LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಮಾಜಿ ಸಚಿವ ಸಂತೋಷ ಲಾಡ್ ಸದಾ ಯಾವಾಗಲೂ ಸಿಂಪಲ್ ಸಿಂಪಲ್……………

ಕಲಘಟಗಿ -

ಮಾಜಿ ಸಚಿವ ಸಂತೋಷ ಲಾಡ್ ಎಷ್ಟು ಸರಳ ವ್ಯಕ್ತಿ ಎನ್ನೊದಕ್ಕೆ ಕಲಘಟಗಿಯಲ್ಲಿ ನಡೆದ ಕಾರ್ಯಕ್ರಮವೇ ಸಾಕ್ಷಿ.

ಕಲಘಟಗಿಯ ಮಾಜಿ ಸಚಿವರ ಅಮೃತ ನಿವಾಸದಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ ಸದಸ್ಯರುಗಳಿಗೆ ಸನ್ಮಾನ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಲಘಟಗಿ ತಾಲ್ಕೂಕು ಬ್ಲಾಕ್ ಕಾಂಗ್ರೇಸ್ ಪಕ್ಷದಿಂದ ಈ ಒಂದು ಕಾರ್ಯಕ್ರಮವನ್ನು ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ಸಂತೋಷ ಲಾಡ್ ಅವರ ನೇತ್ವತ್ವದಲ್ಲಿ ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮಕ್ಕೆ ಎಲ್ಲರ ಹಾಗೇ ಎಲ್ಲಾ ಸಿದ್ದತೆ ಮಾಡಿದ ಮೇಲೆ ಹೈ ಪೈ ಆಗಿ ವೇದಿಕೆಗೆ ಬಂದು ಕುಳಿತುಕೊಳ್ಳುವ ರಾಜಕಾರಣಿಯ ನಡುವೆ ಯಾವಾಗಲೂ

ಸಂತೋಷ ಲಾಡ್ ಸರಳ ಸಾದಾ ಸೀದಾ ಸಿಂಪಲ್ ಎನ್ನೊದಕ್ಕೆ ಮತ್ತೊಮ್ಮೆ ಕಾರ್ಯಕ್ರಮದಲ್ಲೇ ತಾವು ಕುರ್ಚಿ ಸೇರಿದಂತೆ ಎಲ್ಲಾ ಸಿದ್ದತೆಯನ್ನು ಮಾಡಿ ತಾವು ಎಂಥವರು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಹೌದು ವೇದಿಕೆಯ ಮೇಲೆ ತಾವೇ ಕುರ್ಚಿ ಹಾಕಿ ಸಿದ್ದತೆ ಮಾಡಿದ್ದು ಕಂಡು ಬಂದಿತು. ಯುವಕರೊಂದಿಗೆ ಯುವಕರಾಗಿ ಸಂತೋಷ ಲಾಡ್ ಅತ್ತಿಂದತ್ತ ಓಡಾಡುತ್ತಾ ಕೆಲಸ ಕಾರ್ಯಗಳನ್ನು ಮಾಡಿದ್ದು ಕಂಡು ಬಂದಿತು.

ಇದನ್ನೇಲ್ಲವನ್ನು ನೋಡಿದರೆ ಸದಾ ಯಾವಾಗಲೂ ಸರಳ ಸಾದಾ ಸೀದಾ ವ್ಯಕ್ತಿತ್ವದವರು ಸಂತೋಷ ಲಾಡ್ ಎಂಬುದು ಕಂಡು ಬರುತ್ತಿದೆ.
ಎಷ್ಟು ಸಿಂಪಲ್ ಅನ್ನೊದಕ್ಕೆ ಇದೇ ಸಾಕ್ಷಿ

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....