LIVE TV LocalCrimeNationalInternationalPoliticsEducationTechnologyEntertainmentSportsFeature
International News

Ex CM ಪುತ್ರಿ ಕಾಂತಮನೇನಿ ಉಮಾ ಮಹೇಶ್ವರಿ ಆತ್ಮಹತ್ಯೆ ಮನೆಯಲ್ಲಿ ಆತ್ಮಹತ್ಯೆ.....

ಹೈದರಾಬಾದ್ -

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ ರಾಮರಾವ್ ಅವರ ನಾಲ್ಕನೇ ಪುತ್ರಿ ಕಾಂತಮನೇನಿ ಉಮಾ ಮಹೇಶ್ವರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೌದು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಉಮಾಮಹೇಶ್ವರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೆಲವು ತಿಂಗಳಿನಿಂದ ಗಂಭೀರ ಆರೋಗ್ಯ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರು ಟಿಡಿಪಿ ಸಂಸ್ಥಾಪಕ ಎನ್ ಟಿ ಆರ್ ಅವರ 12 ಮಕ್ಕಳಲ್ಲಿ ಕಿರಿಯ ಪುತ್ರಿ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ನಂದಮೂರಿ ಕುಟುಂಬದಲ್ಲಿ ದುರಂತ ಸಂಭವಿಸಿದ್ದು ಭಾವನಾತ್ಮಕ ಒತ್ತಡದಿಂದ ಉಮಾಮಹೇಶ್ವರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಎನ್ ಟಿಆರ್ ಕುಟುಂಬದ ಹಲವು ಸದಸ್ಯರು ಈಗಾಗಲೇ ಉಮಾಮಹೇಶ್ವರಿ ಮನೆಗೆ ತಲುಪಿ ದ್ದಾರೆ.ಬಾಲಕೃಷ್ಣ,ಚಂದ್ರಬಾಬು,ನಾರಾ ಲೋಕೇಶ್ ಈಗಾ ಗಲೇ ಆಗಮಿಸಿದ್ದು ವಿದೇಶದಲ್ಲಿರುವ ಜೂನಿಯರ್ ಎನ್ ಟಿಆರ್ ಗೆ ಮಾಹಿತಿ ನೀಡಲಾಗಿದೆ.ಉಮಾಮಹೇಶ್ವರಿ ಮೃತದೇಹವನ್ನು ಉಸ್ಮಾನಿಯಾಕ್ಕೆ ಸ್ಥಳಾಂತರಿಸಲಾಗು ವುದು.

ಉಮಾಮಹೇಶ್ವರಿ ಅವರ ಹಠಾತ್ ನಿಧನ ನಂದಮೂರಿ ಅಭಿಮಾನಿಗಳು ದುಃಖದಲ್ಲಿ ಮುಳುಗಿದ್ದು ಅವರು ತಮ್ಮ ನಿವಾಸದಲ್ಲಿ ನಿಧನರಾದರು.ಉಮಾಮಹೇಶ್ವರಿ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.ಎನ್ ಟಿ ಆರ್ ಎರಡನೇ ಪುತ್ರಿ ಚಂದ್ರಬಾಬು ನಾಯ್ಡು ಅವರ ಪತ್ನಿ ಭುವನೇಶ್ವರಿ, ಮತ್ತೊಬ್ಬ ಪುತ್ರಿ ಲೋಕೇಶ್ವರಿ,ಕೊನೆಯ ಮತ್ತು ಕಿರಿಯ ಮಗಳು ಉಮಾಮಹೇಶ್ವರಿ.ಸದ್ಯ ಆಕೆಯ ಪಾರ್ಥಿವ ಶರೀರವನ್ನು ದರ್ಶನಕ್ಕಾಗಿ ಮನೆಯಲ್ಲಿ ಇರಿಸಲಾಗಿದೆ. ಎನ್‌ಟಿಆರ್ ಅವರ ಕುಟುಂಬ ಸದಸ್ಯರು,ಸಂಬಂಧಿಕರು ಮತ್ತು ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಉಮಾಮ ಹೇಶ್ವರಿ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....