LIVE TV LocalCrimeNationalInternationalPoliticsEducationTechnologyEntertainmentSportsFeature
Local News

ಸ್ವಾಮಿ ವಿವೇಕಾನಂದರ 158 ನೇ ಜಯಂತಿ ಅಂಗವಾಗಿ - ಉಚಿತ ಆರೋಗ್ಯ ತಪಾಸಣೆ ಶಿಬಿರ

ಧಾರವಾಡ -

ಸ್ವಾಮಿ ವಿವೇಕಾನಂದರ 158 ನೇ ಜಯಂತಿ ಅಂಗವಾಗಿ ಧಾರವಾಡದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಬಿಜೆಪಿ ಯುವಮೋರ್ಚಾ ಧಾರವಾಡ -71 ನಗರ ಘಟಕ ಈ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ವಿಶ್ವಗುರು ಭಾರತದ ಕನಸುಗಾರ, ಯುವಕರ ಪ್ರೆರಣಾಶಕ್ತಿ ಸ್ವಾಮಿ ವಿವೇಕಾನಂದರ 158 ನೇ ಜಯಂತಿ ಅಂಗವಾಗಿ ಜನೇವರಿ 12 ರಂದು ಬೆಳಿಗ್ಗೆ 9:30 ಗಂಟೆಗೆ ಧಾರವಾಡದ ವಾರ್ಡ್ ಸಂಖ್ಯೆ 8ರ ದುರ್ಗಾ ಕಾಲನಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿದ್ದು ಎಲ್ಲ ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಪಕ್ಷದ ಹಿರಿಯರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಳ್ಳುವಂತೆ ಬಿಜೆಪಿ ಯುವಮೋರ್ಚಾ ಧಾರವಾಡ ನಗರ ಘಟಕ-71ರ ಅಧ್ಯಕ್ಷ ಶಕ್ತಿ ಹಿರೇಮಠ ವಿನಂತಿಸಿದ್ದಾರೆ.

ಆರೋಗ್ಯ ಶಿಬಿರದ ಸ್ಥಳ ದಿನಾಂಕ
ದಿನಾಂಕ : 12/01/2021
ಸ್ಥಳ : ದುರ್ಗಾ ಕಾಲೊನಿ, ಹೆಬ್ಬಳ್ಳಿ ರೋಡ್ ಧಾರವಾಡ. ಬೆಳಿಗ್ಗೆ 9 30

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....