LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಶಾಲೆಗಳಿಗೆ ಮಿಂಚಿನ ಸಂಚಾರ ಯಶಸ್ವಿಯತ್ತ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಅರಸನಾಳ ನೇತೃತ್ವದಲ್ಲಿ

ಧಾರವಾಡ -

ಇನ್ನೇನು ಶಾಲೆಗಳು ಆರಂಭವಾಗುವ ಆಶಯ ದೊಂದಿಗೆ ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾ ಧಿಕಾರಿಗಳಾದ ಉಮೇಶ ಬಮ್ಮಕ್ಕನವರ ಇವರ ಮಾರ್ಗದರ್ಶನದಲ್ಲಿ ಧಾರವಾಡ ತಾಲ್ಲೂಕಿನಾದ್ಯಂತ ನಾಲ್ಕು ಐದು ಜನರ ತಂಡಗಳನ್ನು ಮಾಡಿಕೊಂಡು ಎಲ್ಲಾ ಶಾಲೆಗಳಿಗೆ ಬೇಟಿನೀಡಿ ಪರ್ಯಾಯ ಶಿಕ್ಷಣ ಕಲಿಕೆ ಸೇರಿದಂತೆ, ಮಕ್ಕಳ ಕಲಿಕೆಗೆ ಸಂಬಂಧಿಸಿ ದಂತೆ ಮಕ್ಕಳ ಪಾಲಕರ ಬಳಿ ಇರುವ ವ್ಯವಸ್ಥೆ ಹಾಗೂ ಶಿಕ್ಷಕರು ಮಾಡಿಕೊಂಡ‌ ಪರ್ಯಾಯ ವ್ಯವಸ್ಥೆ ಸೇರಿದಂತೆ,

ವಾರ್ಷಿಕ ಅಂದಾಜು, ಪೂರಕ ಪರೀಕ್ಷೆ ಮತ್ತು ಮಕ್ಕಳಿಗೆ ಕಲಿಕೆಯ ನಿತ್ಯ ಸಂಪರ್ಕ ಇರುವ ಹಾಗೆ ಮಕ್ಕಳ ತರಗತಿವಾರು ವಾಟಸಪ್ ಗ್ರುಪ್ ಗಳನ್ನು ರಚಿಸಿಕೊಂಡು, ಆ ಗ್ರುಪ್ ಗಳ‌ ಮೂಲಕ ಮಕ್ಕಳಿಗೆ ಹೇಗೆ ಕಾರ್ಡಗಳ ಮೂಲಕ ಕಲಿಕೆಯ ಸಂಪರ್ಕ ಸಾಧಿಸಬಹುದು ಎಂಬ ಬಗ್ಗೆ ಶಿಕ್ಷಕರಿಗೆ ಮಾರ್ಗ ದರ್ಶನ ಮಾಡುವುದೇ ಮಿಂಚಿನ ಸಂಚಾರದ ಮೂಲ ಉದ್ದೇಶ ಎಂದು ಧಾರವಾಡ ತಾಲ್ಲೂಕಿನ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಸ್ ಟಿ ಅರಸನಾಳ ತಿಳಿಸಿದರು

ಇವರೊಂದಿಗೆ ಸಂಪನ್ಮೂಲ ಶಿಕ್ಷಕರಾದ ಶ್ರೀಮತಿ ಕರಿಗಾರ, ಎ ಎ ಚಕೋಲಿ,ಎಂ ಡಿ ಹೊಸಮನಿ ಹಾಜರಿದ್ದು ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದು ಮುಖ್ಯ ಶಿಕ್ಷಕ ಹೆಬ್ಬಳ್ಳಿಯ ಜಿ ಬಿ ಶೆಟ್ಟರ್ ತಿಳಿಸಿದರು.ಇದೇ ಸಂದರ್ಭದಲ್ಲಿ ಶಿಕ್ಷಕ ಎಸ್ ಎ ಜಾಧವ ಹಸೀನಾ ಸಮುದ್ರಿ, ಶಿವಬಸವ ಜೋತಿ, ಭಾರತಿ ಶಿಂದೆ, ಅಕ್ಬರಲಿ ಸೋಲಾಪುರ, ಸಾವಿತ್ರಿ ಜಾಲಿಮರದ, ನಾಗರತ್ನ ಅಂಚಟಗೇರಿ, ಅನ್ನಪೂರ್ಣೇಶ್ವರಿ ಹಳ್ಳಿಕೇರಿಮಠ,ಅನೀಸಾ ಕೊಲ್ಹಾಪುರ,ವಿ ವಿ ಕಟ್ಟಿ‌ ರೇಶ್ಮಾ ನಧಾಪ,ಎನ್ ಎನ್ ಹಾಲಿಗೇರಿ ಎಲ್ ಬಿ ಕೊಂಗವಾಡ ಸುಶ್ಮಾ ನರ್ಚಿ, ಅವರು ಈ ಕರೋನ ಸಾಂಕ್ರಾಮಿಕ ರೋಗ ಸಂಪೂರ್ಣ ಹೋಗಬೇಕು, ಮುಖಾಮುಖಿ ಕಲಿಕೆ ಆರಂಭವಾಗಬೇಕು ಎಂದು ಸದಾಶಯ ವ್ಯಕ್ತಪಡಿಸಿ ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಸಂಸತ್ತು ಕಾರ್ಯಕ್ರಮ ದಲ್ಲಿ ಪಾಲ್ಗೊಂಡ ಶಾಸಕ NH ಕೋನರೆಡ್ಡಿ - ನೂತನ ವಿದ್ಯಾರ್ಥಿಗಳ ಸಂಸತ್ತು ನಾಯಕರಿಗೆ ಶುಭಹಾರೈಸಿದ ಜನಸೇವಕ.....ಅರುಣ ಮಜ್ಜಿಗೆ ಶಾಲಾ ಶಿಕ್ಷಕರು ಉಪಸ್ಥಿತಿ.....ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...