LIVE TV LocalCrimeNationalInternationalPoliticsEducationTechnologyEntertainmentSportsFeature
State News

ಪರೀಕ್ಷೆ ಗೆ ವಿದ್ಯಾರ್ಥಿಗಳಿಗಾಗಿ ಉಚಿತ ಆಟೋ ಸೇವೆ ಮಾಡಿದ ಗದಗ ಜಿಲ್ಲಾ ಆಟೋ ಚಾಲಕರು

ಗದಗ -

ಗದಗ ಜಿಲ್ಲಾ ಆಟೋ ಚಾಲಕರ ಮಾಲಕರ ಸಂಘ ದವರು ವಿಶೇಷವಾದ ಮಾನವೀಯತೆ ಕಾರ್ಯ ವನ್ನು ಮಾಡಿದ್ದಾರೆ.ಹೌದು SSLC ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತರಲು ಗದಗ-ಬೆಟಗೇರಿ ನಗರದಾದ್ಯಂತ ಸುಮಾರು ಒಂದು ನೂರು ಆಟೋಗಳನ್ನು ಉಚಿತ ವಾಗಿ ನೀಡಿದ್ದಾರೆ

ನಗರದ ಹಳೆ ಬಸ್ ನಿಲ್ದಾಣ ಹೊಸ ಬಸ್ ನಿಲ್ದಾಣ ವೆಲ್ಕಮ್ ಆಟೋ ನಿಲ್ದಾಣ ರೋಟರಿ ಸರ್ಕಲ್ ಗಾಂಧಿ ಸರ್ಕಲ್ ಮುಳಗುಂದ ನಾಕಾ ಬೆಟಗೇರಿ ಬಸ್ ನಿಲ್ದಾಣ ಹಾತಲಗೇರಿ ನಾಕಾ ನರಸಾಪುರ ನೇಕಾರ ಕಾಲೋನಿ.ರಾಜೀವ್ ಗಾಂಧಿನಗರ ಆಟೋ ನಿಲ್ದಾಣ ಸಾಯಿಬಾಬಾ ಆಟೋ ನಿಲ್ದಾಣ ಹಾಗೂ ನಗರದ ಇನ್ನು ಉಳಿದ ವಿವಿಧ ಭಾಗಗಳಿಂದ ಸುಮಾರು ಒಂದು ನೂರು ಆಟೋಗಳನ್ನು ಉಚಿತವಾಗಿ ವಿದ್ಯಾರ್ಥಿಗಳ ಪರೀಕ್ಷೆಗೆ ಬಿಡಲಾಯಿತು

ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಕರೋನ ಸಮಯದಲ್ಲಿ ನಾವು ನಿಮ್ಮ ಜೊತೆ ಇದ್ದೇವೆ ಎಂದು ಧೈರ್ಯ ತುಂಬಿ ಅವರನ್ನು ಪರೀಕ್ಷೆಗೆ ಬಿಡಲಾಯಿತು ಪರೀಕ್ಷಾ ಕೇಂದ್ರದ ನಂತರ ಮರಳಿ ಅವರ ಮನೆಗಳಿಗೆ ಉಚಿತವಾಗಿ ಬಿಟ್ಟರು

ಈ ಸೇವೆಯಲ್ಲಿ ಗದಗ ಜಿಲ್ಲಾ ಆಟೋ ಚಾಲಕರ ಮಾಲಕರ ಸಂಘದ ಅಧ್ಯಕ್ಷರಾದ ವಿಜಯ ಕಲ್ಮನಿ ತಾಲೂಕು ಅಧ್ಯಕ್ಷರಾದ ಮಂಜುನಾಥ್ ಅಗಸಿಮನಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಬಸವರಾಜ್ ಮನಗುಂಡಿ ಜಿಲ್ಲಾ ಉಪಾಧ್ಯಕ್ಷರಾದ ಬಾಬಾಜಾನ್ ಬಳಗಾನೂರ ತಾಲೂಕು ಉಪಾಧ್ಯಕ್ಷರಾದ ಅಬು ಕರ್ ಅಣ್ಣಿಗೇರಿ

