣಗೌಡರು, ರಾಜ್ಯ ಪ್ರಧಾನ ಕಾರ್ಯದರ್ಶಿ ಸಣ್ಣೀರಪ್ಪ ನವರು, ರಾಜ್ಯ ಸಂಚಾಲಕರಾದ ಹನುಮಂತಪ್ಪ ಮೇಟಿ, ರಾಜ್ಯ ರೈತ ಘಟಕದ ಸಂಘಟನಾ ಕಾರ್ಯದರ್ಶಿಯಾದ ರಹಿಮಾನ್ ಹೋಳಿ, ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ವಿನೋದ ಅಬ್ಬಿಗೆರೆ ,ಬಾಗಲಕೋಟೆಯ ಜಿಲ್ಲಾಧ್ಯಕ್ಷರಾದ ರಮೇಶ್ ಬದ್ನೂರ ,ಧಾರವಾಡ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಸಾಗರ್ ಗಾಯಕ್ವಾಡ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...