ತಾಲೂಕು ಪ್ರಧಾನ ಕಾರ್ಯದರ್ಶಿಯಾದ ಗಂಗಾ ಧರ ಬ್ಯಾಗೋಟಿ ಜಿಲ್ಲಾ ಸಹ ಕಾರ್ಯದರ್ಶಿಯಾದ ಮೋಹನ್ ಸಿಂಗಾಡಿ ಸದಸ್ಯರುಗಳಾದ ಮಾರುತಿ ಕಟ್ಟಿಮನಿ ಶಿವರಾಜ್ ಹಡಗಲಿ ಮಹೇಶ್ ನರ್ಲಿಕರ್ ಹುಲಿಗೇಶ ಗೆಜ್ಜೆಹಳ್ಳಿ ಗಂಗಾಧರ,ರಮೇಶ್ ನೆಗಡಿ ಮಾಹಾದೇವ ಛಲವಾದಿ ಬಸವರಾಜ್ ಹುಲೂರ್ ವಿಜಯ್ ಅಳವಡಿ ಮುತಾದವರು ಈ ಒಂದು ಕಾರ್ಯದಲ್ಲಿ ತೊಡಗಿದ್ದರು.

Author
Suddi Sante
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಶಾಸಕ N H ಕೋನರೆಡ್ಡಿ - ಪಕ್ಷದ ಕಾರ್ಯಕರ್ತರು ಮುಖಂಡರೊಂದಿಗೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ಜನಸೇವಕ.....ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಿದ CM - ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವರಿಗೆ ಮಹತ್ವದ ಜವಾಬ್ದಾರಿ ನೀಡಿದ CM.....ಸಚಿವ ಸಂತೋಷ ಲಾಡ್ ಗೆ ಅಭಿನಂದನೆ ಸಲ್ಲಿಸಿದ ಅನಿಲಕುಮಾರ್ ಪಾಟೀಲ್ - ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ ಜಿಲ್ಲಾಧ್ಯಕ್ಷರು.....ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ನೌಕರಿ ಪಡೆದ ನಾಲ್ವರಿಗೆ ಜೈಲು ಶಿಕ್ಷೆ - DC ದೂರಿನ ಹಿನ್ನಲೆ ನ್ಯಾಯಾಲಯದಿಂದ ಆದೇಶ.....ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಪರಿಕರಗಳ ವಿತರಣೆ - ಮಕ್ಕಳ ಕಲಿಕೆಗೆ ಸ್ಪೂರ್ತಿಯಾದ ಪರಿಕರಗಳು.....ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ನೌಕರರಿಂದ ಮನವಿ - ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ನೀಡಿದ ನೌಕರರ ನಿಯೋಗ.....ಶಾಲಾ ಪ್ರಾಂಶುಪಾಲ, ವಾರ್ಡನ್ ಅಮಾನತು - ಅಮಾನತುಗೊಳಿಸಿ ಆದೇಶ ನಿಟ್ಟಿಸಿರು ಬಿಟ್ಟ ವಿದ್ಯಾರ್ಥಿಗಳು ಪೋಷಕರು.....ಸರಳತೆಯ ಯುವ ಮುಖಂಡ ವೆಂಕಟೇಶ ಕಾಟವೆ ಜನ್ಮದಿನ ಬೃಹತ್ ಆರೋಗ್ಯ ತಪಾಸಣಾ,ರಕ್ತದಾನ ಶಿಬಿರ - 40ನೇ ಜನ್ಮದಿನದ ಅಂಗವಾಗಿ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು.....ಯುವ ನ್ಯಾಯವಾದಿ ಅರುಣಕುಮಾರ ಮಜ್ಜಗಿ ಹುಟ್ಟುಹಬ್ಬಕ್ಕೆ ಹತ್ತಾರು ಸಮಾಜಮುಖಿ ಕಾರ್ಯಕ್ರಮಗಳು - ಅರ್ಥಪೂರ್ಣ ಹುಟ್ಟುಹಬ್ಬಕ್ಕೆ ಸಾಕ್ಷಿಯಾಗಲಿದೆ ನವಲಗುಂದ...ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರ - 40 ಸಾವಿರ ಲಂಚ ಸ್ವೀಕರಿಸುವಾಗ ಟ್ರ್ಯಾಪ್.....